• January 1, 2026

Tags : sidaramaya

ನಟ ಝೈದ್ ಖಾನ್ ಜೊತೆ ಬನಾರಸ್ ಚಿತ್ರ ವೀಕ್ಷಿಸಿದ ಸಿದ್ದರಾಮಯ್ಯ

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ಬನಾರಸ್ ಸಿನಿಮಾ ಇತ್ತೀಚೆಗಷ್ಟೇ ರಿಲೀಸ್ ಆಗಿದೆ. ಅದ್ದೂರಿ ಬಜೆಟ್ ನಲ್ಲಿ ರೆಡಿಯಾದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ನಟ ಝೈದ್ ಖಾನ್ ಜೊತೆ ಚಿತ್ರ ವೀಕ್ಷಿಸಿ ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಸಿದ್ದರಾಮಯ್ಯ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. `ಝೈದ್ ಖಾನ್ ಹಾಗೂ ಸೋನಲ್‌ ಮಾಂಟೇರೋ ಅಭಿನಯದ […]Read More

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಕಾರ್ಯಕ್ರಮಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಸಮಾಜ ಸೇವೆಯನ್ನು ಗುರುತಿಸಿ ಇಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ವಿಧಾನ ಸೌದದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಕಾರ್ಯಕ್ರಮಕ್ಕೆ ಸಾಕಷ್ಟು ಮಂದಿ ಗಣ್ಯರು ಭಾಗಿಯಾಗಲಿದ್ದಾರೆ. ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಜೂನಿಯರ್ ಎನ್ ಟಿ ಆರ್ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ನೀಡುತ್ತಿರುವ ಕರ್ನಾಟಕ ರತ್ನ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ […]Read More

ಸಚಿವ ಕತ್ತಿ ನಿಧನಕ್ಕೆ 1 ದಿನ ಶೋಕಾಚರಣೆ: ಅಸಮಾಧಾನ ಹೊರ ಹಾಕಿದ ಸಿದ್ದರಾಮಯ್ಯ

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ನಿಧನಕ್ಕೆ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಣೆ ಮಾಡಿದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕತ್ತಿ ಅವರಿಗೆ ಸಾಯುವ ವಯಸ್ಸಾಗಿರ್ಲಿಲ್ಲ. ನನಗೆ ಕತ್ತಿ ಒಳ್ಳೆಯ ಸ್ನೇಹಿತ ಎಂದಿದ್ದಾರೆ. ಕತ್ತಿ ನಿಧನದ ಶೋಕಾಚರಣೆ ಮೂರು ದಿನ ಮಾಡಬಹುದಿತ್ತು. ಯಾಕೆ ಒಂದೇ ದಿನ ಘೋಷಣೆ ಮಾಡಿದ್ದಾರೋ ಗೊತ್ತಿಲ್ಲ. ಕತ್ತಿ ಸಿಟ್ಟಿಂಗ್ ಮಿನಿಸ್ಟರ್ ಆಗಿರೋರು, ಅವರ ನಿಧನಕ್ಕೆ […]Read More

Phone icon
Call Now
Reach us!
WhatsApp icon
Chat Now