• March 15, 2026

Tags : tax free

ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಬೊಮ್ಮಾಯಿ

ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಸಿನಿಮಾ ಗಂಧದ ಗುಡಿ ಚಿತ್ರದ ಪ್ರಿ ರಿಲೀಸ್ ಕಾರ್ಯಕ್ರಮ ಪುನೀತ್ ಪರ್ವ ಹೆಸರಿನಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ಧೂರಿಯಾಗಿ ನಡೆಯಿತು. ಪುನೀತ್ ಪರ್ವ ಕಾರ್ಯಕ್ರಮಕ್ಕೆ  ಅನೇಕ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ‘ಗಂಧದ ಗುಡಿ’ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ನಿಸರ್ಗ, ಕಾಡು , ಪ್ರಾಣಿಗಳೊಂದಿಗೆ ತೆಗೆದಿರುವ ಸಿನಿಮಾ ಗಂಧದ ಗುಡಿ. ಇದು ಕರ್ನಾಟಕ ಸಸ್ಯ ಸಂಪತನ್ನು ತೋರಿಸಿರುವ ಚಿತ್ರ. ಈ […]Read More

ಗಂಧದ ಗುಡಿ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವಂತೆ ಸರ್ಕಾರಕ್ಕೆ ಅಪ್ಪು ಅಭಿಮಾನಿಗಳ ಮನವಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಹಾಗೂ ಕನಸಿನ ಸಿನಿಮಾ ಗಂಧದ ಗುಡಿ ಬಿಡುಗಡೆಗೆ ಇನ್ನೂ ಕೆಲವೇ ದಿನಗಳು ಮಾತ್ರವೇ ಭಾಕಿ ಇದೆ. ಇದಕ್ಕೂ ಮುನ್ನ ದೊಡ್ಮನೆ ಕುಟುಂಬ ಅದ್ದೂರಿಯಾಗಿ ಪ್ರೀರಿಲೀಸ್ ರುಕಾರ್ಯಕ್ರಮ ಹಮ್ಮಿಕೊಂಡಿದೆ. ಕರುನಾಡಿನ ನಾಡು, ನುಡು ವಿಚಾರದ ಕುರಿತು ರೆಡಿಯಾಗಿರುವ ಗಂಧದ ಗುಡಿ ಚಿತ್ರವನ್ನು ಟ್ಯಾಕ್ಸ್ ಫ್ರೀ ಮಾಡುವಂತೆ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇದೇ ಅಕ್ಟೋಬ್ 28ರಂದು ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಾಕ್ಷ್ಯ ಚಿತ್ರ ಬಿಡುಗಡೆ ಆಗುತ್ತಿದೆ. ಈಗಾಗ್ಲೆ ಟ್ರೈಲರ್ ನೋಡಿ […]Read More

Phone icon
Call Now
Reach us!
WhatsApp icon
Chat Now