• February 10, 2026

Tags : supreme court

ಹಿಜಬ್ ವಿವಾದ ತೀರ್ಪು: ವಿಸ್ತೃತ ಪೀಠಕ್ಕೆ ವರ್ಗಾವಣೆ

ನವದೆಹಲಿ: ಕರಾವಳಿ ಕಾಲೇಜಿನಲ್ಲಿ ಹೊತ್ತಿಕೊಂಡ ಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಉಡುಪಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಹೇಮಂತ್ ಗುಪ್ತಾ ವಜಾಗೊಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ರದ್ದು ಗೊಳಿಸಿರುವ ನ್ಯಾಯಮೂರ್ತಿ ಸುಧಾಂಶ ಧುಲಿಯಾ ಪ್ರಕಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆಗೊಳಿಸಿದ್ದಾರೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಸ್ತ್ರೃತ ಪೀಠ ರಚನೆ ಮಾಡಿ ಮತ್ತೆ ವಿಚಾರಣೆ ನಡೆಸಲಿದ್ದಾರೆ. ಅಲ್ಲಿಯವರೆಗೂ ಕರ್ನಾಟಕ ಹೈಕೋರ್ಟ್ ತೀರ್ಪಿನ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರ ಶಾಲಾ- […]Read More

ಹಿಜಬ್ ವಿವಾದ: ಇಂದು ಸುಪ್ರೀಂ ತೀರ್ಪು ಪ್ರಕಟ

ನವದೆಹಲಿ:  ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡಿದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ಮಹತ್ವದ ತೀರ್ಪನ್ನು ಇಂದು ಸುಪ್ರೀಂ ಕೋರ್ಟ್ ಪ್ರಕಟಿಸುವ ಸಾಧ್ಯತೆ ಇದೆ. ಶಾಲಾ ಕಾಲೇಜುಗಳಲ್ಲಿ ಹುಟ್ಟಿಕೊಂಡ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಕಳೆದ ಮೂರು ವಾರಗಳ ಹಿಂದೆ ತೀರ್ಪು ಕಾಯ್ದಿರಿಸಿತ್ತು. ಇದೀಗ ಇಂದು ತೀರ್ಪು ಪ್ರಕಟವಾಗಲಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಇದೇ 16ರಂದು ನಿವೃತ್ತಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತೀರ್ಪು […]Read More

Phone icon
Call Now
Reach us!
WhatsApp icon
Chat Now