• January 1, 2026

Tags : tanuja

ನೈಜಘಟನೆ ಆಧಾರಿತ “ತನುಜಾ” ಚಿತ್ರದ ಮೋಷನ್ ಪೋಸ್ಟರ್ ರಿಲೀಸ್

2020 ಇಡೀ ದೇಶವೇ ಕೊರೋನ ಹಾವಳಿಯಿಂದ ತತ್ತರಿಸಿ ಹೋಗಿದ್ದ ಸಮಯ. ಅಂತಹ ಸಮಯದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದು ಎಲ್ಲರಿಗೂ ತಿಳಿದ ಸಂಗತಿ. ಈ ಘಟನೆಯನ್ನು ಪತ್ರಕರ್ತ ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಬರೆದುಕೊಂಡಿದ್ದರು. ವಿಶ್ವೇಶ್ವರ ಭಟ್ […]Read More

Phone icon
Call Now
Reach us!
WhatsApp icon
Chat Now