• March 14, 2026

Tags : telugu

ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟ ಶಿವಣ್ಣ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಸಾಕಷ್ಟು ಸಿನಿಮಾಗಳಿವೆ. ಸಿನಿಮಾಗಳ ಜೊತೆಗೆ ರಿಯಾಲಿಟಿ ಶೋನಲ್ಲೂ ಬ್ಯುಸಿಯಾಗಿರುವ ಶಿವಣ್ಣ ಇದೀಗ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶಿವಣ್ಣನ 125ನೇ ಚಿತ್ರ ವೇದಂ ಡಿಸೆಂಬರ್ ನಲ್ಲಿ ತೆರೆಕಾಣಲಿದೆ. ಇದರ ಜೊತೆಗೆ ಘೋಸ್ಟ್, ನೀ  ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ನಿರ್ದೇಶನದ ಚಿತ್ರದಲ್ಲಿ ನಟಿಸಲು ಶಿವಣ್ಣ ಓಕೆ ಅಂದಿದ್ದಾರೆ. […]Read More

ಪರಭಾಷೆಗೆ ಹೊರಟ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ

ಖ್ಯಾತ ನಿರ್ದೇಶಕ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಮುಗ್ದ ಪ್ರೇಮಕಥೆಯೊಂದಿಗೆ ತೆರೆಗೆ ಬಂದ ಲವ್ 360 ಚಿತ್ರ ಕಲೆಕ್ಷನ್ ನಲ್ಲಿ ಕಮಾಲ್ ಮಾಡಿದ್ದು ಇದೀಗ ಪರಭಾಷೆಗೆ ಹೋಗೋಕೆ ರೆಡಿಯಾಗಿದೆ. ಲವ್ 360 ಸಿನಿಮಾ ತೆಲುಗು ಹಾಗೂ ತಮಿಳು ಭಾಷೆಗೆ ರಿಮೇಕ್ ಆಗುತ್ತಿರುವ ಬಗ್ಗೆ ಚಿತ್ರತಂಡದಿಂದ ಮಾಹಿತಿ ಹೊರ ಬಂದಿದೆ. ಖ್ಯಾತ ನಿರ್ಮಾಣ ಸಂಸ್ಥೆಯೊಂದು ಈ ಸಿನಿಮಾವನ್ನು ತೆಲುಗು ಹಾಗೂ ತಮಿಳು ಭಾಷೆಗೆ ರಿಮೇಕ್ ಮಾಡಲು ಮುಂದೆ ಬಂದಿದೆ. ಈ ಬಗ್ಗೆ ಇನ್ನಷ್ಟೇ […]Read More

ಓದೆಲಾ ರೇಲ್ವೇ ಸ್ಟೇಷನ್ ತೆರೆಗೆ: ತೆಲುಗು ಅಭಿಮಾನಿಗಳ ಮನ ಗೆದ್ದ ವಸಿಷ್ಠ ಸಿಂಹ

ಕಂಚಿನ ಕಂಠದ ನಾಯಕ ವಸಿಷ್ಠ ಸಿಂಹ ಈಗಾಗ್ಲೆ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ವಸಿಷ್ಠ ಸಿಂಹ ನಟನೆಯ ‘ಓದೆಲಾ ರೇಲ್ವೇ ಸ್ಟೇಷನ್’ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು ವಸಿಷ್ಠ ಸಿಂಹ ನಟನೆಯಗೆ ತೆಲುಗು ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಚಿತ್ರದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಇದೂವರೆಗೂ ಮಾಡಿರದಂತಹ ವಿಭಿನ್ನ ಪಾತ್ರದಲ್ಲಿ ವಸಿಷ್ಠ ನಟಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿಯೇ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಓದೆಲಾ ರೇಲ್ವೇ ಸ್ಟೇಷನ್ ನೈಜ ಘಟನೆಯಾಧಾರಿತ ಸಿನಿಮಾವಾಗಿದ್ದು, ಖರೀಮ್ […]Read More

