• January 1, 2026

Tags : sandalwood

“ಲೈನ್ ಮ್ಯಾನ್” ಆಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ತೆಲುಗು ನಟ

“ಭಿನ್ನ” ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ “ಡಿಯರ್ ಸತ್ಯ” ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ  “ಲೈನ್ ಮ್ಯಾನ್” ಚಿತ್ರ ಆರಂಭವಾಗಿದೆ. ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಶ್ರೀ ಶಿವಕುಮಾರ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ […]Read More

ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ “ಕಾಟನ್ ಪೇಟೆ ಗೇಟ್” ಸಿನಿಮಾ

ಕನ್ನಡ ಚಿತ್ರರಂಗಕ್ಕೆ “ಯುವರಾಜ” ಸೇರಿದಂತೆ ಅನೇಕ ಅದ್ದೂರಿ ಚಿತ್ರಗಳನ್ನು ನೀಡಿರುವ ಆರ್.ಎಸ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 9 ರಂದು ತೆರೆಗೆ ಬರುವ ಸಾಧ್ಯತೆಯಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ –  ಹಾಡುಗಳ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಮ್ಮ ಆರ್ ಎಸ್ ಪ್ರೊಡಕ್ಷನ್ಸ್ ಮೂಲಕ  ಶಿವರಾಜಕುಮಾರ್ ಅಭಿನಯದ “ಯುವರಾಜ” ಚಿತ್ರ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ‌. ಖ್ಯಾತ ನಿರ್ದೇಶಕ ಪೂರಿ […]Read More

ಸೆಪ್ಟೆಂಬರ್ ನಲ್ಲಿ ಬಿಡುಗಡೆಗೆ ಸಿದ್ದವಾದ ರಾಜ ರಾಣಿ ರೋರರ್ ರಾಕೆಟ್: ರಿಲೀಸ್ ಗೂ

ಜನಪ್ರಿಯ “ಚುಟು ಚುಟು ಅಂತೈತಿ” ಹಾಡಿಗೆ ನೃತ್ಯ ನಿರ್ದೇಶನ ಮಾಡಿ, ಖ್ಯಾತರಾಗಿರುವ ನೃತ್ಯ ನಿರ್ದೇಶಕ ಭೂಷಣ್, ಆನಂತರ “ನಟಸಾರ್ವಭೌಮ”, ” ಬೆಲ್ ಬಾಟಮ್”, “ರಾಬರ್ಟ್” ಮುಂತಾದ ಸೂಪರ್ ಹಿಟ್ ಚಿತ್ರಗಳಿಗೂ‌ ನೃತ್ಯ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. “ರಾಜ ರಾಣಿ ರೋರರ್ ರಾಕೆಟ್” ಚಿತ್ರದ ಮೂಲಕ ಭೂಷಣ್ ನಾಯಕರಾಗಿ ಮತ್ತೊಂದು ಮೆಟ್ಟಿಲು ಏರುವ ಉತ್ಸಾಹದಲ್ಲಿದ್ದಾರೆ . ಪ್ರಸ್ತುತ ಈ ಚಿತ್ರ ತೆರೆಗೆ ಬರಲು ಸಿದ್ದವಾಗಿದ್ದು, ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕೆಂಪೇಗೌಡ […]Read More

