• January 2, 2026

Tags : sudha murthy

ಪುನೀತ್ ಉತ್ತರ ಕರ್ನಾಟಕದ ಬಗ್ಗೆ ಹೆಮ್ಮೆಯಿಂದ ಮಾತನಾಡಿದಾಗ ಭಾವುಕಳಾದೆ; ಸುಧಾಮೂರ್ತಿ

ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಇಂದು ಅದ್ದೂರಿಯಾಗಿ ತೆರೆಗೆ ಬಂದಿದೆ. ಬೆಳಗ್ಗೆ ಆರು ಗಂಟೆಯಿಂದಲೇ ಶೋಗಳು ಆರಂಭವಾಗಿದ್ದು ಎಲ್ಲೆಡೆ ಹೌ್ ಫುಲ್ ಪ್ರದರ್ಶನ ಕಾಣುತ್ತಿದೆ. ನಿನ್ನೆ ಸಾಕಷ್ಟು ಕಡೆಗಳಲ್ಲಿ ಚಿತ್ರದ ಪ್ರೀಮಿಯರ್ ಶೋ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ  ನಟ, ನಟಿಯರು, ತಂತ್ರಜ್ನರು, ಗಣ್ಯರು, ಅಭಿಮಾನಿಗಳು ಸೇರಿದಂತೆ ಸಾಕಷ್ಟು ಮಂದಿ ಚಿತ್ರ ವೀಕ್ಷಿಸಿದರು. ಸಿನಿಮಾ ನೋಡಿದ ಇನ್ಫೋಸಿಸ್ ಸುಧಾಮೂರ್ತಿ ಗಂಧದ ಗುಡಿ ಹಾಗೂ ಪುನೀತ್ […]Read More

ಯಾರು ಕರೆಯದ ಹೆಸರಿನಲ್ಲಿ ಪುನೀತ್ ರಾಜ್ ಕುಮಾರ್ ಅವರನ್ನು ಕರೆಯುತ್ತಿದ್ರು ಸುಧಾಮೂರ್ತಿ

ಸಾವಿರಾರು ಮಂದಿಯ ಸಮ್ಮುಖದಲ್ಲಿ ನಿನ್ನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಪುನೀತ್ ಪರ್ವ ಕಾರ್ಯಕ್ರಮ ನಡೆದಿದೆ.ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಸಿನಿಮಾ ರಂಗದ ಜೊತೆಗೆ ಪರಭಾಷೆಯ ಕಲಾವಿದರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕೆ ಹಾಜರಾಗಿದ್ದ ಇನ್ಫೋಸಿಸ್ ಸಂಸ್ಥೆಯ ಮುಖ್ಯಸ್ಥೆ, ಸುಧಾಮೂರ್ತಿ ಅಪ್ಪು ಅವರನ್ನು ಯಾವ ಹೆಸರಿನಿಂದ ಕರೆಯುತ್ತಿದ್ದರು ಅನ್ನೋದನ್ನು ಹೇಳಿದ್ದಾರೆ. ಪುನೀತ್ ಪರ್ವ ಕಾರ್ಯಕ್ರಮದ ಶೆಡ್ಯೂಲ್ ನಲ್ಲಿ  ನಾನು ಇರಲಿಲ್ಲ. ಸುಮ್ಮನೆ ಕಾರ್ಯಕ್ರಮ ನೋಡಲು ಬಂದಿದ್ದಾನೆ ಎಂದು ಹೇಳಿ ಪುನೀತ್ ಜೊತೆಗಿನ ಒಡನಾಟವನ್ನು ಮೆಲುಕು ಹಾಕಿದರು. ಅಪ್ಪು ಅವರನ್ನು ನಾನು ಯಾವಾಗಲೂ […]Read More

Phone icon
Call Now
Reach us!
WhatsApp icon
Chat Now