• January 2, 2026

Tags : season 9

ಸುದೀಪ್ ಎಚ್ಚರಿಕೆ ಮಾತಿನ ಬಳಿಕ ಸಾನ್ಯಾರಿಂದ ದೂರವಾದ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಓಟಿಟಿಯಲ್ಲಿ ಸಖತ್ ಖ್ಯಾತಿ ಘಳಿಸಿ ಬಳಿಕ ಬಿಗ್ ಬಾಸ್ ಸೀಸನ್ 9ರಲ್ಲೂ ಪ್ರಣಯ ಪಕ್ಷಿಗಳಂತೆ ಹಾರಾಡುತ್ತಿರುವ ಸಾನ್ಯಾ ಹಾಗೂ ರೂಪೇಶ್ ಶೆಟ್ಟಿ ಮಧ್ಯೆ ಬಿರುಕು ಮೂಡಿದೆ. ಸದಾ ಕೈ ಕೈ ಹಿಡಿದು ಸುತ್ತಾಡುತ್ತಿದ್ದ ಜೋಡಿ ಹಕ್ಕಿಗಳು ಇದೀಗ ನಾನೊಂದು ತೀರಾ ನೀನೊಂದು ತೀರಾ ಅಂತಿದ್ದಾರೆ. ಇದಕ್ಕೆಲ್ಲಾ ಕಾರಣ ಸುದೀಪ್ ರ ಖಡಕ್ ವಾರ್ನಿಂಗ್. ರೂಪೇಶ್ ಹಾಗೂ ಸಾನ್ಯಾ ಬಿಗ್ ಬಾಸ್ ಓಟಿಟಿಯಲ್ಲಿ ಇದ್ದಷ್ಟು ದಿನವೂ ಸಖತ್ ಅನ್ಯೋನ್ಯವಾಗಿದ್ದರು. ಅದು ಟಿವಿ ಸೀಸನ್ ನಲ್ಲೂ ಮುಂದುವರೆದಿದೆ. […]Read More

ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ ಆರ್ಯವರ್ಧನ್ ಗುರೂಜಿ: ಖಡಕ್

ಬಿಗ್ ಬಾಸ್ ಓಟಿಟಿ ಮೂಲಕ ಪ್ರೇಕ್ಷಕರ ಮನ ಗೆದ್ದ ಸಂಖ್ಯಾ ಶಾಸ್ತ್ರದ ಮೂಲಕ ಗುರುತಿಸಿಕೊಂಡ ಆರ್ಯವರ್ಧನ್ ಗುರೂಜಿ ಇದೀಗ ಬಿಗ್ ಬಾಸ್ ಟಿವಿ ಸೀಸನ್ ನಲ್ಲೂ ಸದ್ದು ಮಾಡ್ತಿದ್ದಾರೆ. ತಮ್ಮ ನೇರಾ ನೇರಾ ಮಾತಿನ ಮೂಲಕ ಉಳಿದ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಆರ್ಯವರ್ಧನ್ ಗುರೂಜಿಯನ್ನು ಇದೀಗ ಸುದೀಪ್ ತರಾಟೆಗೆ ತೆಗೆದುಕೊಂಡಿದ್ದು ಖಡಕ್ ವಾರ್ನಿಂಗ್ ನೀಡಿದ್ದಾರೆ. ತಮಗೆ ಅನಿಸಿದ್ದನ್ನು ನೇರಾನೇರವಾಗಿ ಹೇಳುವ ಗುರೂಜಿ ಇದೀಗ್ ಬಿಗ್ ಬಾಸ್ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದಾರೆ. ಈಗಾಗ್ಲೆ ಬಿಗ್ ಬಾಸ್ […]Read More

ಬಿಗ್ ಬಾಸ್ ಆಟಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

ಬಿಗ್ ಬಾಸ್ ಓಟಿಟಿ ಮೂಲಕ ಪ್ರೇಕ್ಷಕರ ಮನ ಗೆದ್ದ ನಂಬರ್ ಗುರೂಜಿ ಎಂದೇ ಖ್ಯಾತಿ ಘಳಿಸಿದ ಆರ್ಯವರ್ಧನ್ ಗುರೂಜಿ ಬಿಗ್ ಬಾಸ್ ಸೀಸನ್ 9ರಲ್ಲೂ ಭರ್ಜರಿ ಆಟ ಆಡುತ್ತಿದ್ದಾರೆ. ನಾನು ಯಾವುದರಲ್ಲೂ ಕಮ್ಮಿ ಇಲ್ಲ ಅನ್ನೋ ರೀತಿ ಗುರೂಜಿ ಪ್ರತಿಯೊಂದು ಆಟದಲ್ಲೂ ಭಾಗಿಯಾಗುತ್ತಿದ್ದು ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಆದರೆ ಇದೀಗ ಗುರೂಜಿ ತಾವು ಮನೆಯಿಂದ ಹೊರ ಹೋಗುವುದಾಗಿ ಹೇಳಿಕೊಂಡಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಜೊತೆಗಿದ್ದ ಆರ್ಯವರ್ಧನ್ ಗುರೂಜಿ ಹಾಗೂ ನಟ ರೂಪೇಶ್ ಶೆಟ್ಟಿ ಮಧ್ಯೆ ಉತ್ತಮ […]Read More

