ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರು ಕಾಂತಾರ ಸಿನಿಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡದಲ್ಲಿ ತೆರೆಕಂಡು ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾದ ಬಳಿಕ ಸಾಕಷ್ಟು ಬದಲಾವಣೆಗಳಾಗಿವೆ. ಈ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಸಮಯದಲ್ಲಿ ಶುಭಸುದ್ದಿ ನೀಡಿದೆ. ಮಂಗಳೂರು: ಕರಾವಳಿ ಭಾಗದ ದೈವ, ಭೂತಾರಾಧನೆ ಬಗ್ಗೆ ಕಥೆ ಹೊಂದಿರುವ ಕಾಂತಾರ ಚಿತ್ರ ಎಲ್ಲೆಡೆ ಸದ್ದು ಮಾಡುತ್ತಿರುವ ಮಧ್ಯೆ ಕರಾವಳಿ ಭಾಗದಲ್ಲಿ ದೈವ ನರ್ತನ ಮಾಡುವರಿಗೆ ಕರ್ನಾಟಕ ಸರ್ಕಾರ […]Read More
