• January 1, 2026

Tags : sudeep

ಫ್ಯಾನ್ಸ್ ಜೊತೆ ಕೂತು ಸಿನಿಮಾ ವೀಕ್ಷಿಸಿದ ಪ್ರಿಯಾ ಸುದೀಪ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ. ಈಗಾಗಲೇ ಟ್ರೈಲರ್, ಸಾಂಗ್ ಮೂಲಕ ಪ್ರೇಕ್ಷರಕ ನಿರೀಕ್ಷೆ ಹೆಚ್ಚಿಸಿದ್ದ ವಿಕ್ರಾಂತ್ ರೋಣನನ್ನು ಅಭಿಮಾನಿಗಳು ಕಣ್ಮುಂಬಿಕೊಂಡಿದ್ದಾರೆ. ಇಂದು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಸಿನಿಮಾ ತಂಡದ ಜೊತೆ ಫ್ಯಾನ್ಸ್ ಜೊತೆ ಕೂತ ಸುದೀಪ್ ಪತ್ನಿ ಪ್ರಿಯಾ ಸಿನಿಮಾ ವೀಕ್ಷಿಸಿದರು. ಇತ್ತ ಅಭಿಮಾನಿಗಳು ಸುದೀಪ್ ರ ಸ್ಟೈಲಿಶ್ ಲುಕ್ ಗೆ ಫಿದಾ ಆಗಿದ್ದಾರೆ. 325 ಸಿಂಗಲ್ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ತೆರೆಕಂಡಿದೆ. ಇಂದು […]Read More

ಸುದೀಪ್ ಧ್ವನಿ ಕೇಳಿದರೆ ಭಯವಾಗುತ್ತದೆ: ನಾಗಾರ್ಜುನ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರೋಕೆ ಇನ್ನೆರಡು ದಿನ ಮಾತ್ರವೇ ಭಾಕಿ ಇದೆ. ಈಗಾಗ್ಲೆ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ವಿಕ್ರಾಂತ್ ರೋಣ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಗಳನ್ನು ಮಾಡುತ್ತಿದೆ. ಮುಂಬೈನಲ್ಲಿ ಸುದೀಪ್ ಗೆ ಸಲ್ಮಾನ್ ಖಾನ್ ಸಾಥ್ ನೀಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಉಪೇಂದ್ರ ಬೆನ್ನಿಗೆ ನಿಂತಿದ್ದಾರೆ. ಇನ್ನೂ ಹೈದರಾಬಾದ್ ನಲ್ಲಿ ಸುದೀಪ್ ಗೆ ನಾಗಾರ್ಜನ್ ಸಪೋರ್ಟ್ ಮಾಡುತ್ತಿದ್ದಾರೆ. ಸುದೀಪ್ […]Read More

ವಿಕ್ರಾಂತ್ ರೋಣ ಬಳಿಕ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಸುದೀಪ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲು ಸಿದ್ದವಾಗಿರೋ ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇದೀಗ ಸ್ವತಃ ಸುದೀಪ್ ಈ ಬಗ್ಗೆ ಸಂದರ್ಶನವೊಂದಲ್ಲಿ ಮಾತನಾಡಿದ್ದಾರೆ. ಸುದೀಪ್ ನಟನೆಯ ಸಿನಿಮಾವೊಂದು ಬಿಡುಗಡೆಗೆ ರೆಡಿಯಾಗಿದೆ ಅನ್ನೋವಾಗ್ಲೆ ಮತ್ತೊಂದು ಸಿನಿಮಾದ ಕುರಿತು ಚರ್ಚೆ ಶುರುವಾಗಿತ್ತು. ಸದ್ಯ ವಿಕ್ರಾಂತ್ ರೋಣ ಬಿಡುಗಡೆ ಆದ ಬಳಿಕ ಇಂಡಿಯನ್ ಫಿಲ್ಮ್ಂ ಮೇಕರ್ ವೆಂಕಟ್ […]Read More

