• January 1, 2026

Tags : sudeep

ಕಿಚ್ಚ ಸುದೀಪ್ ಅವರ ವಿಶೇಷ ಅಂಚೆ ಲಕೋಟೆ ಬಿಡುಗಡೆಗೆ ಸಿದ್ಧತೆ

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ ಗಣೇಶ ಹಬ್ಬದ ಸಂಭ್ರಮದಲ್ಲಿರುವ ಕಿಚ್ಚನ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೇಳಿ ಬಂದಿದೆ. ಭಾರತೀಯ ಅಂಚೆ ಇಲಾಖೆಯು ಕಿಚ್ಚ ಸುದೀಪ್ ಅವರ “ವಿಶೇಷ ಅಂಚೆ ಲಕೋಟೆ” ಯನ್ನು ಹೊರ ತರುತ್ತಿದೆ. ಈ ಹಿಂದೆ ಡಾ.ವಿಷ್ಣುವರ್ಧನ್ ಅವರ ಅಂಚೆ ಲಕೋಟೆ ತರಲು ಶ್ರಮಿಸಿದ್ದ ಡಾ.ವಿಷ್ಣು ಸೇನಾಸಮಿತಿಯ ವೀರಕಪುತ್ರ ಶ್ರೀನಿವಾಸ್ ಅವರೇ, ಇದೀಗ ಸುದೀಪ್ ಅಂಚೆ ಲಕೋಟೆಯನ್ನು ಹೊರ ತರಲು ಶ್ರಮಿಸಿದ್ದಾರೆ. ಭಾರತ ಸರ್ಕಾರದ ಅಂಚೆ ಇಲಾಖೆಯು […]Read More

ಬಿಗ್ ಬಾಸ್ ಗಿಲ್ಲ ಕಾಫಿ ನಾಡು ಚಂದು ಎಂಟ್ರಿ: ಅಸಮಧಾನ ಹೊರ ಹಾಕಿದ

ಬಿಗ್ ಬಾಸ್ ಕನ್ನಡ ಒಟಿಟಿ ಆಗಸ್ಟ್ 6ರಂದು ಗ್ರ್ಯಾಂಡ್ ಓಪನಿಂಗ್ ಪಡೆದುಕೊಂಡಿದೆ. 16 ಮಂದಿ ದೊಡ್ಮನೆಗೆ ಎಂಟ್ರಿಕೊಟ್ಟಿದ್ದು ಈಗಾಗ್ಲೆ ಆಟ ಶುರುವಾಗಿದೆ. ಆದರೆ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡದೇ ಇರೋದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ತರಿಸಿದೆ. ನಾನು ಪುನೀತ್ ಶಿವಣ್ಣ ಅಭಿಮಾನಿ. ಕಾಫಿ ನಾಡು ಚಂದು ಎಂದು ಹೇಳುತ್ತಾ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಸ್ಟೈಲ್ ನಲ್ಲಿ ಹುಟ್ಟುಹಬ್ಬದ ಶುಭ ಹಾರೈಸುತ್ತಿದ್ದ ಕಾಫಿ ನಾಡು ಚಂದು ಬಿಗ್ ಬಾಸ್ ಮನೆಗೆ ಎಂಟ್ರಿಕೊಡಬೇಕು ಅನ್ನೋದು […]Read More

ಕನ್ನಡ ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಿದ್ದಾರೆ ಗೊತ್ತಾ? ಇಲ್ಲಿದೆ ನೋಡಿ ಸೆಲೆಬ್ರಿಟಿಗಳ

