ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಮಾಜಿ ಸಿಎಂ ಸಿದ್ದರಾಮಯ್ಯ ಟಿವಿ ಹಾಗೂ ಸಾಮಾಜಿಕ ಜಾಲಾ ತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದಾರೆ. ಆದ್ರೆ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಮಾಜಿ ಸಿಎಂ ಸಿದ್ದರಾಮಯ್ಯ ನಿನ್ನೆ ಓರಾಯನ್ ಮಾಲ್ ನಲ್ಲಿ ಸಚಿವ ಜಮೀರ್ ಅಹಮದ್ ಜೊತೆ ರಾಷ್ಟ್ರ ಪ್ರಶಸ್ತಿ ವಿಜೇತ ಡೊಳ್ಳು ಸಿನಿಮಾ ವೀಕ್ಷಿಸಿದರು. ಡೊಳ್ಳು ಸಿನಿಮಾದ ನಿರ್ಮಾಪಕರಾದ ಪವನ್ ಒಡೆಯಾರ್ ತಂಡ ಇತ್ತೀಚೆಗೆ ಸಿನಿಮಾ ವೀಕ್ಷಿಸುವಂತೆ ಸಿದ್ದರಾಮಯ್ಯರಿಗೆ ಆಹ್ವಾನ ನೀಡಿದ್ದರು. ಡೊಳ್ಳು ತಂಡದ ಪ್ರೀತಿಯ ಆಮಂತ್ರಣಕ್ಕೆ ಒಗೊಟ್ಟ ಸಿದ್ದು ನಿನ್ನೆ ಸಿನಿಮಾ ತಂಡದ ಜೊತೆ ಚಿತ್ರವನ್ನು ವೀಕ್ಷಿಸಿದರು. […]Read More
