ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತೆಲುಗು ನಟ ಶ್ರೀವಿಷ್ಣು ಆರೋಗ್ಯದಲ್ಲಿ ವ್ಯತ್ಯಾಸವಾಗಿದ್ದು ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಶ್ರೀವಿಷ್ಣು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ನಿನ್ನೆ ರಾತ್ರಿಯಿಂದ ಮತ್ತೆ ವಿಪರೀತ ಜ್ವರ ಹೆಚ್ಚಾದ ಕಾರಣ ಶ್ರೀವಿಷ್ಣು ಅವರನ್ನು ಎಮರ್ಜೆನ್ಸಿ ವಾರ್ಡ್ ಗೆ ದಾಖಲಿಸಲಾಗಿದೆ. ಶ್ರೀವಿಷ್ಣು ಅವರಿಗೆ ಡೆಂಗ್ಯೂ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ಲೇಟ್ ಲೇಟ್ಸ್ ಸಂಖ್ಯೆ ತುಂಬಾ ಕಮ್ಮಿಯಾಗಿದ್ದು, ವಿಷ್ಣು ಗಂಭೀರ ಸ್ಥಿತಿಯಲ್ಲಿದ್ದಾರೆ.ಸದ್ಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಪ್ರಾಣಕ್ಕೆ ಅಪಾಯವಿಲ್ಲ ಎಂದು […]Read More
