• June 3, 2026

Tags : shivraj kumar

‘ರೇಮೊ’ ಚಿತ್ರದ ಟ್ರೈಲರ್ ರಿಲೀಸ್ ಮಾಡಿ ಶುಭ ಹಾರೈಸಿದ ಶಿವರಾಜ್ ಕುಮಾರ್

ಸಿ.ಆರ್.ಮನೋಹರ್ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.  ಕರುನಾಡ ಚಕ್ರವರ್ತಿ ಶಿವರಾಜಕುಮಾರ್  ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.  ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. “ಕಾಂತಾರ” ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ ಕೂಡ ಅದೇ ರೀತಿ ಸೂಪರ್ ಹಿಟ್ […]Read More

ಗಂಧದ ಗುಡಿ ಅಪ್ಪು ಕೊನೆಯ ಚಿತ್ರವಲ್ಲ ಇದು ಆರಂಭ: ನಟ ಶಿವರಾಜ್ ಕುಮಾರ್

ಪುನೀತ್ ರಾಜ್ ಕುಮಾರ್ ನಟನೆಯ ಗಂಧದ ಗುಡಿ ಚಿತ್ರ ಇಂದು ಎಲ್ಲೆಡೆ ಭರ್ಜರಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈಗಾಗ್ಲೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದ್ದು ಚಿತ್ರದ ಕುರಿತಾಗಿ ಮೆಚ್ಚುಗೆ ಸೂಚಿಸಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಗಂಧದ ಗುಡಿ ಕುರಿತಾಗಿ ಪ್ರತಿಕ್ರಿಯಿಸಿದ್ದು ಇದು ಅಪ್ಪು ಕೊನೆಯ ಚಿತ್ರವಲ್ಲ ಎಂದಿದ್ದಾರೆ. ಚಿತ್ರ ನೋಡುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಣ್ಣ, ನಾನು ಇಂದು ಸಂಜೆ ಸಿನಿಮಾ ವೀಕ್ಷಣೆ ಮಾಡುತ್ತೇನೆ. ಗಂಧದಗುಡಿ ಅಪ್ಪು ಅವರ ಕೊನೆಯ ಚಿತ್ರ ಅಲ್ಲ. ಇದು […]Read More

ಗೀತಾ ನನ್ನ ಜೀವನಕ್ಕೆ ಸಿಕ್ಕ ದೊಡ್ಡ ವರ: ಶಿವರಾಜ್ ಕುಮಾರ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ ಗಳಲ್ಲಿ ಒಂದು. ಸದಾ ಶಿವಣ್ಣನಿಗೆ ಬೆನ್ನೆಲುಭಾಗಿ ನಿಂತಿದ್ದಾರೆ. ಇದೀಗ ಪತ್ನಿ ನನ್ನ ಜೀವನದ ದೊಡ್ಡ ಶಕ್ತಿ ಎಂದು ಶಿವಣ್ಣ ಹೇಳಿದ್ದಾರೆ. ಶಿವರಾಜ್ ಕುಮಾರ್ ಝೀ ಕನ್ನಡದಲ್ಲಿ ಪ್ರಸಾರವಾಗುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದ ತೀರ್ಪುಗಾರರಾಗಿದ್ದರು. ಇತ್ತೀಚೆಗೆ ಝೀ ಕನ್ನಡದಲ್ಲಿ ನಡೆದ ಝೀ ಕುಟುಂಬ ಅವಾರ್ಡ್ ನಲ್ಲಿ ಶಿವರಾಜ್ ಕುಮಾರ್ ಅವರಿಗೆ ಹೆಮ್ಮೆಯ ಕನ್ನಡಿಗ ಪ್ರಶಸ್ತಿ ನೀಡ ಗೌರವಿಸಲಾಯಿತು. ಶಿವರಾಜ್ […]Read More

ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟ ಶಿವಣ್ಣ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋನಲ್ಲೂ ಬ್ಯುಸಿಯಾಗಿರುವ ಶಿವಣ್ಣ ಇದೀಗ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶಿವಣ್ಣನ 125ನೇ ಚಿತ್ರ ವೇದಂ ಡಿಸೆಂಬರ್ ನಲ್ಲಿ ತೆರೆಕಾಣಲಿದೆ. ಇದರ ಜೊತೆಗೆ ಘೋಸ್ಟ್, ನೀ  ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ನಿರ್ದೇಶನದ ಚಿತ್ರದಲ್ಲಿ ನಟಿಸಲು ಶಿವಣ್ಣ ಓಕೆ ಅಂದಿದ್ದಾರೆ. […]Read More

