ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ ಗಣೇಶ ಹಬ್ಬದ ಸಂಭ್ರಮದಲ್ಲಿರುವ ಕಿಚ್ಚನ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಕೇಳಿ ಬಂದಿದೆ. ಭಾರತೀಯ ಅಂಚೆ ಇಲಾಖೆಯು ಕಿಚ್ಚ ಸುದೀಪ್ ಅವರ “ವಿಶೇಷ ಅಂಚೆ ಲಕೋಟೆ” ಯನ್ನು ಹೊರ ತರುತ್ತಿದೆ. ಈ ಹಿಂದೆ ಡಾ.ವಿಷ್ಣುವರ್ಧನ್ ಅವರ ಅಂಚೆ ಲಕೋಟೆ ತರಲು ಶ್ರಮಿಸಿದ್ದ ಡಾ.ವಿಷ್ಣು ಸೇನಾಸಮಿತಿಯ ವೀರಕಪುತ್ರ ಶ್ರೀನಿವಾಸ್ ಅವರೇ, ಇದೀಗ ಸುದೀಪ್ ಅಂಚೆ ಲಕೋಟೆಯನ್ನು ಹೊರ ತರಲು ಶ್ರಮಿಸಿದ್ದಾರೆ. ಭಾರತ ಸರ್ಕಾರದ ಅಂಚೆ ಇಲಾಖೆಯು […]Read More
