• March 14, 2026

Tags : serial

ಚಂದನ್ ಪ್ರಕಣದಕ್ಕೆ ಹೊಸ ಟ್ವಿಸ್ಟ್: ಪ್ರೆಸ್ ಮೀಟ್ ಗೂ ಮುನ್ನವೇ ಬ್ಯಾನ್ ಆಗಿದ್ರಾ

ಕಳೆದ ಒಂದೆರಡು ದಿನಗಳಿಂದ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ನಡೆದ ಹಲ್ಲೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರೆಸ್ ಮೀಟ್ ಮಾಡಿದ್ದ ಚಂದನ್ ನಾನು ಬೇರೆ ಭಾಷೆಯವನು ಅನ್ನೋ ಕಾರಣಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.ಇದೆಲ್ಲಾ ಪ್ರೀಪ್ಯಾನ್ಡ್ ಎನಿಸುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಹೊಸ ವಿಷಯವೊಂದು ಇದೀಗ ಸುದ್ದಿಯಾಗಿದೆ. ಚಂದನ್ ತೆಲುಗು ಧಾರವಾಹಿಯಿಂದ ಹೊರ ಬರುವ ಮುನ್ನವೇ ಅವರನ್ನು ತೆಲುಗು ಚಿತ್ರರಂಗ ಬ್ಯಾನ್ ಮಾಡಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಪತ್ರಿಕಾಗೋಷ್ಠಿಯಲ್ಲಿ […]Read More

ಇನ್ನು ಮುಂದೆ ಆ ಧಾರವಾಹಿಯಲ್ಲಿ ನಟಿಸಲ್ಲ: ಚಂದನ್ ಕುಮಾರ್

ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದ್ದು ಈ ಕುರಿತು ನಟ ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ. ಇದು ಕನ್ನಡದ ನಟರ ಮೇಲೆ ಅವರಲ್ಲಿರುವ ಅಸಹನೆಯನ್ನು ಸೂಚಿಸುತ್ತದೆ. ಸುಮಾರು ಮೂರು ಗಂಟೆಗಳ ಕಾಲ ನನ್ನನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಮದ ನಿಂದಿಸಿ, ಹಲ್ಲೆ ನಡೆಸಿದರು. ಅದನ್ನು ವಿಡಿಯೋ ಮಾಡಿಕೊಂಡು ಕೆಲವು ದೃಶ್ಯಗಳನ್ನಷ್ಟೇ ಎಡಿಟ್ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದರು. ‘’ಹೈದರಾಬಾದ್‌ನಲ್ಲಿ ನನ್ನ ಮೇಲೆ […]Read More

ಬೇಗ ಗುಣಮುಖರಾಗಿ ಅಮ್ಮ: ಹಲ್ಲೆ ಬೆನ್ನಲ್ಲೇ ಹೊಸ ಪೋಸ್ಟ್ ಹಂಚಿಕೊಂಡ ಚಂದನ್ ಕುಮಾರ್

ಸ್ಯಾಂಡಲ್ ವುಡ್ ನಟ ಚಂದನ್ ಕನ್ನಡದ ಜೊತೆಗೆ ತೆಲುಗು ಕಿರುತೆರೆಯಲ್ಲೂ ಸಕ್ರಿಯರಾಗಿದ್ದಾರೆ. ಶ್ರೀಮತಿ ಶ್ರೀನಿವಾಸ್ ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಕಿರಿಕ್ ಮಾಡಿಕೊಂಡ ಕಾರಣಕ್ಕೆ ಇಂದು ಮುಂಜಾನೆಯಿಂದಲೇ ಚಂದನ್ ಸುದ್ದಿಯಲ್ಲಿದ್ದಾರೆ. ಈ ಬೆನ್ನಲ್ಲೇ ನಟ ಚಂದನ್ ಭಾವುಕರಾಗಿ ಫೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ತೆಲುಗು ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಚಂದನ್ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ಕಿಡಿಕಾರಿದ್ದರು. ಬಳಿಕ ಚಂದನ್ ಕ್ಷಮೆ ಕೂಡ ಕೇಳಿದ್ದರು. ಈ ವಿಚಾರ ಅಲ್ಲಿಗೆ ನಿಲ್ಲದೇ ಚಂದನ್‌ಗೆ […]Read More

Phone icon
Call Now
Reach us!
WhatsApp icon
Chat Now