ಗೊಬ್ಬರಗಾಲನಿಂದ ಕಣ್ಣೀರಿಟ್ಟ ಕಾವ್ಯಶ್ರೀ: ಖಡಕ್ ವಾರ್ನಿಂಗ್ ಕೊಟ್ಟ ‘ಮಂಗಳಗೌರಿ’

ಕನ್ನಡ ಬಿಗ್ ಬಾಸ್ ಸೀಸನ್ 9 ಆರಂಭವಾಗಿ ಆಗಲೇ ವಾರ ಕಳೆದಿದ್ದು ದಿನದಿಂದ ದಿನಕ್ಕೆ ದೊಡ್ಮನೆ ಆಟ ಹಲವು ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗಾಗ್ಲೆ ಮನೆಯಲ್ಲಿ ಪ್ರೀತಿ, ಜಗಳ, ಕೋಪ ಶುರುವಾಗಿದ್ದು ಸ್ಪರ್ಧಿಗಳು ವಾರದಿಂದ ವಾರಕ್ಕೆ ಮತ್ತಷ್ಟು ಹೈಲೈಟ್ ಆಗುತ್ತಿದ್ದಾರೆ. ಇದೀಗ ಕಾವ್ಯಶ್ರೀ ಬಿಗ್ ಬಾಸ್ ಮನೆಯಲ್ಲಿ ಕಣ್ಣೀರು ಹಾಕಿದ್ದು ವಿನೋದ್ ಗೊಬ್ಬರಗಾಲಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕಾವ್ಯಶ್ರೀ ಅವರನ್ನು ತಮಾಷೆ ಮಾಡಲು ಹೋಗಿ ಅವರ ಕಣ್ಣೀರಿಗೆ ಗೊಬ್ಬರಗಾಲ ಕಾರಣವಾಗಿದ್ದಾರೆ. ಮನೆಮಂದಿಯನ್ನು ರಂಜಿಸಲು ನಾಟಕ ಆಟುವಾಗ ಮುಸರೆ […]Read More

ರೂಪೇಶ್, ಸಾನ್ಯಾ ಮಧ್ಯೆ ಕಾವ್ಯಶ್ರೀಯನ್ನು ಎಳೆದು ತಂದ ಆರ್ಯವರ್ಧನ್ ಗುರೂಜಿ

ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ಜೋಡಿ ರೂಪೇಶ್ ಶೆಟ್ಟಿ ಸಾನ್ಯಾ ಐಯ್ಯರ್. ಹೋದಲ್ಲಿ ಬಂದಲ್ಲೆಲ್ಲಾ ಕೈ ಕೈ ಹಿಡಿದು ಓಡ್ತಾಡ್ತಿದ್ದ ಜೋಡಿಗಳು ಬಿಗ್ ಬಾಸ್ ಮನೆಗೆ ಕಾಲಿಡ್ತಿದ್ದಂತೆ ಕೊಂಚ ದೂರ ದೂರವಾಗಿದ್ದರು. ಕಾವ್ಯಶ್ರೀ ಮಧ್ಯೆ ಬಂದಿದ್ರಿಂದ ಇಬ್ಬರ ಮಧ್ಯೆ ಮಾತುಕತೆ ಕಡಿಮೆಯೇ ಆಗಿತ್ತು. ಆದರೆ ಇದಕ್ಕೆಲ್ಲಾ ನೇರಾ ಕಾರಣ ಆರ್ಯವರ್ಧನ್ ಗುರೂಜಿ. ಹೌದು. ಅದೆಷ್ಟೋ ಭಾರಿ ರೂಪೇಶ್ ಹಾಗೂ ಕಾವ್ಯಶ್ರೀ ಮಾತನಾಡುವುದನ್ನು ದೂರದಿಂದಲೇ ನೋಡಿ ನೊಂದುಕೊಂಡಿದ್ದರು ನಟಿ ಸಾನ್ಯಾ ಐಯ್ಯರು. ಅಲ್ಲದೆ ಈ ಬಗ್ಗೆ ರೂಪೇಶ್ […]Read More

