• March 14, 2026

Tags : singer

ಗಾಯಕಿ ವೈಶಾಲಿ ಸಾವಿಗೆ ಟ್ವಿಸ್ಟ್! ಸ್ನೇಹಿತೆಯಿಂದಲೇ ನಡೆಯಿತ ಕೊಲೆ?

ಗುಜರಾತ್ ನ ಜನಪ್ರಿಯ ಗಾಯಕಿ ವೈಶಾಲಿ ಬನ್ಸಾರ ಮೃತದೇಹ ಇತ್ತೀಚೆಗೆ ಅವರ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರಿಗೆ ಇದೀಗ ಅಘಾತಕಾರಿ ಮಾಹಿತಿಯೊಂದು ಸಿಕ್ಕಿದೆ. ವೈಶಾಲಿ ಅವರನ್ನು ಕೊಲೆ ಮಾಡಲಾಗಿದ್ದು ಸ್ನೇಹಿತೆಯೇ ಕೊಲೆ ಮಾಡಿದ್ದಾಳೆ ಎನ್ನುವುದು ತಿಳಿದು ಬಂದಿದೆ. ಮೃತ ವೈಶಾಲಿ ಫೇಸ್ ಬುಕ್ ಸ್ನೇಹಿತೆ ಬಬಿತ ಎನ್ನುವವಳು ವೈಶಾಲಿ ಅವರನ್ನು ಹಣಕ್ಕಾಗಿ ಕೊಲೆ ಮಾಡಿರುವುದು ತನಿಖೆಯಿಂದ ಬಯಲಾಗಿದೆ. ಮೃತ ಗಾಯಕಿ ವೈಶಾಲಿ ಹಾಗೂ ಸ್ನೇಹಿತ ಬಬಿತಾ ನಡುವೆ 25 ಲಕ್ಷ ರೂಪಾಯಿಯ […]Read More

ಗುಜರಾತ್ ನ ಖ್ಯಾತ ಗಾಯಕಿ ಶವ ಕಾರಿನಲ್ಲಿ ಪತ್ತೆ: ಕೊಲೆ ಶಂಕೆ

ವಲ್ಸಾದ್: ಗುಜರಾತ್​ನ ಖ್ಯಾತ ಗಾಯಕಿ ವೈಶಾಲಿ ಬಲ್ಸಾರಾ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ. ವಲ್ಸಾದ್ ಜಿಲ್ಲೆಯ ಪಾರ್ ನದಿಯ ದಡದಲ್ಲಿ ಸಾಕಷ್ಟು ಸಮಯದಿಂದ ಕಾರು ನಿಂತಲ್ಲೇ ನಿಂತಿತ್ತು. ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಅದರಲ್ಲಿ ಗಾಯಕಿ ಶವ ಸಿಕ್ಕಿದೆ. ಗಾಯಕಿ ವೈಶಾಲಿ ಬಲ್ಸಾರಾ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಗಾಯಕಿಯ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ನದಿಯ ದಡದಲ್ಲಿ ಸಾಕಷ್ಟು ಸಮಯದಿಂದ ಕಾರು ನಿಂತಿದ್ದು ನೋಡಿದ ಸ್ಥಳೀಯರು ಮಾಲೀಕರಿಗಾಗಿ ಸುತ್ತಮುತ್ತ ಹುಡುಕಾಡಿದ್ದಾರೆ. ಆದರೆ ಯಾರೂ […]Read More

ಹಿರಿಯ ಗಾಯಕಿ ‘ಬುಲ್ ಬುಲ್ ಎ ಪಾಕಿಸ್ತಾನ್’ ಖ್ಯಾತಿಯ ನಯ್ಯಾರ ನೂರ್ ನಿಧನ

ಇಸ್ಲಮಾಬಾದ್: ‘ಬುಲ್‌ಬುಲ್-ಎ-ಪಾಕಿಸ್ತಾನ’ ಎಂದೇ ಖ್ಯಾತರಾಗಿದ್ದ ಪಾಕಿಸ್ತಾನದ ಹಿರಿಯ ಗಾಯಕಿ ನಯ್ಯಾರ ನೂರ್ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 71 ವರ್ಷದ ನಯ್ಯಾರ ನೂರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಯ್ಯಾರ ಮೃತಪಟ್ಟಿದ್ದಾರೆ. ಈ ಬಗ್ಗೆ ನಯ್ಯಾರ ಅವರ ಸೋದರಳಿಯ ರಾಣಾ ಜೈದಿ ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನ್ನ ಪ್ರೀತಿಯ ಚಿಕ್ಕಮ್ಮ ನಯ್ಯಾರ ನೂರ್ ಅವರ ನಿಧನವನ್ನು ನಾನು ಭಾರವಾದ ಹೃದಯದಿಂದ ಘೋಷಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಸುಮಧುರ ಕಂಠಕ್ಕಾಗಿ […]Read More

ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ: ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಬಿಎಸ್ ಎಸ್ ಯಡಿಯೂರಪ್ಪ, ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸಂಗೀತ ಕುಟುಂಬದ ಹಿನ್ನೆಲೆಯಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ ಹಾಗೂ ಚಲನಚಿತ್ರಗಳಲ್ಲಿ ಹಾಡುವ ಮೂಲಕ ತಮ್ಮದೇ ಛಾಪು ಮೂಡಿದ್ದರು. 1979ರಲ್ಲಿ ತೆರೆಕಂಡ ಕಾಡು ಕುದುರೆ ಸಿನಿಮಾದ ಕಾಡು ಕುದುರೆ […]Read More

ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪಂಜಾಬಿ ಮೂಲದ ಖ್ಯಾತ ಗಾಯಕ ಬಲ್ವಿಂದರ್ ಸಫ್ರಿ ನಿಧನರಾಗಿದ್ದಾರೆ. ಸಫ್ರಿ ನಿಧನವನ್ನು ಅವರ ಕುಟುಂಬ ಸದಸ್ಯರು ತಿಳಿಸಿದ್ದು 63ನೇ ವಯಸ್ಸಿನ ಸಂಫ್ರಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದಿದ್ದಾರೆ. ಭಾರತೀಯ ಮೂದ ಸಫ್ರಿ ಬರ್ಮಿಂಗ್ ಹ್ಯಾಮ್ ನಲ್ಲಿ ನೆಲೆಸಿದ್ದು ಬ್ರಿಟನ್ ನಲ್ಲಿ ಸಾಕಷ್ಟು ಖ್ಯಾತಿ ಘಳಿಸಿದ್ದರು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಫ್ರಿ ಅವರನ್ನು ಇತ್ತೀಚೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೃದಯ ಶಸ್ತ್ರ ಚಿಕಿತ್ಸೆಯ ಬಳಿಕ ಕೋಮಾಗೆ ಹೋಗಿದ್ದ ಸಫ್ರಿ ಅವರಿಗೆ ಬ್ರೈನ್ ಡ್ಯಾಮೇಜ್ ಕೂಡ ಆಗಿತ್ತು. […]Read More

Phone icon
Call Now
Reach us!
WhatsApp icon
Chat Now