ಶಿವರಾಜ್ ಕುಮಾರ್ ನಟನೆಯ ‘45’ ಚಿತ್ರಕ್ಕೆ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಉಪೇಂದ್ರ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ 45ನಿರ್ ಸಿನಿಮಾ ಶಿವಣ್ಣನ ಬರ್ತಡೇ ಹಿನ್ನೆಲೆಯಲ್ಲಿ ಅನೌನ್ಸ್ ಆಗಿದೆ. ಇದೇ ಮೊದಲ ಭಾರಿಗೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಇದೀಗ ಚಿತ್ರತಂಡದ ಕಡೆಯಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಗಾಳಿಪಟ 2 ಸಿನಿಮಾದ ಯಶಸ್ಸಿನ ಬಳಿಕ ನಿರ್ಮಾಪಕ ರಮೇಶ್ ರೆಡ್ಡಿ ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ 45 ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈಗಾಗ್ಲೆ ಸಿನಿಮಾ ತಂಡದಲ್ಲಿ ಶಿವರಾಜ್ […]Read More

ತಮಿಳಿನ ಮತ್ತೊಂದು ಬಿಗ್ ಬಜೆಟ್ ಸಿನಿಮಾದಲ್ಲಿ ಶಿವರಾಜ್ ಕುಮಾರ್ ನಟನೆ?

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾದಲ್ಲಿ ಕಾಣಿಸಿಕೊಳ್ತಿದ್ದಾರೆ. ಕೈ ತುಂಬಾ ಸಿನಿಮಾಗಳನ್ನು ಇಟ್ಟುಕೊಂಡಿರುವ ಸೆಂಚುರಿ ಸ್ಟಾರ್ ಈಗಾಗ್ಲೆ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಚಿತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. ಈ ಮಧ್ಯೆ ತಮಿಳಿನ ಮತ್ತೊಂದು ಬಿಗ್ ಬಜೆಟ್ ಚಿತ್ರದಲ್ಲಿ ಶಿವರಾಜ್ ಕುಮಾರ್ ನಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ತಮಿಳು ಸ್ಟಾರ್ ನಟ ಧನುಷ್ ನಟನೆಯ ಅರುಣ್ ಮಾಥೇಶ್ವರನ್ ನಿರ್ದೇಶನದ ಕ್ಯಾಪ್ಟನ್ ಮಿಲ್ಲರ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಲು ಚಿತ್ರತಂಡ ಶಿವಣ್ಣ ಅವರನ್ನು ಸಂಪರ್ಕಿಸಿದೆಯಂತೆ. […]Read More

ಕೊನೆಗೂ ಈಡೇರಿತು ಅಭಿಮಾನಿಗಳ ಆಸೆ: ಅರ್ಜುನ್ ಜನ್ಯ ಚಿತ್ರದಲ್ಲಿ ಶಿವಣ್ಣ, ಉಪ್ಪಿ ನಟನೆ

ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಹ್ಯಾಟ್ರಿಕ್ ಹೀರೋ ಕಾಂಬಿನೇಷನ್ ನ ಸಿನಿಮಾ ನೋಡ್ಬೇಕು ಅನ್ನೋದು ಸಾಕಷ್ಟು ಅಭಿಮಾನಿಗಳ ಆಸೆ. ಈ ಹಿಂದೆ ಓಂ, ಲವ ಕುಶ ಹಾಗೂ ಪ್ರೀತ್ಸೆ ಸಿನಿಮಾಗಳಲ್ಲಿ ಒಂದಾಗಿದ್ದ ಜೋಡಿಗಳು ಮತ್ತೆ ಯಾವಾಗ ಒಂದಾಗ್ತಾರೆ ಅಂತಿರೋ ಅಭಿಮಾನಿಗಳಿಗೆ ಉಪ್ಪಿ ಹಾಗೂ ಶಿವಣ್ಣನ ಕಡೆಯಿಂದ ಗುಡ್ ನ್ಯೂಸ್ ಸಿಕ್ಕಿದೆ.  ಸಾಕಷ್ಟು ವರ್ಷಗಳ ಬಳಿಕ ಉಪೇಂದ್ರ ಹಾಗೂ ಶಿವಣ್ಣ ಒಟ್ಟಿಗೆ ಸಿನಿಮಾ ಮಾಡ್ತಿದ್ದಾರೆ. ರಮೇಶ್ ರೆಡ್ಡಿ ನಿರ್ಮಾಣದ, ಅರ್ಜುನ್ ಜನ್ಯ ಮೊಟ್ಟ ಮೊದಲ ಭಾರಿಗೆ ನಿರ್ದೇಶನದ ಮಾಡುತ್ತಿರುವ […]Read More

