• January 2, 2026

Tags : snehith

ನಟ ಸ್ನೇಹಿತ್ ಬೆನ್ನಿಗೆ ನಿಂತ ರಿಯಲ್ ಸ್ಟಾರ್: ಸೌಂದರ್ಯ ಜಗದೀಶ್ ಪುತ್ರ ಒಳ್ಳೆಯ

ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಪದೇ ಪೇ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಸಿನಿಮಾ ರಂಗಕ್ಕೆ ಎಂಟ್ರಿಕೊಡೋಕೆ ಸ್ನೇಹಿತ್ ತಯಾರಿ ನಡೆಸುತ್ತಿರುವ ಹೊತ್ತಿನಲ್ಲೇ ಅವರ ಮೇಲೆ ಆರೋಪಗಳು ಕೇಳಿ ಬರ್ತಿದೆ. ಮಗನ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ಸ್ನೇಹಿತ್ ಪೋಷಕರು ಪ್ರೇಸ್ ಮೀಟ್ ಕರೆದಿದ್ದಾರೆ. ನನ್ನ ಮಗ […]Read More

ನನ್ನ ಮಗ ಚಿನ್ನ, ಆತನನ್ನು ಪಡೆಯಲು ನಾವು ಪುಣ್ಯ ಮಾಡಿದ್ದೇವೆ: ನಟ ಸ್ನೇಹಿತ್

ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಮತ್ತೆ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಮಗನ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಪ್ರೇಸ್ ಮೀಟ್ ಕರೆದ ಸ್ನೇಹಿತ್ ಪೋಷಕರು ನನ್ನ ಮಗ ಅಮಾಯಕ, ಆತನನ್ನು ಪಡೆಯಲು ನಾವು ಅದೃಷ್ಟ ಮಾಡಿದ್ದೇವೆ ಎಂದಿದ್ದಾರೆ. ಘಟನೆಯ ಬಳಿಕ ಪ್ರೇಸ್ ಮೀಟ್ ಕರೆದ ಮಾತನಾಡಿದ […]Read More

ಸೀರೆ ಬಿಚ್ಚಿ ಹೊಡಿತಿನಿ ಎಂದ ನಟ ಸ್ನೇಹಿತ್: ಮಹಿಳೆಯಿಂದ ದೂರು ದಾಖಲು

ಅಪ್ಪು ಪಪ್ಪು ಸಿನಿಮಾ ಖ್ಯಾತಿಯ, ಖ್ಯಾತ ನಿರ್ಮಾಪಕರ ಸೌಂದರ್ಯ ಜಗದೀಶ್ ಪುತ್ರ ನಟ ಸ್ನೇಹಿತ್ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ ಎದುರು ಮನೆ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರಿಕ್ ಮಾಡಿಕೊಂಡಿದ್ದ ಸ್ನೇಹಿತ್ ವಿರುದ್ಧ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಸ್ನೇಹಿತ್ ಎದುರು ಮನೆಯ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿದರು ಹಾಗೂ ಕೊಲೆ ಬೆದರಿಕೆ ಹಾಕಿದರು ಎಂಬ ಕಾರಣಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು, ಇದೀಗ ಮತ್ತೆ ಸ್ನೇಹಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಸೆಪ್ಟಂಬರ್ 24ರಂದು […]Read More

Phone icon
Call Now
Reach us!
WhatsApp icon
Chat Now