• January 2, 2026

Tags : shooting

ಶೂಟಿಂಗ್ ವೇಳೆ ಹೆಜ್ಜೆನ್ನು ದಾಳಿ: ಸ್ಥಳದಲ್ಲೇ ಕುಸಿದು ಬಿದ್ದ ಇಬ್ಬರು ಲೈಟಿಂಗ್ ಸಹಾಯಕರು

ಕಾರವಾರ: ಕನ್ನಡ ಸಿನಿಮಾ ‘ಭಾವಪೂರ್ಣ’ ಚಿತ್ರದ ಚಿತ್ರೀಕರಣದ ವೇಳೆ ಹೆಜ್ಜೇನು ದಾಳಿ ಮಾಡಿದ ಪರಿಣಾಮ ಇಬ್ಬರು ಲೈಟಿಂಗ್ ಸಹಾಯಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಜಮಗೋಡಿನ ರೈಲ್ವೆ ನಿಲ್ದಾಣ ರಸ್ತೆಯ ಕ್ರಾಸ್ ಬಳಿ ನಡೆದಿದೆ. ಮಂಡ್ಯ ಮೂಲದ ರಮೇಶ್ ಮತ್ತು ರಾಮು ಹೆಜ್ಜೇನು ಕಡಿತಕ್ಕೊಳಗಾದ ಲೈಟಿಂಗ್ ಸಹಾಯಕರು. ಹೆಜ್ಜೇನು ದಾಳಿ ಮಾಡುತ್ತಲೇ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದದವರು ಅಲ್ಲಿಂದ ಓಡಿ ಹೋಗಿದ್ದಾರೆ.  ಈ ವೇಳೆ ರಮೇಶ್ ಹಾಗೂ ರಾಮು ಮೇಲೆ ನೂರಾರು […]Read More

‘ರಾಘು’ ಚಿತ್ರದ ಕೆಲಸ ಮುಗಿಸಿದ ನಟ ವಿಜಯ್ ರಾಘವೇಂದ್ರ: ಸದ್ಯದಲ್ಲೇ ಟ್ರೈಲರ್ ರಿಲೀಸ್

ನಟ ವಿಜಯ ರಾಘವೇಂದ್ರ ಅಭಿನಯದ ‘ರಾಘು’ ಸಿನಿಮಾ ಫೋಸ್ಟರ್ ಮೂಲಕ ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿತ್ತು. ಅಣ್ಣನ ಚಿತ್ರಕ್ಕೆ ಶ್ರೀಮುರಳಿ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ದರು. ಇದೀಗ ಚಿತ್ರತಂಡ ‘ರಾಘು’ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿ ಚಿತ್ರೀಕರಣಕ್ಕೆ ಕುಂಬಳಕಾಯಿ ಒಡೆದಿದೆ. ನವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದ ರಾಘು ಚಿತ್ರದಲ್ಲಿ ಡಿಫ್ರೆಂಟ್ ಲುಕ್ ಹಾಗೂ ಡಿಫ್ರೆಂಟ್ ರೋಲ್ ನಲ್ಲಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಸಿರುವ ಚಿತ್ರತಂಡ ಶೂಟಿಂಗ್ ಕಂಪ್ಲೀಟ್ ಮಾಡಿ ಕೊನೆಯ […]Read More

