• March 14, 2026

Tags : sandalwood news

ಡಬ್ಬಿಂಗ್ ಮುಗಿಸಿ ಬಿಡುಗಡೆಗೆ ಸಿದ್ದವಾದ ‘ದೂರದರ್ಶನ’ ಸಿನಿಮಾ

ವಿಭಿನ್ನ ಕಥಾನಕದ ಸುಳಿವು ನೀಡಿರುವ ದೂರದರ್ಶನ ಸಿನಿಮಾ ಆರಂಭದಿಂದಲೂ ಬಹಳಷ್ಟು ಸದ್ದು ಮಾಡುತ್ತಿದ್ದು, ಇದೀಗ ಡಬ್ಬಿಂಗ್ ಮುಗಿಸಿ, ಬಿಡುಗಡೆಗೆ ತಯಾರಾಗುತ್ತಿದೆ. ಸುಕೇಶ್ ಶೆಟ್ಟಿ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ದಿಯಾ ಸಿನಿಮಾ ಖ್ಯಾತಿ ಪೃಥ್ವಿ ಅಂಬರ್ ನಾಯಕನಾಗಿ ನಟಿಸಿದ್ದು, ಇವರಿಗೆ ಜೋಡಿಯಾಗಿ ಆಯಾನಾ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರದಲ್ಲಿ ಉಗ್ರಂ ಮಂಜು, ಸುಂದರ್ ವೀಣಾ  ಕಾಣಿಸಿಕೊಂಡಿದ್ದು, ಉಳಿದಂತೆ  ಹರಿಣಿ, ದೀಪಕ್‌ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್‌, ಸೂರಜ್‌ ಮಂಗಳೂರು, ಸೂರ್ಯ […]Read More

ಶರಣ್, ನಿಶ್ವಿಕಾ ನಾಯ್ಡು ನಟನೆಯ ‘ಗುರು ಶಿಷ್ಯರು’ ರಿಲೀಸ್‌ಗೆ ರೆಡಿ: ಶಿಷ್ಯರಾಗಿ ಅಭಿನಯಿಸಿದ್ದಾರೆ

ಎಂಭತ್ತರ ದಶಕದಲ್ಲಿ ದ್ವಾರಕೀಶ್ ನಿರ್ಮಾಣದ ” ಗುರು ಶಿಷ್ಯರು ” ಚಿತ್ರ‌ ಕನ್ನಡಿಗರ ಮನ ಗಿದ್ದಿತ್ತು. ಈಗ ಆದೇ ಹೆಸರಿನ ಚಿತ್ರ ಮತ್ತೊಮ್ಮೆ ಬರುತ್ತಿದೆ. ಶರಣ್ ಕೃಷ್ಣ ಹಾಗೂ ತರುಣ್ ಕಿಶೋರ್ ಸುಧೀರ್ ನಿರ್ಮಿಸಿರುವ ಈ ಚಿತ್ರವನ್ನು ಜಡೇಶ್ ಕೆ ಹಂಪಿ ನಿರ್ದೇಶಿಸಿದ್ದಾರೆ. ಶರಣ್ ಹಾಗೂ ನಿಶ್ವಿಕಾ ನಾಯ್ಡು ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರ, ದೇಸಿ ಕ್ರೀಡೆಯಾದ ಖೊಖೊ ಆಟದ ಸುತ್ತ ನಡೆಯುತ್ತದೆ.. ಖೊಖೊ ಕೋಚರ್ ಆಗಿ ಶರಣ್ ಕಾಣಿಸಿಕೊಂಡಿದ್ದಾರೆ.  ವಿಶೇಷವೆಂದರೆ ಹದಿಮೂರು ಜನ […]Read More

ಕಾಶಿಯಾತ್ರೆಗೆ ಹೊರಟು ನಿಂತ ನಟ ಪ್ರಮೋದ್ ಶೆಟ್ಟಿ

2014ರಲ್ಲಿ ತೆರೆಕಂಡ ಉಳಿದವರ ಕಂಡಂತೆ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ಪ್ರತಿಭಾವಂತ ನಟ ಪ್ರಮೋದ್ ಶೆಟ್ಟಿ.ಇದುವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ಅಭಿಮಾನಿಗಳ ಮನ ಗೆದ್ದ ಪ್ರಮೋದ್ ಶೆಟ್ಟಿ ಇದೇ ಮೊದಲ ಭಾರಿಗೆ ನಾಯಕನಾಗಿ ಸಿನಿಮಾವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ವಿನಯ್ ಶಾಸ್ತ್ರಿ ನಿರ್ದೇಶನದ ಕಾಶಿಯಾತ್ರೆ ಸಿನಿಮಾದಲ್ಲಿ ಪ್ರಮೋದ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.ಇತ್ತೀಚೆಗಷ್ಟೇ ಪ್ರಮೋದ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಚಿತ್ರತಂಡ ಉಡುಗೊರೆಯಾಗಿ ಕಾಶಿಯಾತ್ರೆ ಸಿನಿಮಾದ ಟೀಸರ್ ರಿಲೀಸ್ ಮಾಡಿದೆ. ಟೀಸರ್ ನಲ್ಲಿ ಯಾಶಿಯಾತ್ರೆಗೆ ಹೊರಟು ನಿಂತಿರುವ ಮದುಮಗನ […]Read More

ರಾಮ ಮಂದಿರ ನಿರ್ಮಾಣಕ್ಕೆ 50 ಕೋಟಿ ನೀಡಿದ ರಾಕಿಂಗ್ ಸ್ಟಾರ್ ಯಶ್?

