• January 1, 2026

Tags : sudeep

ಮಹಾರಾಜ ಎಲ್ಲಿದ್ದರು ಮಹಾರಾಜನೇ: ಕೋಹ್ಲಿಯನ್ನು ಕೊಂಡಾಡಿದ ಸುದೀಪ್

ಮೆಲ್ಬೋರ್ನ್ ನಲ್ಲಿ ಪಾಕಿಸ್ಥಾನ ವಿರುದ್ದ ನಡೆದ ಐಸಿಸಿ ಟಿ20 ವಿಶ್ವಕಪ್ ರೋಚಕ ಹಣಾಹಣಿಯಲ್ಲಿ ಭಾರತ ತಂಡ ಅಭೂತ ಪೂರ್ವ ಗೆಲುವು ಸಾಧಿಸಿದೆ. ಗೆಲುವು ಸಾಧಿಸುತ್ತಿದ್ದಂತೆ ದೇಶದ ವಿವಿಧೆಡೆ ಬೈಕ್ ರ್ಯಾಲಿ, ಭಾರತದ ರಾಷ್ಟ್ರ ಧ್ವಜಗಳನ್ನು ಹಿಡಿದು ಕೊಹ್ಲಿ ಇಸ್ ಕಿಂಗ್ ಎಂಬ ಘೋಷಣೆಗಳನ್ನು ಕೂಗುತ್ತಿದ್ದಾರೆ. ನಟ ಕಿಚ್ಚ ಸುದೀಪ್ ಕೂಡ ಪಂದ್ಯ ವೀಕ್ಷಿಸಿ ಕೋಹ್ಲಿಯನ್ನು ಕೊಂಡಾಡಿದ್ದಾರೆ. ಭಾನುವಾರ ನಡೆದ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಟಿ೨೦ ವಿಶ್ವ ಕಪ್‌ ಪಂದ್ಯವನ್ನು ವೀಕ್ಷಿಸಲು ಪತ್ನಿ ಪ್ರಿಯಾ ಜೊತೆ […]Read More

ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ ಆರ್ಯವರ್ಧನ್ ಗುರೂಜಿ: ಖಡಕ್

ಬಿಗ್ ಬಾಸ್ ಓಟಿಟಿ ಮೂಲಕ ಪ್ರೇಕ್ಷಕರ ಮನ ಗೆದ್ದ ಸಂಖ್ಯಾ ಶಾಸ್ತ್ರದ ಮೂಲಕ ಗುರುತಿಸಿಕೊಂಡ ಆರ್ಯವರ್ಧನ್ ಗುರೂಜಿ ಇದೀಗ ಬಿಗ್ ಬಾಸ್ ಟಿವಿ ಸೀಸನ್ ನಲ್ಲೂ ಸದ್ದು ಮಾಡ್ತಿದ್ದಾರೆ. ತಮ್ಮ ನೇರಾ ನೇರಾ ಮಾತಿನ ಮೂಲಕ ಉಳಿದ ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಆರ್ಯವರ್ಧನ್ ಗುರೂಜಿಯನ್ನು ಇದೀಗ ಸುದೀಪ್ ತರಾಟೆಗೆ ತೆಗೆದುಕೊಂಡಿದ್ದು ಖಡಕ್ ವಾರ್ನಿಂಗ್ ನೀಡಿದ್ದಾರೆ. ತಮಗೆ ಅನಿಸಿದ್ದನ್ನು ನೇರಾನೇರವಾಗಿ ಹೇಳುವ ಗುರೂಜಿ ಇದೀಗ್ ಬಿಗ್ ಬಾಸ್ ಮೇಲೆ ಮ್ಯಾಚ್ ಫಿಕ್ಸಿಂಗ್ ಆರೋಪ ಮಾಡಿದ್ದಾರೆ. ಈಗಾಗ್ಲೆ ಬಿಗ್ ಬಾಸ್ […]Read More

‘ಕಾಂತಾರ’ ನೋಡಿ ಮಾತೇ ಹೊರಡುತ್ತಿಲ್ಲ ಎಂದ ಕಿಚ್ಚ ಸುದೀಪ್

ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’, ಸೆ. 30ರಂದು ಜಗತ್ತಿನಾದ್ಯಂತ ಬಿಡುಗಡೆಯಾಗಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಜನ ಸಾಮಾನ್ಯರ ಜೊತೆಗೆ ಪ್ಯಾನ್ ಇಂಡಿಯಾ ನಟ ಪ್ರಭಾಸ್, ರಕ್ಷಿತ್ ಶೆಟ್ಟಿ, ರಮ್ಯಾ ಮುಂತಾದ ಸೆಲೆಬ್ರಿಟಿಗಳು ಸಹ ಚಿತ್ರವನ್ನು ನೊಡಿ ಕೊಂಡಾಡಿದ್ದಾರೆ. ಈಗ ನಟ ಸುದೀಪ್ ಚಿತ್ರವನ್ನು ನೋಡಿರುವುದಷ್ಟೇ ಅಲ್ಲ, ಅದನ್ನು ಇಷ್ಟಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಒಂದು ಪತ್ರವನ್ನೇ ಬರೆದಿದ್ದಾರೆ. ಕೆಲವು ಸಿನಿಮಾಗಳು ಚೆನ್ನಾಗಿರುತ್ತವೆ, ಕೆಲವು ಅದ್ಭುತವಾಗಿರುತ್ತವೆ. ಬಹಳ ಅಪರೂಪಕ್ಕೆ ಕೆಲವು ಚಿತ್ರಗಳನ್ನು ನೋಡಿ ನಮ್ಮ ಬಾಯಿಂದ ಮಾತೇ […]Read More