ಕಿಚ್ಚ ಸುದೀಪ್ ನಟನೆಯ ಬಿಗ್ ಬಾಸ್ ಶೋ ಆರಂಭಕ್ಕೆ ಕ್ಷಣಗಣನೆ ಶುರವಾಗಿದೆ. ಇಂದು ಬಿಗ್ ಬಾಸ್ ಗೆ ಅದ್ದೂರಿ ಚಾಲನೆ ದೊರೆಯಲಿದ್ದು, ದೊಡ್ಮನೆ ಒಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ಈ ಬಾರಿ ಕನ್ನಡ ವೀಕ್ಷಕರಿಗೆ ಬಿಗ್ ಬಾಸ್ ಹೊಸ ಸ್ವರೂಪದಕ್ಕಾಗಿದೆ. ಇದೇ ಮೊದಲ ಭಾರಿಗೆ ಕಾರ್ಯಕ್ರಮ ಒಟಿಟಿ ಮೂಲಕ ಪ್ರಸಾರವಾಗಲಿದೆ. ಜೊತೆಗೆ ಟಿವಿ ಶೋನಂತೆ ಸುದೀಪ್ ವಾರದ ಕೊನೆಯಲ್ಲಿ ನಿರೂಪಣೆ ಮಾಡಲಿದ್ದಾರೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗ್ತಾರೆ ಅನ್ನೋ ಕುತೂಹಲಕ್ಕೆ ಇದೀಗ […]Read More

ವಿಕ್ರಾಂತ್ ರೋಣ ಸಕ್ಸಸ್ ಖುಷಿಯಲ್ಲಿ ಅನೂಪ್ ಭಂಡಾರಿಗೆಕಾರ್ ಗಿಫ್ಟ್ ಮಾಡಿದ ಸುದೀಪ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿರೋ ವಿಕ್ರಾಂತ್ ರೋಣ ಎಲ್ಲಾ ಭಾಷೆಯಲ್ಲೂ ಕಮಾಲ್ ಮಾಡುತ್ತಿದೆ. ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಇದೇ ಖುಷಿಯಲ್ಲಿ ಸುದೀಪ್ ನಿರ್ದೇಶಕ ಅನೂಪ್  ಭಂಡಾರಿಗೆ ಕಾರನ್ನು ಗಿಫ್ಟ್ ನೀಡಿದ್ದಾರೆ. ಸೆಟ್ಟೇರಿದ ಮೊದಲ ದಿನದಿಂದಲೂ ವಿಕ್ರಾಂತ್ ರೋಣ ಸಿನಿಮಾ ದಾಖಲೆ ನಿರ್ಮಿಸಿಕೊಂಡು ಬಂದಿದೆ. ಅನೂಪ್ ಭಂಡಾರಿ ಹೇಳಿದ ಗುಮ್ಮನ ಕಥೆಗೆ ಪ್ರೇಕ್ಷಕರು ಜೈಕಾರ ಹಾಕಿದ್ದು ರಿಲೀಸ್ ಆದ ಆರೇ ದಿನದಲ್ಲಿ […]Read More

‘ವಿಕ್ರಾಂತ್ ರೋಣ’ ಸಿನಿಮಾ ಪ್ರದರ್ಶನದ ವೇಳೆ ಮಾರಾಮಾರಿ: ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರದರ್ಶನದ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರಲ್ಲಿ ಯುವಕರ ಮಧ್ಯೆ ಹಲ್ಲೆ ನಡೆದಿತ್ತು. ಹಾಡು ಹಗಲೆ ಲಾಂಗು ಮಚ್ಚುಗಳಿಂದ ನಡೆದ ಹಲ್ಲೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರೋ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಕ್ರಾಂತ್ […]Read More

