ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ, ಇಳಯರಾಜ ಅವರ ಪುತ್ರ ಯುವನ್ ಶಂಕರ್ ರಾಜರ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಶಂಕರ್ ರಾಜ ಮೆಕ್ಕಾ ಯಾತ್ರೆಗೆ ತೆರಳಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಇದಕ್ಕೆ ಪುಷ್ಠಿ ನೀಡುವಂತೆ ಫೋಟೋವೊಂದು ಸಾಮಾಜಿಕ ಜಾಲಾ ತಾಣದಲ್ಲಿ ಹರಿದಾಡುತ್ತಿದೆ. ಯುವನ್ ಶಂಕರ್ ರಾಜ್ ಯಾತ್ರಿಕರ ಉಡುಪಿನಲ್ಲಿ ವಿಮಾದಲ್ಲಿ ಕಾಣಿಸಿಕೊಂಡಿದ್ದು ಮೆಕ್ಕಾ ಯಾತ್ರೆಗೆ ಹೊರಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯುವನ್ ಅವರ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. […]Read More