ಹೊಂಬಾಳೆ ಬ್ಯಾನರ್ ಜೊತೆ ಸುದೀಪ್ ಹೊಸ ಸಿನಿಮಾ: ಕುತೂಹಲ ಮೂಡಿಸಿದ ಫೋಟೋ

ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು? ನಿರ್ಮಾಣ ಸಂಸ್ಥೆ ಯಾವುದು? ನಿರ್ದೇಶಕರ್ಯಾರು ಎಂಬ ಕುತೂಹಲ ಕ್ರಿಯೇಟ್ ಆಗಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ. ಹೊಂಬಾಳೆ ಫಿಲ್ಮ್ಸ್‌ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಜೊತೆ ಕಿಚ್ಚ ಸುದೀಪ್ ಆತ್ಮೀಯವಾಗಿ ಕಾಣಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಫೋಟೋ ನೋಡಿ ಸುದೀಪ್ ಮುಂದಿನ ಸಿನಿಮಾಗೆ ಹೊಂಬಾಳೆ  ಬ್ಯಾನರ್ ಬಂಡವಾಳ ಹೂಡಲಿದೆಯೇ ಎಂಬ ಪ್ರಶ್ನೆ ಶುರುವಾಗಿದೆ. […]Read More

ಮುಂದಿನ ದಿನಗಳಲ್ಲಿ ಸುದೀಪ್ ಜೊತೆ ಸಿನಿಮಾ ಮಾಡಬಹುದು: ನಟಿ ರಮ್ಯಾ

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನ ಬೆಸ್ಟ್ ಪೇರ್ ಅನಿಸಿಕೊಂಡವ್ರು ಕಿಚ್ಚ ಸುದೀಪ್ ಹಾಗೂ ಮೋಹಕ ತಾರೆ ರಮ್ಯಾ. ಇವರಿಬ್ಬರ ಕಾಂಬಿನೇಷನ್ ನಲ್ಲಿ ಸಾಕಷ್ಟು ಸಿನಿಮಾಗಳು ತೆರೆಕಂಡಿವೆ. ಅವುಗಳಲ್ಲಿ 2008ರಲ್ಲಿ ರಿಲೀಸ್ ಆದ ಮುಸ್ಸಂಜೆ ಮಾತು ಸೂಪರ್ ಹಿಟ್ ಎನಿಸಿಕೊಂಡಿತ್ತು. ಈ ಜೋಡಿಯನ್ನು ಮತ್ತೆ ತೆರೆ ಮೇಲೆ ನೋಡ್ಬೇಕು ಅನ್ನೋದು ಲಕ್ಷಾಂತರ ಅಭಿಮಾನಿಗಳ ಆಸೆ. ಆ ಆಸೆ ಇಡೇರುವ ಸುಳಿವನ್ನು ಸ್ವತಃ ನಟಿ ರಮ್ಯಾ ನೀಡಿದ್ದಾರೆ. 2004ರಲ್ಲಿ ತೆರೆಕಂಡ ರಂಗ ಎಸ್ ಎಸ್ ಎಲ್ ಸಿ ಸಿನಿಮಾದ […]Read More

ರಾ..ರಾ..ರಾ..ರಕ್ಕಮ್ಮ ಹಾಡಿಗೆ ಕುಣಿದವರಿಗೆ ಸಿಕ್ತು ಇಪ್ಪತ್ತೈದು ಸಾವಿರ ಬಹುಮಾನ

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು ನಿಮಿಷದಲ್ಲಿ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಅಲ್ಲದೇ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ […]Read More