ಶೂಟಿಂಗ್ ಶುರು ಮಾಡಿದ ಸಾವರ್ಕರ್ ಸಿನಿಮಾ ತಂಡ: ನಟನೆಯ ಜೊತೆಗೆ ನಿರ್ದೇಶನದ ಜವಬ್ದಾರಿ

ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಮಧ್ಯೆ ಬಾಲಿವುಡ್ ಸಿನಿಮಾ ರಂಗದಲ್ಲಿ ವೀರ ಸಾವರ್ಕರ್ ಬಯೋಪಿಕ್ ತೆರೆಗೆ ಬರಲು ರೆಡಿಯಾಗುತ್ತಿದೆ. ಈಗಾಗ್ಲೆ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿ ಸಾಕಷ್ಟು ಕುತೂಹಲ ಮೂಡಿಸಿದ್ದು ಇದೀಗ ಶೂಟಿಂಗ್ ಆರಂಭವಾಗಿದೆ. ನಟ ರಣದೀಪ್ ಹೂಡ ಸಾವರ್ಕರ್ ಸಿನಿಮಾದ ನಟನೆಯ ಜೊತೆಗೆ ನಿರ್ದೇಶನದ ಜವಬ್ದಾರಿಯನ್ನೂ ಹೊತ್ತಿದ್ದಾರೆ. ಈ ಬಗ್ಗೆ ರಣದೀಪ್ ಹೂಡ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಈ ಸಿನಿಮಾದಲ್ಲಿ ನಟಿಸುವುದರ ಜೊತೆಗೆ […]Read More

‘ಥ್ಯಾಂಕ್ ಯೂ’ ಬಳಿಕ ಮತ್ತೊಂದು ಸಿನಿಮಾದಲ್ಲಿ ನಾಗಚೈತನ್ಯ ನಟನೆ: ಇಂದಿನಿಂದಲೇ ಶುರು ಶೂಟಿಂಗ್

ಸಾಕಷ್ಟು ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ನಾಗಚೈತನ್ಯ ಹಾಗೂ ಸಮಂತಾ ಮದುವೆಯಾದ ಕೆಲವೇ ಕೆಲವು ವರ್ಷಗಳಲ್ಲಿ ಬೇರೆ ಬೇರೆಯಾಗಿದ್ದರು. ಇವರಿಬ್ಬರ ಡಿವೋರ್ಸ್ ಗೆ ಕಾರಣ ಏನು ಎಬ್ಬಂದು ಇನ್ನೂ ನಿಗೂಡವಾಗಿಯೇ ಉಳಿದಿದೆ. ಡಿವೋರ್ಸ್ ಬಳಿಕ ಸಮಂತಾ ಒಂದರ ಹಿಂದೊಂದರಂತೆ ಹಿಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದರೆ ಇತ್ತ ನಾಗಚೈತನ್ಯ ನಟನೆಯ ಸಿನಿಮಾಗಳು ಬಾಕ್ಸ್ ಅಫೀಸ್ ನಲ್ಲಿ ಮಕಾಡೆ ಮಲಗುತ್ತಿವೆ. ಥ್ಯಾಂಕ್ ಯೂ ಸಿನಿಮಾದ ಬಳಿಕ ನಾಗಚೈತನ್ಯ ಸಿನಿ ಕರಿಯರ್ ಬಗ್ಗೆ ಆತಂಕ ಎದುರಾಗಿತ್ತು. ಥ್ಯಾಂಕ್ ಯೂ ಚಿತ್ರಕ್ಕೂ ಮೊದಲು ನಾಗಚೈತನ್ಯ […]Read More