ಇದು ವಿಕ್ರಾಂತ್ ರೋಣ ಅಲ್ಲ, ವಿಕ್ಟರಿ ರೋಣ: ಉಪೇಂದ್ರ

ನಟ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ಸಿನಿಮಾ ಕಣ್ಮುಂಬಿಕೊಳ್ಳೋಕೆ ಕಾಯ್ತಿದ್ದಾರೆ. ಈ ಮಧ್ಯೆ ಸುದೀಪ್ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದು, ನಿನ್ನೆ ಬೆಂಗಳೂರಿನ ಲೂಲು ಮಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದೀಪ್ ಸಖತ್ತಾಗೆ ಸ್ಟೆಪ್ ಹಾಕಿದ್ದಾರೆ. ಈ ವೇಳೆ ಸುದೀಪ್ ಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್ ನೀಡಿದ್ದಾರೆ. ಸುದೀಪ್ ಹಾಗೂ ಅನೂಪ್ ಬಂಡಾರಿ ಕಾಂಬಿನೇಷನ್ ನ ವಿಕ್ರಾಂತ್ ರೋಣ ಸಿನಿಮಾ ಹಲವು ಕಾರಣಗಳಿಂದ […]Read More

ಸುದೀಪ್ ವಿಶ್ವದ ಬಾಕ್ಸ್ ಆಫೀಸ್ ಗೆಲ್ಲಲಿದ್ದಾರೆ: ರಿಯಲ್ ಸ್ಟಾರ್ ಉಪೇಂದ್ರ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಸಿನಿಮಾ ಪ್ರಚಾರದಲ್ಲಿ ಚಿತ್ರತಂಡ ಫುಲ್ ಬ್ಯುಸಿಯಾಗಿದ್ದು. ಇದೇ ಶುಕ್ರವಾರ ಸಿನಿಮಾ ರಿಲೀಸ್ ಆಗುತ್ತಿದ್ದು ಅದಕ್ಕೂ ಮೊದಲು ಚಿತ್ರತಂಡ ಬೆಂಗಳೂರಿನಲ್ಲಿ ಇವೆಂಟ್ ಆಯೋಜನೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಅತಿಥಿಯಾಗಿ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಿದರು. ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಅವರನ್ನು ಕೊಂಡಾಡಿದರು. ಕೆಜಿಎಫ್ ಸಿನಿಮಾದ ಮೂಲಕ ಯಶ್ ಇಂಡಿಯಾ ಬಾಕ್ಸ್ ಆಫೀಸ್ ಗೆದ್ದರೆ, ವಿಕ್ರಾಂತ್ ರೋಣ ಚಿತ್ರದ ಮೂಲಕ ಕಿಚ್ಚ ಸುದೀಪ್ […]Read More

ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ ಸಿನಿಮಾ

ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಡಬ್ಸ್’  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್ ಅವರು ಈಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದಿತ್ಯ ಕಶ್ಯಪ್ ಮಾತನಾಡುತ್ತ ನಮ್ಮ ಸಹೋದರ ವಿನೀತ್ ಕಶ್ಯಪ್ ಅವರು ಡೆವಲಪ್ ಮಾಡಿದ ಆಪ್ ಇದಾಗಿದ್ದು, ಪ್ಲೇಸ್ಟೋರ್‌ನಲ್ಲಿ […]Read More

ಬಿಗ್ ಬಾಸ್ ಸೀಸನ್ 9ರ ಪ್ರೋಮೋ ರಿಲೀಸ್: ಕೆಲವೇ ದಿನಗಳಲ್ಲಿ ಒಟಿಟಿಯಲ್ಲಿ ಶುರು

ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರಲಿರುವ ಬಿಗ್ ಬಾಸ್ ಸೀಸನ್ 9ಕ್ಕಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಬಿಗ್ ಬಾಸ್ ನಲ್ಲಿ ಈ ಬಾರಿ ಯಾರೆಲ್ಲಾ ಕಂಟೆಸ್ಟೆಂಟ್ ಗಳು ಭಾಗಿಯಾಗುತ್ತಾರೆ, ಸುದೀಪ್ ಯಾವ ರೀತಿ ಕಾಣಿಸಿಕೊಳ್ಳಲಿದ್ದಾರೆ? ಶೋ ಯಾವಾಗಿನಿಂದ ಶುರುವಾಗುತ್ತೆ ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಈ ಮಧ್ಯೆ ಬಿಗ್ ಬಾಸ್ ಸೀಸನ್ 9ರ ಫಸ್ಟ್ ಲುಕ್ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಪ್ರೋಮೋ ಶೂಟ್ ಸಮಯದಲ್ಲಿ ಕಿಚ್ಚನ ಫೋಟೋ ಹಂಚಿಕೊಂಡು ಅಭಿಮಾನಿಗಳ ಕಾಯುವಿಕೆಯನ್ನು ಹೆಚ್ಚಿಸಿದ್ದರು. ಇದೀಗ […]Read More