ಶಿವರಾಜ್ ಕುಮಾರ್ ನಟನೆಯ ವೇದ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಹರ್ಷ ನಾಲ್ಕನೇ ಭಾರಿಗೆ ಒಂದಾಗಿದ್ದಾರೆ. ಭಜರಂಗಿ 2 ಸಿನಿಮಾದ ಬಳಿಕ ಶಿವಣ್ಣ ಹಾಗೂ ಹರ್ಷ ಕಾಂಬಿನೇಷನ್ ನ ವೇದ ಸಿನಿಮಾ ರೆಡಿಯಾಗುತ್ತಿದ್ದು ಈಗಾಗ್ಲೆ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಮಧ್ಯೆ ವೇದ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಹರ್ಷ ಹಾಗೂ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಭಜರಂಗಿ, ಭಜರಂಗಿ 2 ಹಾಗೂ ವಜ್ರಕಾಯ ಸಿನಿಮಾಗಳೂ ಸೂಪರ್ ಹಿಟ್ ಆಗಿದ್ದವು. ಹೀಗಾಗಿ ವೇದ ಸಿನಿಮಾದ ಮೇಲೆ ನಿರೀಕ್ಷೆ ತುಸು […]Read More

ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದ್ದೆ ಯೋಗರಾಜ್ ಭಟ್ ನಿರ್ದೇಶನದ, ಶಿವಣ್ಣ, ಪ್ರಭುದೇವ ಕಾಂಬಿನೇಷನ್ ನ

ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ […]Read More

ಅಭಿಮಾನಿಯ ಮಗುವಿಗೆ ಅಪ್ಪು ಎಂದು ನಾಮಕರಣ ಮಾಡಿದ ಶಿವರಾಜ್ ಕುಮಾರ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿ 10 ತಿಂಗಳಾಗಿದೆ. ಆದರೆ ಇಂದಿಗೂ ಲಕ್ಷಾಂತರ ಅಭಿಮಾನಿಗಳ ಮನಸ್ಸಲ್ಲಿ ಅಪ್ಪು ಅಮರರಾಗಿದ್ದಾರೆ. ಅಪ್ಪು ಹೆಸರನ್ನು ಜೀವಂತವಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ಮಾಡ್ತಿದ್ದಾರೆ. ಇದೀಗ ನಟ ಶಿವರಾಜ್ ಕುಮಾರ್ ಮಗುವೊಂದಕ್ಕೆ ಅಪ್ಪು ಹೆಸರನ್ನು ನಾಮಕರಣ ಮಾಡಿದ್ದಾರೆ. ಅಭಿಮಾನಿಗಳು ಅಪ್ಪು ಅವರನ್ನು ನಟ ಶಿವರಾಜ್ ಕುಮಾರ್ ಅವರಲ್ಲಿ ಕಾಣುತ್ತಿದ್ದಾರೆ. ಅಲ್ಲದೆ ಅಪ್ಪು ಅವರು  ಬಿಟ್ಟು ಹೋಗಿರುವ ಕೆಲಸಗಳನ್ನು ಶಿವರಾಜ್ ಕುಮಾರ್ ಮುಂದುವರೆಸಿಕೊಂಡು ಹೋಗ್ತಿದ್ದಾರೆ. ಮೈಸೂರಿನ ಮಕ್ಕಳ ಜವಬ್ದಾರಿಯನ್ನು ಶಿವಣ್ಣ ದಂಪತಿಗಳು ನಡೆಸಿಕೊಂಡು […]Read More

Phone icon
Call Now
Reach us!
WhatsApp icon
Chat Now