ಪ್ರಶಾಂತ್ ಸಂಬರ್ಗಿಯನ್ನು ‘ಕುತಂತ್ರಿ ಕಲಾವಿದ’ ಎಂದ ಸಾನ್ಯಾ ಐಯ್ಯರ್

ಬಿಗ್ ಬಾಸ್ ಮನೆಯ ಆಟ ರಂಗೇರಿದೆ. ಈಗಾಗ್ಲೆ ದೊಡ್ಮನೆ ಒಳಗೆ ಪ್ರೀತಿ, ಪ್ರೇಮ, ಕಣ್ಣೀರು ಶುರುವಾಗಿದ್ದು ಪ್ರೇಕ್ಷಕರಿಗೆ ಮಸ್ತ್ ಮನರಂಜನೆ ಸಿಗ್ತಿದೆ. ಆದರೆ ನಟಿ ಸಾನ್ಯಾ ಐಯ್ಯರ್ ಮಾತ್ರ ಸಖತ್ ಸೈಲೆಂಟ್ ಆಗಿ ಬಿಟ್ಟಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಸದಾ ಲವಲವಿಕೆಯಿಂದ ಇದ್ದ ಸಾನ್ಯಾ ಐಯ್ಯರ್ ಬಿಗ್ ಬಾಸ್ ಟಿವಿ ಶೋನಲ್ಲಿ ಗುಂಪಿಂದ ಗೋವಿಂದ್ ಆಗಿದ್ದಾರೆ. ಒಟಿಟಿಯಲ್ಲಿ ರೂಪೇಶ್ ಶೆಟ್ಟಿ ಜೊತೆ ಅಂಟಿಕೊಂಡೆ ಓಡಾಡುತ್ತಿದ್ದ ಸಾನ್ಯಾ ಐಯ್ಯರ್ ಇದೀಗ ಕೊಂಚ ಅಂತರ ಕಂಡುಕೊಳ್ತಿದ್ದಾರೆ. ಈ ಮಧ್ಯೆ ಸಾನ್ಯಾ […]Read More

ಕೆಂಡಸಂಪಿಗೆಯಲ್ಲಿ ರಾಜೇಶ್ ಪಾತ್ರ ಸಾವು: ಬಿಗ್ ಬಾಸ್ ಗೆ ಬರ್ತಿದ್ದಾರೆ ಶನಿ ಪಾತ್ರಧಾರಿ

ಬಿಗ್ ಬಾಸ್ ಸೀಸನ್ 9ಕ್ಕೆ ಇನ್ನೂ ಒಂದೇ ಒಂದು ದಿನ ಮಾತ್ರವೇ ಭಾಕಿ ಇದೆ. ಹೀಗಾಗಿ ಬಿಗ್ ಬಾಸ್ ಮನೆಗೆ ಯಾರೆಲ್ಲಾ ಬರ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ಸದ್ಯ ಬಿಗ್ ಬಾಸ್ ಸೀಸನ್ 9ರಲ್ಲಿ ಕಿರುತೆರೆ ನಟ ರಾಜೇಶ್ ಬರ್ತಿದ್ದು ಈ ಕಾರಣಕ್ಕೆ ಇವರು ನಟಿಸುತ್ತಿದ್ದ ಪಾತ್ರವನ್ನು ದಿಡೀರ್ ಎಂದು ಸಾಯಿಸಲಾಗಿದೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಖ್ಯಾತ ಧಾರವಾಹಿ ಕೆಂಡಸಂಪಿಗೆಯ ಪಾತ್ರಧಾರಿ ರಾಜೇಶ್ ನನ್ನು ದಿಡೀರ್ ಎಂದು ಸಾಯಿಸಲಾಗಿದೆ. ಕಥಾ ನಾಯಕಿಯ ತಮ್ಮನಾಯಿ ರಾಜೇಶ್ […]Read More

ಬಿಗ್ ಬಾಸ್ ಸೀಸನ್ 9ರಲ್ಲಿ ಇರಲಿದ್ದಾರೆ ಈ ಸ್ಪರ್ಧಿಗಳು

ಈಗಾಗ್ಲೆ ಬಿಗ್ ಬಾಸ್ ಓಟಿಟಿ ಮುಗಿದ್ದಿದ್ದು ಬಿಗ್ ಬಾಸ್ ಟಿವಿ ಶೋಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಸೆಪ್ಟೆಂಬರ್ 24ರಂದು ಅದ್ದೂರಿಯಾಗಿ ಕಾರ್ಯಕ್ರಮ ಆರಂಭವಾಗಲಿದ್ದು ಬಿಗ್ ಬಾಸ್ ಮನೆಗೆ ಯಾರೆಲ್ಲಾ ಹೋಗ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇದೀಗ ಬಿಗ್ ಬಾಸ್ ಮನೆಯೊಳಗೆ ಹೋಗುವವರ ಪಟ್ಟಿ ಇಲ್ಲಿದೆ. ಪ್ರತಿಭಾರಿಯೂ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಎಂಬ ಕ್ಯೂರಿಯಾಸಿಟಿ ಕ್ರಿಯೇಟ್ ಆಗುತ್ತೆ. ಜೊತೆಗೆ ಸೋಷಿಯಲ್ ಮೀಡಿಯಾದಲ್ಲೂ ಚರ್ಚೆ ಶುರುವಾಗುತ್ತೆ. ಇದೀಗ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ […]Read More

Phone icon
Call Now
Reach us!
WhatsApp icon
Chat Now