• March 15, 2026

Tags : statement

ನಾನು ಗಡಿನಾಡ ಕನ್ನಡಿಗ ಎಂದ ರೂಪೇಶ್ ಶೆಟ್ಟಿಗೆ ಬೆದರಿಕೆ: ಕುಟುಂಬಸ್ಥರಿಂದ ದೂರು ದಾಖಲು

ತುಳುನಾಡಿನ ಪ್ರತಿಭೆ ನಟ ರೂಪೇಶ್ ಶೆಟ್ಟಿ ಸದ್ಯ ಬಿಗ್ ಬಾಸ್ ನಲ್ಲಿ ಸದ್ದು ಮಾಡ್ತಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿ ಗಮನ ಸೆಳೆದ ರೂಪೇಶ್ ಶೆಟ್ಟಿ ಇದೀಗ ಟಿವಿ ಸೀಸನ್ ನಲ್ಲೂ ಕಮಾಲ್ ಮಾಡ್ತಿದ್ದಾರೆ. ಆದರೆ ರೂಪೇಶ್ ಶೆಟ್ಟಿ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದ್ದು ಅವರ ವಿರುದ್ದ ಸೋಷಿಯಲ್ ಮೀಡಿಯಾದಲ್ಲಿ ಕೀಳು ಮಟ್ಟದ ಕಾಮೆಂಟ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ರೂಪೇಶ್ ಶೆಟ್ಟಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಬಿಗ್ ಬಾಸ್ ಸೀಸನ್ 9ರಲ್ಲಿ ಇತ್ತೀಚೆಗಷ್ಟೇ ಪ್ರಶಾಂತ್ ಸಂಬರ್ಗಿ ಕನ್ನಡ ಪರ […]Read More

ವಿಷ ಹಾಕಿ ಕೊಲ್ಲುವ ಪ್ರಯತ್ನ ಮಾಡಿದ್ದರು: ನಟಿ ತನುಶ್ರೀ ದತ್ತ ಶಾಕಿಂಗ್ ಹೇಳಿಕೆ

ಸಿನಿ ರಂಗದಲ್ಲಿ ಮೀ ಟೂ ಅಭಿಯಾನ ಶುರು ಮಾಡಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದ ನಟಿ ತನುಶ್ರೀ ದತ್ತ ಇಡೀ ಬಾಲಿವುಡ್ ಚಿತ್ರರಂಗವನ್ನೇ ಎದುರು ಹಾಕಿಕೊಂಡಿದ್ದರು. ತನುಶ್ರೀ ದತ್ತ ಮೀಟೂ ಆರೋಪದ ಬಳಿಕ ಸಾಕಷ್ಟು ನಟಿಯರು ತಮಗೆ ಸಿನಿಮಾ ರಂಗದಲ್ಲದ್ದ ಕಿರುಕುಳದ ಬಗ್ಗೆ ಬಾಯಿ ಬಿಟ್ಟಿದ್ದರು. ಇದೀಗ ತನಶ್ರೀ ದತ್ತ ತಮ್ಮ ಮೇಲಾದ ಕೊಲೆ ಯತ್ನದ ಬಗ್ಗೆ ಮಾತನಾಡಿದ್ದಾರೆ. ತನುಶ್ರೀ ದತ್ತ ತನಗೆ ಹಾಗೂ ತನ್ನ ಮೇಲಾದವರ ಮೇಲೆ ನಡೆದ ಕಿರುಕುಳದ ಬಗ್ಗೆ ಮಾತನಾಡಿದ ಬಳಿಕ ಇಡೀ […]Read More

ಜೀವನದಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ: ರಜನಿಕಾಂತ್

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕೋಟ್ಯಾಂತರ ರೂಪಾಯಿ ಒಡೆಯ. ಮನೆ ತುಂಬಾ ಆಳುಕಾಳು, ಕೈತುಂಬಾ ಹಣ, ದುಬಾರಿ ಬಂಗಲೆ, ಐಷಾರಾಮಿ ಕಾರುಗಳಿದ್ದರು ರಜನಿಕಾಂತ್ ಗೆ ಕೊಂಚವೂ ನಿಮ್ಮದಿ ಇಲ್ಲ. ಹೀಗಾಂತ ಸ್ವತಃ ಸೂಪರ್ ಸ್ಟಾರ್ ರಜನಿಕಾಂತ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 71 ವರ್ಷ ವಯಸ್ಸಿನ ರಜನಿಕಾಂತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. 71ರ ಹರೆಯದಲ್ಲೂ ಚಿರ ಯುವಕರನ್ನು ನಾಚಿಸುವಂತಹ ಸೂಪರ್ ಸ್ಟಾರ್ ರಿಯಲ್ ಲೈಫ್ ನಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲ ಎಂದಿದ್ದಾರೆ. ಇತ್ತೀಚೆಗೆ ರಜನಿಕಾಂತ್ […]Read More

ಮಹೇಶ್ ಬಾಬು ಸಿನಿಮಾದಲ್ಲಿ ನಟಿಸಲು ಇಷ್ಟವಿರಲಿಲ್ಲ: ಶಾಕಿಂಗ್ ಹೇಳಿಕೆ ನೀಡಿದ ಪ್ರಕಾಶ್ ರಾಜ್

ದಕ್ಷಿಣ ಭಾರತದ ಖ್ಯಾತ ನಟರಲ್ಲಿ ಪ್ರಕಾಶ್ ರಾಜ್ ಕೂಡ ಒಬ್ಬರು. ತಮ್ಮ ಅದ್ಭುತ ನಟನೆಯಿಂದಲೇ ಕನ್ನಡ, ತಮಿಳು ಹಾಗೂ ತೆಲುಗು ಸಿನಿ ರಂಗದಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಪ್ರಕಾಶ್ ರಾಜ್ ನೇರಾ ನೇರಾ ಮಾತುಗಳಿಂದಲೂ ಸುದ್ದಿಯಾಗ್ತಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಪ್ರಕಾಶ್ ರಾಜ್ ಹೇಳಿದ ಹೇಳಿಕೆಯ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಯಾವುದೇ ಪಾತ್ರ ನೀಡಿದ್ರು ಪ್ರಕಾಶ್ ರಾಜ್ ಅದಕ್ಕೆ 100 % ನ್ಯಾಯ ಒದಗಿಸುತ್ತಾರೆ. ಖಳನಟ, ಕಾಮಿಡಿ ಪಾತ್ರ, ಸಸ್ಪೆನ್ಸ್ ಹೀಗೆ ಪ್ರತಿಯೊಂದು ಪಾತ್ರಕ್ಕೂ ಹೇಳಿ ಮಾಡಿಸಿದ ಪ್ರಕಾಶ್ […]Read More

Phone icon
Call Now
Reach us!
WhatsApp icon
Chat Now