ಮಾಧ್ಯಮ ಪ್ರತಿನಿಧಿಗಳ ಕ್ಷಮೆ ಯಾಚಿಸಿದ ಕಿಚ್ಚ ಸುದೀಪ್

ಕಳೆದೆರಡು ದಿನಗಳಿಂದ ಕಿಚ್ಚ ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಸುದೀಪ್ ಭಾಗವಹಿಸಬೇಕಿದ್ದ ಪ್ರೆಸ್ ಮೀಟ್ ಗಳು ಕ್ಯಾನ್ಸಲ್ ಆಗಿದೆ. ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿರುವ ಬಗ್ಗೆ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಇದೇ ಜುಲೈ 28ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋದ್ರಿಂದ ಸುದೀಪ್ ಆಯಾಸಗೊಂಡಿದ್ದು ಜ್ವರದಿಂದ ಬಳಲುತ್ತಿದ್ದಾರೆ. […]Read More

ವಿಕ್ರಾಂತ್ ರೋಣನ ನಾಲ್ಕನೇ ಹಾಡು ರಿಲೀಸ್: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಗುಮ್ಮನ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಇನ್ನೆನ್ನೂ ಸಿನಿಮಾ ಬಿಡುಗಡೆ ಆಗೋಕೆ ಏಳೇ ಏಳು ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ವಿಕ್ರಾಂತ್ ರೋಣನ ನಾಲ್ಕನೇ ಹಾಡನ್ನು ಬಿಡುಗಡೆ ಮಾಡಿದೆ. ಈಗಾಗ್ಲೆ ಬಿಡುಗಡೆ ಆಗಿರೋ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಯಾವ ಮಟ್ಟಿಗೆ ಸದ್ದು ಮಾಡಿದೆ ಅನ್ನೋದು ಗೊತ್ತೆ ಇದೆ. ಅದ್ರಲ್ಲೂ ರಾ ರಾ ರಕ್ಕಮ್ಮ ಹಾಡು ಸಣ್ಣ ಮಕ್ಕಳಿಂದ ಹಿಡಿದು ಮದುಕರವರೆಗೂ ಎಲ್ಲರ ಬಾಯಲ್ಲೂ ಗುನುಗುವಂತೆ ಮಾಡಿದೆ. […]Read More

ಸುದೀಪ್ ಕಡೆಯಿಂದ ಸಿಕ್ಕಿತು ಸಿಹಿ ಸುದ್ದಿ: ಡಿಸೆಂಬರ್ ನಿಂದ ಹೊಸ ಸಿನಿಮಾದ ಶೂಟಿಂಗ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ಇನ್ನೆನ್ನೂ ಕೆಲವೇ ಕೆಲವು ದಿನಗಳು ಮಾತ್ರವೇ ಭಾಕಿ ಇದೆ. ಸದ್ಯ ಸುದೀಪ್ ಎಂಡ್ ಟೀಂ ವಿಕ್ರಾಂತ್ ರೋಣನ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು ಈ ಮಧ್ಯೆ ಸುದೀಪ್ ಕಡೆಯಿಂದ ಮತ್ತೊಂದು ಹೊಸ ಸುದ್ದಿ ಹೊರ ಬಿದ್ದಿದೆ. ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದೂ ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಕಿಚ್ಚನ ಬಹು ನಿರೀಕ್ಷಿತ ವಿಕ್ರಾಂತ್ ರೋಣ ರಿಲೀಸ್ ಆದ ಬಳಿಕ […]Read More

Phone icon
Call Now
Reach us!
WhatsApp icon
Chat Now