‘ವಿಡುದಲೈ’ ಚಿತ್ರದ ಭರ್ಜರಿ ಫೈಟ್ ಸೀನ್ ದೃಶ್ಯಗಳ ಚಿತ್ರೀಕರಣದಲ್ಲಿ ವಿಜಯ್ ಸೇತುಪತಿ

ಕಾಲಿವುಡ್ ನ ಜನಪ್ರಿಯ ನಿರ್ದೇಶಕ ವೆಟ್ರಿಮಾರನ್ ನಿರ್ದೇಶನದ ‘ವಿಡುದಲೈ’ ಚಿತ್ರವು ಎರಡು ಭಾಗಗಳಲ್ಲಿ ನಿರ್ಮಾಣವಾಗಲಿದೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದಷ್ಟೇ ಹೊರಬಿದ್ದಿತ್ತು. ಈಗ ಈ ಚಿತ್ರಕ್ಕಾಗಿ ಕೊಡೈಕೆನಾಲ್ನಲ್ಲಿ ವಿಜಯ್ ಸೇತುಪತಿ, ಸೂರಿ ಮತ್ತು ನೂರಾರು ಫೈಟರ್ಗಳ ಅಭಿನಯದಲ್ಲಿ ಭರ್ಜರಿ ಆಕ್ಷನ್ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಆರ್‌ಎಸ್ ಇನ್ಫೋಟೈನ್‌ಮೆಂಟ್ನಡಿ ಎಲ್ಡ್ರೆಡ್ ಕುಮಾರ್ ಅವರು ‘ವಿಡುದಲೈ’ ಚಿತ್ರವನ್ನು ನಿರ್ಮಿಸುತ್ತಿದ್ದು, ರೆಡ್ ಜೈಂಟ್ ಮೂವೀಸ್ನ  ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಅದ್ಧೂರಿ ನಿರ್ಮಾಣಕ್ಕಾಗಿ ಸಾಕಷ್ಟು ಸುದ್ದಿಯಾಗಿರುವ ಈ ಚಿತ್ರಕ್ಕಾಗಿ ಇತ್ತೀಚೆಗೆ […]Read More

ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗುತ್ತಿದ್ದೆ ಯೋಗರಾಜ್ ಭಟ್ ನಿರ್ದೇಶನದ, ಶಿವಣ್ಣ, ಪ್ರಭುದೇವ ಕಾಂಬಿನೇಷನ್ ನ

ಕನ್ನಡ ಚಿತ್ರರಂಗದ ಪ್ರತಿಷ್ಠಿತ ಸಂಸ್ಥೆ ರಾಕ್‌ಲೈನ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ರಾಕ್‌ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ “ಪ್ರೊಡಕ್ಷನ್ ನಂ 47” ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹಾಗೂ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ನಡೆಯುತ್ತಿದೆ. ಶಿವರಾಜಕುಮಾರ್, ಪ್ರಭುದೇವ, ತನಿಕೆಲ್ಲ ಭರಣಿ, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಮೊದಲ ಹಂತದ ಚಿತ್ರೀಕರಣದಲ್ಲಿ ಭಾಗಯಾಗಿದ್ದಾರೆ. ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ […]Read More

ಮಳೆಯಲ್ಲಿ ನಡೆಯುವ ಪ್ರೇಮಕಥೆ ಹೇಳಲು ಹೊರಟ ‘ಮೈನಾ’ ನಾಗಶೇಖರ್

ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ, ನಿರ್ದೇಶಿಸುತ್ತಿರುವ “ನವೆಂಬರ್ ಮಳೆಯಲ್ ನಾನುಂ ಅವಳುಂ” ಚಿತ್ರದ ಶೂಟಿಂಗ್ ನಡೆಯುತ್ತಿದ್ದ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ತಮ್ಮ ಮುಂಬರುತ್ತಿರುವ ಪ್ರಾಜೆಕ್ಟ್‌ ಗಳ ಬಗ್ಗೆ ವಿವರಿಸಿದರು. ಮಳೆಯ ಸೀನೊಂದರ ಚಿತ್ರೀಕರಣ ನಡೆಸಿದ ನಂತರ ನಡೆದ ಅಲ್ಲೇ ನಡೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ತಂಡದ […]Read More

ಶೂಟಿಂಗ್ ಮುಗಿಸಿದ ‘ಆಲ್ಫಾ’ ಚಿತ್ರತಂಡ: ಸೆಪ್ಟೆಂಬರ್ ನಲ್ಲಿ ಚಿತ್ರ ತೆರೆಗೆ

ಶ್ರೀ ಧರ್ಮಶಾಸ್ತ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ಆಲ್ಫಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಹಾಸನ, ಸಕಲೇಶಪುರ, ಕುಂದಾಪುರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ದವಾಗಲಿದೆ. ಸೆಪ್ಟೆಂಬರ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಚಿರಂತ ಎಂಬ ನೂತನ ಪ್ರತಿಭೆ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಮೂಲತಃ ಬಾಕ್ಸರ್ ಆಗಿರುವ ಚಿರಂತ ಅವರಿಗೆ “ಆಲ್ಫಾ” ಚೊಚ್ಚಲ ಚಿತ್ರ. ನಾಯಕನಾಗಿ ಕಾಣಿಸಿಕೊಂಡಿರುವ ಚಿರಂತ […]Read More