ನಿರೂಪಕಿಗೆ ಕನ್ನಡ ಪಾಠ ಮಾಡಿದ ಕಿಚ್ಚ ಸುದೀಪ್: ವಿಡಿಯೋ ವೈರಲ್

ಕಿಚ್ಚ ಸುದೀಪ್ ಸಿನಿಮಾದಲ್ಲಿ ಮಾತ್ರವಲ್ಲ ರಿಯಲ್ ಲೈಫ್ ನಲ್ಲೂ ಭಾಷಾ ಪ್ರೇಮಿ ಅನ್ನೋದು ಗೊತ್ತೇ ಇದೆ. ಸುದೀಪ್ ಮಾತು ಕೇಳೋದಕ್ಕಾಗಿಯೇ ಅದೆಷ್ಟೋ ಮಂದಿ ಟಿವಿ ಮುಂದೆ ಕುಳಿತುಕೊಳ್ತಾರೆ. ಈ ಹಿಂದೆ ಬಿಟೌನ್ ನಟ ಅಜಯ್ ದೇವಗನ್ ಗೆ ರಾಷ್ಟ್ರಭಾಷೆಯ ಪಾಠ ಮಾಡಿದ್ದ ಸುದೀಪ್ ಇದೀಗ ನಿರೂಪಕಿಗೆ ಕನ್ನಡದ ಬಗ್ಗೆ ಹೇಳಿಕೊಟ್ಟಿದ್ದಾರೆ. ಇತ್ತೀಚೆಗೆ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಿ ಎಲ್ಲೆಡೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ವಿಕ್ರಾಂತ್ ರೋಣ ಸಿನಿಮಾದ ಪ್ರಚಾರದ […]Read More

ಸದ್ಯದಲ್ಲೇ ಶುರುವಾಗಲಿದೆ ಬಿಗ್ ಬಾಸ್ ಒಟಿಟಿ ಶೋ: ಸುದೀಪ್ ಎಷ್ಟು ದಿನ ಇರುತ್ತಾರೆ

ಇನ್ನೆನ್ನೂ ಒಟಿಟಿ ಬಿಗ್ ಬಾಸ್ ಶೋಗೆ ದಿನಗಣನೆ ಶುರುವಾಗಿದೆ. ಆಗಸ್ಟ್ 6 ಹಾಗೂ 7ರಂದು ಬಿಗ್ ಬಾಸ್ ಗ್ರ್ಯಾಂಗ್ ಓಪನಿಂಗ್ ಇದೆ. ಬಿಗ್ ಬಾಸ್ ಮನೆಯೊಳಗೆ ಯಾರೆಲ್ಲಾ ಹೋಗಲಿದ್ದಾರೆ? ಅನ್ನೋ ಚರ್ಚೆ ಶುರುವಾಗಿದೆ. ಈ ಮಧ್ಯೆ ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಹಾಗೂ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿಯಲ್ಲಿ ಕೆಲ ಮಾಹಿತಿ ಹಂಚಿಕೊಂಡರು. ಈಗಾಗ್ಲೆ ತೆಲುಗು ಹಾಗೂ ಹಿಂದಿಯಲ್ಲಿ ಬಿಗ್ ಬಾಸ್ ಓಟಿಟಿಯಲ್ಲಿ ಪ್ರಸಾರವಾಗಿದೆ. ಕನ್ನಡದ ವೀಕ್ಷಕರಿಗೆ ಇದು ಹೊಸತು. ಇದೇ ಕಾರಣಕ್ಕೆ […]Read More