ಉಪೇಂದ್ರ ಬರ್ತಡೇಗೆ ಬಿಡುಗಡೆ ಆಗುತ್ತಿರುವ ‘ಕಬ್ಜ’ ಟೀಸರ್ ಗಾಗಿ ಕಾದು ಕೂತ ಕಿಚ್ಚ

ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು ಉಪೇಂದ್ರ ಹಾಗೂ ಕಿಚ್ಚ ಸುದೀಪ್ ನಟನೆಯ ಕಬ್ಜ ಸಿನಿಮಾ.  ನಾಳೆ (ಸೆ.17)ರಂದು ಸಿನಿಮಾದ ಟೀಸರ್ ಬಿಡುಗಡೆ ಆಗಲಿದ್ದು ಅದಕ್ಕಾಗಿ ಅಭಿಮಾನಿಗಳ ಜೊತೆ ಸ್ವತಃ ನಟ ಕಿಚ್ಚ ಸುದೀಪ್ ಕಾದು ಕೂತಿದ್ದಾರಂತೆ. ಜೊತೆಗೆ ಅಭಿಮಾನಿಗಳಿಗೂ ಕಡ್ಡಾಯವಾಗಿ ಸಿನಿಮಾದ ಟೀಸರ್ ನೋಡಿ ಎಂದು ವಿಡಿಯೋ ಮೂಲಕ ಕೇಳಿಕೊಂಡಿದ್ದಾರೆ. ಕಬ್ಜ ಸಿನಿಮಾದ ಟೀಸರ್ ಉಪೇಂದ್ರರ ಹುಟ್ಟು ಹಬ್ಬದ ದಿನಕ್ಕಾಗಿ ಬಿಡುಗಡೆ ಆಗುತ್ತಿದ್ದು, ಟೀಸರ್ ನೋಡಲು ನಾನಂತೂ ಎಕ್ಸೈಟ್ ಆಗಿದ್ದೇನೆ. ಎಲ್ಲರೂ ಈ ಸಿನಿಮಾಗೆ […]Read More

ಪುಣ್ಯಕೋಟಿ ರಾಯಭಾರಿಯಾದ ಕಿಚ್ಚ ಸುದೀಪ್: ಅಪ್ಪು ಹಾದಿಯಲ್ಲಿ ನಡೆದ ‘ಮಾಣಿಕ್ಯ’

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ  ಕಿಚ್ಚ ಸುದೀಪ್ ಅವರನ್ನು ನೇಮಕ ಮಾಡಲಾಗಿದೆ. ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಈ ಬಗ್ಗೆ ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದಿದ್ದಾರೆ. ಪಶು ಸಂಗೋಪನೆ […]Read More

49ರ ಹರೆಯದಲ್ಲೂ ಚಿರ ಯುವಕರು ನಾಚುವಂತಿದೆ ಸುದೀಪ್ ಫಿಟ್ ನೆಸ್

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಲಕ್ಷಾಂತರ ಹುಡುಗಿಯರ ಮನಸ್ಸು ಕದ್ದಿರೋ ಸುದೀಪ್ ಇಂದು 49ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸುದೀಪ್ ಗೆ  49 ವರ್ಷ ಅಂದರೆ ಯಾರು ಕೂಡ ನಂಬಲು ಸಾಧ್ಯವಿಲ್ಲ. ಇಂದಿಗೂ ಚಿರ ಯುವಕನಂತೆ ಕಂಗೊಳಿಸುವ ಸುದೀಪ್ ಸಖತ್ ಫಿಟ್ ಎಂಟ್ ಫೈನ್.ಸುದೀಪ್ ಫಿಟ್ ನೆಸ್ ವಿಚಾರದಲ್ಲಿ ಸಾಕಷ್ಟು ಮಂದಿಗೆ ಮಾದರಿಯಾಗಿದ್ದಾರೆ. 1973ರಲ್ಲಿ ಚಿತ್ರರಂಗಕ್ಕೆ ಬಂದ ಸುದೀಪ್ ಕನ್ನಡೆ ಜೊತೆಗೆ ತೆಲುಗು,ತಮಿಳು ಹಾಗೂ ಹಿಂದಿ ಭಾಷೆಯಲ್ಲೂ ತಮ್ಮದೇ ಆದ ಚಾಪೂ […]Read More

ಕನ್ನಡದ ಮಾಣಿಕ್ಯನಿಗೆ ಬರ್ತಡೇ ಸಂಭ್ರಮ: ಅಭಿಮಾನಿಗಳಿಗೆ ಕೈ ಮುಗಿದ ಧನ್ಯವಾದ ಹೇಳಿದ ಸುದೀಪ್

ಇಂದು ನಟ ಕಿಚ್ಚ ಸುದೀಪ್ ಗೆ ಬರ್ತಡೇ ಸಂಭ್ರಮ.ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮಿಂಚುತ್ತಿರುವ ಮಾಣಿಕ್ಯನಿಗೆ ಕೋಟ್ಯಾಂತರ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಸಿನಿಮಾ ರಂಗದ ಕಲಾವಿದರು, ಅಭಿಮಾಣಿಗಳು ಸೇರಿದಂತೆ ಸಾಕಷ್ಟು ಮಂದಿ ಸೋಷಿಯಲ್ ಮೀಡಿಯಾ ಮೂಲಕ ಸುದೀಪ್ ಗೆ ಶುಭ ಹಾರೈಸಿದ್ದಾರೆ. ಸುದೀಪ್ ಬರ್ತಡೇ ಹಿನ್ನೆಲೆಯಲ್ಲಿ ಪುಟ್ಟೇನಹಳ್ಳಿಯಲ್ಲಿರುವ ಸುದೀಪ್ ಮನೆ ಮುಂದೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ಸುದೀಪ್ ಮನೆ ಮುಂದೆ ಕೇಕ್ ಕತ್ತರಿಸಿ ಸಂಭ್ರಮಿಸಿದರು. ಮನೆ ಬಳಿ ಬಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಅಭಿಮಾನಿಗಳನ್ನು ನೋಡಿ […]Read More

Phone icon
Call Now
Reach us!
WhatsApp icon
Chat Now