ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಶೋ ಕಾರ್ಯಕ್ರಮದಲ್ಲಿ ನೇರಾ ನೇರಾ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಕರಣ್ ಖಡಕ್ ಪ್ರಶ್ನೆಗೆ ಕಾರ್ಯಕ್ರಮದಲ್ಲಿ ಭಾಗಿಯಾದವರು ನೇರವಾಗಿಯೇ ಉತ್ತರಿಸುತ್ತಾರೆ. ಇದೇ ಕಾರಣಕ್ಕೆ ಈ ಕಾರ್ಯಕ್ರಮ ಹಲವು ವಿವಾದಕ್ಕೆ ಕಾರಣವಾಗಿದೆ. ಇದೀಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟ ವಿಜಯ್ ದೇವರಕೊಂಡ ಉತ್ತರವೊಂದು ದೊಟ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಸಮಂತಾ ಹೇಳಿಕೆ ದೊಡ್ಟ ಮಟ್ಟದಲ್ಲಿ ಸುದ್ದಿಯಾಗಿದೆ. ನಾಗಚೈತನ್ಯ ಡಿವೋರ್ಸ್ ಬಗ್ಗೆ ಎಲ್ಲೂ ಬಾಯಿ ಬಿಡದ ಸಮಂತಾ ಈ ಶೋನಲ್ಲಿ […]Read More
