• March 17, 2026

Tags : satish varja

ಬರ್ಬರವಾಗಿ ಕೊಲೆಯಾದ ಯುವ ನಟ ಸತೀಶ್ ವಜ್ರ ಮನೆಗೆ ಭೇಟಿ ನೀಡಿ ಪೋಷಕರಿಗೆ

ಕಳೆದ ಜೂನ್ ತಿಂಗಳಲ್ಲಿ ಬಾಮೈದುನನಿಂದಲೇ ಬರ್ಬರವಾಗಿ ಕೊಲೆಯಾದ ಯುವ ನಟ ಸತೀಶ್ ವಜ್ರ ಮನೆಗೆ ನಟ ಪ್ರಜ್ವಲ್ ದೇವರಾಜ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದ್ದಾರೆ. ಅಲ್ಲದೆ ತಮ್ಮ ಕೈಲಾದಷ್ಟು ಹಣದ ನೆರವು ನೀಡಿ ಸತೀಶ್ ಪೋಷಕರಿಗೆ ದೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಲಂಗೋರಿ ಎಂಬ ಟೆಲಿಫಿಲ್ಮ್ ನಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ಸತೀಶ್ ವಜ್ರ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಳ್ಳಬೇಕು ಎಂದುಕೊಳ್ಳುವಷ್ಟರಲ್ಲೇ ಅವರನ್ನು ಅವರ ಮನೆಯಲ್ಲೇ ಕೊಲೆ ಮಾಡಲಾಗಿತ್ತು. ನಟ ಪ್ರಜ್ವಲ್ ದೇವರಾಜ್ ರ ಪಕ್ಕ […]Read More

Phone icon
Call Now
Reach us!
WhatsApp icon
Chat Now