ಸರ್ಕಾರಿ ಶಾಲೆಯಲ್ಲೇ ವಿಕ್ರಾಂತ್ ರೋಣ ಪೈರಸಿ: ಕ್ಷಮೆ ಯಾಚಿಸುವಂತೆ ಸುದೀಪ್ ಅಭಿಮಾನಿಗಳ ಪಟ್ಟು

 ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ ಬಿಡುಗಡೆಯಾಗಿ ಎಲ್ಲೆಡೆ ಅದ್ದೂರಿ ಪ್ರದರ್ಶನವಾಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದ್ದು ಚಿತ್ರಕ್ಕೆ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. 100ಕೋಟಿ ಕ್ಲಬ್ ಸನಿಹದಲ್ಲಿರೋ ವಿಕ್ರಾಂತ್ ರೋಣನಿಗೆ ಪೈರಸಿ ಕಾಟ ಶುರುವಾಗಿದ್ದು ಸಿನಿಮಾವನ್ನು ಸರ್ಕಾರಿ ಶಾಲೆಯಲ್ಲಿ ತೋರಿಸಲಾಗಿದೆ. ಮುಳಬಾಗಿಲು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ವಿಕ್ರಾಂತ್ ರೋಣ ಪೈರಸಿ ಕಾಪಿಯನ್ನು ತೋರಿಸಲಾಗಿದೆ. ವಸತಿ ಶಾಲೆಯ ಮಕ್ಕಳಿಗೆ ಅಲ್ಲಿನ ಶಾಲಾ ಸಿಬ್ಬಂದಿಯೇ ಪೈರಸಿ ಸಿನಿಮಾ […]Read More

ವಿಕ್ರಾಂತ್ ರೋಣನ ಬಗ್ಗೆ ಅಪಪ್ರಚಾರ: ರೊಚ್ಚಿಗೆದ್ದ ಸುದೀಪ್ ಅಭಿಮಾನಿಗಳು

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ನಿನ್ನೆಯಷ್ರೇ ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ 35 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ರೆಕಾರ್ಡ್ ಬ್ರೇಕ್ ಮಾಡಿದೆ. ಕನ್ನಡದ ಜೊತೆಗೆ ಪರಭಾಷಾ ಮಂದಿಯೂ ವಿಕ್ರಾಂತ್ ರೋಣನಿಗೆ ಜೈಕಾರ ಹಾಕಿದ್ದಾರೆ. ಆದರೆ ಈ ಮಧ್ಯೆ ಕೆಲವರು ವಿಕ್ರಾಂತ್ ರೋಣನ ಬಗ್ಗೆ ನೆಗೆಟೀವ್ ಕಾಮೆಂಟ್ ಮಾಡುತ್ತಿದ್ದು ಇದರಿಂದ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಕೆಲವರು ವಿಕ್ರಾಂತ್ ರೋಣ ಸಿನಿಮಾ ಚೆನ್ನಾಗಿಲ್ಲ. ರಿಲೀಸ್ ಗೂ ಮುನ್ನ ಕೊಟ್ಟಷ್ಟು ಬಿಲ್ಡಪ್ […]Read More

ವಿಕ್ರಾಂತ್ ರೋಣ ಚಿತ್ರ ನೋಡುವಾಗ ಮರಾಮಾರಿ: ಥಿಯೇಟರ್ ನಲ್ಲೇ ನಡೆಯಿತು ಹಲ್ಲೆ

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ಅದ್ದೂರಿಯಾಗಿ ರಿಲೀಸ್ ಆಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡೋಕೆ ಅಭಿಮಾನಿಗಳು ಮುಗಿಬಿದಿದ್ದಾರೆ. ಇತ್ತ ಸಿನಿಮಾ ನೋಡೋಕೆ ಥಿಯೇಟರ್ ಗೆ ಆಗಮಿಸಿದ್ದ ಅಭಿಮಾನಿಗಳು ಥಿಯೇಟರ್ ನಲ್ಲೇ ಮಾರಾಮಾರಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಮಿಲನ ಥಿಯೇಟರ್ ನಲ್ಲಿ ಸಿನಿಮಾ ನೋಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಪದೇ ಪದೇ ಥಿಯೇಟರ್ ನಿಂದ ಹೊರ ಹೋಗುವುದು ಒಳ ಬರುವುದು ಮಾಡುತ್ತಿದ್ದ. ಇದಿರಿಂದ ಸಿನಿಮಾ ನೋಡುತ್ತಿದ್ದ ಇತರರಿಗೂ ತೊಂದರೆ ಆಗುತ್ತಿತ್ತು. ಈ ಬಗ್ಗೆ ಪ್ರಶ್ನೆ […]Read More

Phone icon
Call Now
Reach us!
WhatsApp icon
Chat Now