ಕನ್ನಡ ಚಿತ್ರಕ್ಕೆ ಲಂಡನ್ ಸ್ಟುಡಿಯೋದಲ್ಲಿ ಹಿನ್ನೆಲೆ ಸಂಗೀತ

ಆಮ್ಲೆಟ್, ಕೆಂಪಿರ್ವೆ ಖ್ಯಾತಿಯ ನಿರ್ದೇಶಕ ವೆಂಕಟ್ ಭಾರದ್ವಾಜ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಮತ್ತೊಂದು ಬಹು ನಿರೀಕ್ಷಿತ ಚಿತ್ರ ‘ನಗುವಿನ ಹೂಗಳ ಮೇಲೆ’. ಕಥೆ, ಚಿತ್ರಕಥೆ ಜೊತೆಗೆ ನಿರ್ದೇಶನದ ಜವಾಬ್ದಾರಿಯನ್ನು ನಿಭಾಯಿಸಿ ಸಿನಿಮಾವನ್ನು ತೆರೆ ಮೇಲೆ ತರಲು ಸಜ್ಜಾಗಿದ್ದಾರೆ ವೆಂಕಟ್ ಭಾರದ್ವಾಜ್. ಬಿಡುಗಡೆಯ ಸನಿಹದಲ್ಲಿರುವ ಚಿತ್ರತಂಡ ಸದ್ಯ ಹಿನ್ನೆಲೆ ಸಂಗೀತ ಯಶಸ್ವಿಯಾಗಿ ಮುಗಿಸಿದ ಸಂಭ್ರಮದಲ್ಲಿದೆ. ಚಿತ್ರದ ಸಂಗೀತ ನಿರ್ದೇಶಕ ಲವ್ ಪ್ರಾನ್ ಮೆಹತಾ ಲಂಡನ್ ನ Mellifluous ಸ್ಟುಡಿಯೋ ನಲ್ಲಿ ಚಿತ್ರದ ಹಿನ್ನೆಲೆ ಸಂಗೀತ, ಎಫೆಕ್ಟ್ಸ್, ಫೈನಲ್ ಮಿಕ್ಸಿಂಗ್ […]Read More

ಹರೀಶ್ ರಾಜ್ ಸಿನಿ ಪಯಣಕ್ಕೆ ಬೆಳ್ಳಿಹಬ್ಬದ ಸಂಭ್ರಮ

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಹರೀಶ್ ರಾಜ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳು ಕಳೆದಿದೆ.  ತಮ್ಮ ಸಿನಿಪಯಣಕ್ಕೆ 25 ವಸಂತಗಳು ಪೂರೈಸಿರುವ ಈ ಹೊತ್ತಿನಲ್ಲಿ ಹರೀಶ್ ರಾಜ್ ಚಿಕ್ಕ ಸಮಾರಂಭವೊಂದನ್ನು ಆಯೋಜಿಸಿದ್ದರು. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಟ, ನಿರ್ದೇಶಕ ಸುನೀಲ್ ಪುರಾಣಿಕ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಿರ್ಮಾಪಕ ಮಧುಸೂದನ್ ಗೌಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. 1997 ರಲ್ಲಿ ರಾಜೇಂದ್ರ ಸಿಂಗ್ ಬಾಬು ಅವರ ನಿರ್ದೇಶನದಲ್ಲಿ ಸೌಂದರ್ಯ ಅವರು […]Read More

ಸ್ಯಾಂಡಲ್ ವುಡ್ ಗೆ ನಟಿ ನಭಾ ನಟೇಶ್ ಸಹೋದರನ ಎಂಟ್ರಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ ವಜ್ರಕಾಯ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಭಾ ನಟೇಶ್ ಸದ್ಯ ಟಾಲಿವುಡ್ ನಲ್ಲಿ ಸದ್ದು ಮಾಡ್ತಿದ್ದಾರೆ. ಈ ಮಧ್ಯೆ ನಭಾ ನಟೇಶ್ ಸಹೋದರ ಗಾಂಧಿನಗರಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ. ಟಾಲಿವುಡ್ ನಲ್ಲಿ ನೆಲೆಯೂರಿರುವ ನಭಾ ನಟೇಶ್ ಸಹೋದರ ನಹುಷ್ ಚಕ್ರವರ್ತಿ ಕನ್ನಡ ಸಿನಿಮಾದ ಮೂಲಕ ಬಣ್ಣದ ಜಗತ್ತಿಗೆ ಕಾಲಿಡುತ್ತಿದ್ದಾರೆ. ಗಣೇಶ್ ಪರಶುರಾಮ್ ನಿರ್ದೇಶನದ ಸಿನಿಮಾದ ಮೂಲಕ ನಹುಷ್ ಸಿನಿ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.   ವಿಭಿನ್ನ ಕಾನ್ಸೆಪ್ಟ್ […]Read More

Phone icon
Call Now
Reach us!
WhatsApp icon
Chat Now