ಚಿತ್ರೀಕರಣದ ವೇಳೆ ನಟಿ ಸಂಯುಕ್ತ ಹೆಗ್ಡೆಗೆ ಗಂಭೀರ ಗಾಯ

ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಸಂಯುಕ್ತಾ ಹೆಗ್ಡೆ ಬಳಿಕ ಪರಭಾಷೆಯಲ್ಲೂ ಮಿಂಚುತ್ತಿದ್ದಾರೆ. ಒಂದರ ಹಿಂದೊಂದಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರೋ ಸಂಯುಕ್ತ ಸಿನಿಮಾದ ಚಿತ್ರೀಕರಣದ ವೇಳೆ ಪೆಟ್ಟು ಮಾಡಿಕೊಂಡಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಹೆಸರು ಮಾಡುತ್ತಿರುವ ಸಂಯುಕ್ತ ಹೆಗ್ಡೆ ಸದ್ಯ ಕ್ರೀಮ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಫೈಟಿಂಗ್ ಸೀಕ್ವೇನ್ಸ್ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಡ್ಯೂಪ್ ಬಳಸಿ ಚಿತ್ರೀಕರಣ ಮಾಡುವಂತೆ ಚಿತ್ರತಂಡ ಕೇಳಿಕೊಂಡಿತ್ತು. ಆದರೆ ಅದಕ್ಕೆ ಸಂಯುಕ್ತ ಒಪ್ಪದಿದ್ದಾಗ […]Read More

ಚಿತ್ರೀಕರಣ ಮುಗಿಸಿದ ರಾಜಕುಮಾರ್ ಅಸ್ಕಿ ನಿರ್ದೇಶನದ ‘ರಂಗಸಮುದ್ರ’ ಸಿನಿಮಾ

ಹೊಯ್ಸಳ ಕ್ರಿಯೇಷನ್ಸ್ ನಿಂದ ಕೆ ಆರ್ ಹೊಯ್ಸಳ ನಿರ್ಮಿಸುತ್ತಿರುವ ‘ರಂಗಸಮುದ್ರ’ ಕನ್ನಡ ಚಲನಚಿತ್ರದ ಅಂತಿಮ ಹಂತದ ಚಿತ್ರೀಕರಣ ಮುಗಿಸಿ, ಚಿತ್ರತಂಡ ಮಂಗಳವಾರ ಕುಂಬಳಕಾಯಿ ಒಡೆಯಿತು. ಶೇ.85ರಷ್ಟು ಚಿತ್ರೀಕರಣ ರಾಜ್ಯದ ವಿವಿದೆಡೆಗಳಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ವಿದ್ಯಾನಗರದಲ್ಲಿ ಚಿತ್ರದ ಅಂತಿಮ ಹಂತದ ಪೂರಕ ಸನ್ನಿವೇಶಗಳನ್ನು ನಿರ್ದೇಶಕ ರಾಜಕುಮಾರ್ ಅಸ್ಕಿ ನಿರ್ದೇಶನದಲ್ಲಿ  ಹಿರಿಯ ಛಾಯಾಗ್ರಾಹಕ ಗಿರಿ ಚಿತ್ರೀಕರಿಸಿಕೊಂಡರು. ರಂಗಾಯಣ ರಘು, ಸಂಪತ್ ರಾಜ್,ಕರಾವಳಿಯ ಕೆವಿಆರ್ ಮತ್ತು  ದಿವ್ಯಾ ಗೌಡ, ಗುರುರಾಜ್ ಹೊಸಕೋಟೆ ಮೋಹನ್ ಜುನೇಜ, ಮೂಗು ಸುರೇಶ್, ಉಗ್ರಂ ಮಂಜು, […]Read More

Phone icon
Call Now
Reach us!
WhatsApp icon
Chat Now