• January 2, 2026

Tags : sowndarya jagadish

ನಟ ಸ್ನೇಹಿತ್ ಬೆನ್ನಿಗೆ ನಿಂತ ರಿಯಲ್ ಸ್ಟಾರ್: ಸೌಂದರ್ಯ ಜಗದೀಶ್ ಪುತ್ರ ಒಳ್ಳೆಯ

ಅಪ್ಪು ಪಪ್ಪು ಖ್ಯಾತಿಯ ನಟ ಮಾಸ್ಟರ್ ಸ್ನೇಹಿತ್ ಪದೇ ಪೇ ವಿವಾದದ ಮೂಲಕ ಸುದ್ದಿಯಾಗಿದ್ದಾರೆ. ಎದುರು ಮನೆಯ ಮಹಿಳೆ ಪತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಆಕೆಗೆ ಅವಾಚ್ಯ ಶಬ್ದಗಳೀಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಕಾರಣಕ್ಕೆ ಸ್ನೇಹಿತ್ ವಿರುದ್ಧ ರಜತ್ ಗೌಡ ದೂರು ದಾಖಲಿಸಿದ್ದಾರೆ. ಸಿನಿಮಾ ರಂಗಕ್ಕೆ ಎಂಟ್ರಿಕೊಡೋಕೆ ಸ್ನೇಹಿತ್ ತಯಾರಿ ನಡೆಸುತ್ತಿರುವ ಹೊತ್ತಿನಲ್ಲೇ ಅವರ ಮೇಲೆ ಆರೋಪಗಳು ಕೇಳಿ ಬರ್ತಿದೆ. ಮಗನ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆ ಸ್ನೇಹಿತ್ ಪೋಷಕರು ಪ್ರೇಸ್ ಮೀಟ್ ಕರೆದಿದ್ದಾರೆ. ನನ್ನ ಮಗ […]Read More

Phone icon
Call Now
Reach us!
WhatsApp icon
Chat Now