ಗಾಂಧಿನಗರದಲ್ಲಿ ಗಾಸಿಪ್ ಗಳೇನು ಹೊಸದಲ್ಲ. ನಿತ್ಯ ಒಂದಲ್ಲ ಒಂದು ಗಾಸಿಪ್ ಗಳು ಹರಡಿ ಸಂಜೆಗೆಲ್ಲಾ ತಣ್ಣಗಾಗಿ ಹೋಗುತ್ತವೆ. ಸದ್ಯ ರಾಕಿಂಗ್ ಸ್ಟಾರ್ ಯಶ್ ಕುರಿತಾಗಿ ಗಾಳಿ ಸುದ್ದಿಯೊಂದು ಹರಡಿದ್ದು ಇದೀಗ ಸೈಲೆಂಟ್ ಆಗಿದೆ. ಅಯೋದ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಸಾಕಷ್ಟು ಮಂದಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಅಂತೆಯೇ ಇತ್ತೀಚೆಗೆ ಯಶ್ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.ಬರೀ ಅಂತೆಕಂತೆಗಳಷ್ಟೇ ಸುದ್ದಿಯಾಗಿತ್ತು. ಇದು ಸುಳ್ಳು ಸುದ್ದಿ […]Read More

ಶ್ರೀವಿಷ್ಣು ಅವತಾರದಲ್ಲಿ ಪುನೀತ್ ರಾಜ್ ಕುಮಾರ್ ನೋಡಿ ಭಾವುಕರಾದ ಫ್ಯಾನ್ಸ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳು ಕಳೆದಿದೆ. ಇಂದಿಗೂ ಅಪ್ಪು ಅವರನ್ನು ನೆನಪು ಮಾಡಿಕೊಂಡರೆ ಅಭಿಮಾನಿಗಳು ಭಾವುಕರಾಗುತ್ತಾರೆ. ಸದ್ಯ ಪುನೀತ್ ನಟನೆಯ ಲಕ್ಕಿ ಮ್ಯಾನ್ ಸಿನಿಮಾ ಮುಂದಿನ ವಾರ ತೆರೆಗೆ ಬರಲಿದೆ. ಅದಕ್ಕೂ ಮೊದಲು ಚಿತ್ರದ ಟ್ರೈಲರ್ ನಲ್ಲಿ ಅಪ್ಪು ಅವರನ್ನು ನೋಡಿ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. ಇತ್ತೀಚೆಗಷ್ಟೇ ಲಕ್ಕಿಮ್ಯಾನ್ ಸಿನಿಮಾದ ಸುದ್ದಿಗೋಷ್ಠಿ ಸಾಕಷ್ಟು ಅದ್ದೂರಿಯಾಗಿ ನೆರವೇರಿತ್ತು. ಈ ವೇಳೆ ಸುದೀಪ್ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ್ದರು. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಿತ್ರತಂಡ […]Read More

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಸಿನಿಮಾಗೆ ನಂದ ಕಿಶೋರ್ ನಿರ್ದೇಶನ

ವಿಕ್ಟರಿ, ಅಧ್ಯಕ್ಷ, ಮುಕುಂದ ಮುರಾರಿ ಸೇರಿದಂತೆ ಕನ್ನಡದ ಸಾಕಷ್ಟು ಸೂಪರ್ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ನಿರ್ದೇಶಕ ನಂದ ಕಿಶೋರ್ ಸದ್ಯ ರಾಣಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯದಲ್ಲೇ ನಂದಕಿಶೋರ್ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರಿಗೆ ಸಿನಿಮಾ ಮಾಡಲಿದ್ದಾರೆ. ನಂದಕಿಶೋರ್ ಸಿನಿಮಾದಲ್ಲಿ ನಟಿಸುತ್ತಿರುವ ಕುರಿತು ಸ್ವತಃ ಮೋಹನ್ ಲಾಲ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಂದಕಿಶೋರ್ ಸಿನಿಮಾದಲ್ಲಿ ನಟಿಸಲು ಎಕ್ಸೈಟ್ ಆಗಿದ್ದೇನೆ ಎಂದು ಬರೆದಿದ್ದಾರೆ. ನಂದಕಿಶೋರ್ ಹಾಗೂ ಮೋಹನ್ ಲಾಲ್ ಕಾಂಬಿನೇಷನ್ ನ ಸಿನಿಮಾಗೆ ವೃಷಭ ಎಂದು […]Read More

Phone icon
Call Now
Reach us!
WhatsApp icon
Chat Now