ಹಸೆಮಣೆ ಏರಲು ಸಜ್ಜಾದ ಕೀರ್ತಿ ಸುರೇಶ್: ಮಹಾನಟಿಯ ಕೈ ಹಿಡಿಯಲಿರೋ ವರ ಯಾರು

ಸೌತ್ ಸಿನಿ ರಂಗದಲ್ಲಿ ಖ್ಯಾತಿ ಘಳಿಸಿರುವ ಸ್ಟಾರ್ ಮಹಾನಟಿ ಕೀರ್ತಿ ಸುರೇಶ್ ಇದೀಗ ಹಸೆ ಮಣೆ ಏರೋಕೆ ರೆಡಿಯಾಗಿದ್ದಾರೆ. ಖ್ಯಾತಿ ಉದ್ಯಮಿ ಜೊತೆ ಕೀರ್ತಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯವಾಗಿ ಸೋಷಿಯಲ್ ಮೀಡಿಯಾದಲ್ಲಿ ನಟಿಯರ ಮದುವೆಯ ವಿಚಾರಗಳು ಆಗಾಗ ಸುದ್ದಿಯಾಗುತ್ತಿರುತ್ತವೆ. ಇದೀಗ ಕೀರ್ತಿ ಸುರೇಶ್ ಮದುವೆಯ ಸುದ್ದಿಯೊಂದು ಸಾಮಾಜಿಕ ಜಾಲಾ ತಾಣದಲ್ಲಿ ಸಖತ್ ವೈರಲ್ ಆಗಿದೆ. ತಂದೆ-ತಾಯಿಗಳು ನಿಶ್ಚಯಿಸಿದ ಹುಡುಗನೊಂದಿಗೆ ಕೀರ್ತಿ ಹಸೆಮಣೆ ಏರಲು ನಿರ್ಧರಿಸಿದ್ದಾರಂತೆ. ಸದ್ಯದಲ್ಲೇ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. […]Read More

ಚಂದನ್ ಪ್ರಕಣದಕ್ಕೆ ಹೊಸ ಟ್ವಿಸ್ಟ್: ಪ್ರೆಸ್ ಮೀಟ್ ಗೂ ಮುನ್ನವೇ ಬ್ಯಾನ್ ಆಗಿದ್ರಾ

ಕಳೆದ ಒಂದೆರಡು ದಿನಗಳಿಂದ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ನಡೆದ ಹಲ್ಲೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಈ ಬಗ್ಗೆ ಪ್ರೆಸ್ ಮೀಟ್ ಮಾಡಿದ್ದ ಚಂದನ್ ನಾನು ಬೇರೆ ಭಾಷೆಯವನು ಅನ್ನೋ ಕಾರಣಕ್ಕೆ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ.ಇದೆಲ್ಲಾ ಪ್ರೀಪ್ಯಾನ್ಡ್ ಎನಿಸುತ್ತದೆ ಎಂದಿದ್ದಾರೆ. ಈ ಬೆನ್ನಲ್ಲೇ ಹೊಸ ವಿಷಯವೊಂದು ಇದೀಗ ಸುದ್ದಿಯಾಗಿದೆ. ಚಂದನ್ ತೆಲುಗು ಧಾರವಾಹಿಯಿಂದ ಹೊರ ಬರುವ ಮುನ್ನವೇ ಅವರನ್ನು ತೆಲುಗು ಚಿತ್ರರಂಗ ಬ್ಯಾನ್ ಮಾಡಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ. ಪತ್ರಿಕಾಗೋಷ್ಠಿಯಲ್ಲಿ […]Read More

ಇನ್ನು ಮುಂದೆ ಆ ಧಾರವಾಹಿಯಲ್ಲಿ ನಟಿಸಲ್ಲ: ಚಂದನ್ ಕುಮಾರ್

ಸ್ಯಾಂಡಲ್ ವುಡ್ ನಟ ಚಂದನ್ ಕುಮಾರ್ ಮೇಲೆ ತೆಲುಗು ಧಾರವಾಹಿ ಚಿತ್ರೀಕರಣದ ವೇಳೆ ಹಲ್ಲೆ ನಡೆದಿದ್ದು ಈ ಕುರಿತು ನಟ ಚಂದನ್ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಮೇಲೆ ನಡೆದ ಹಲ್ಲೆ ಪೂರ್ವ ನಿಯೋಜಿತ. ಇದು ಕನ್ನಡದ ನಟರ ಮೇಲೆ ಅವರಲ್ಲಿರುವ ಅಸಹನೆಯನ್ನು ಸೂಚಿಸುತ್ತದೆ. ಸುಮಾರು ಮೂರು ಗಂಟೆಗಳ ಕಾಲ ನನ್ನನ್ನು ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಮದ ನಿಂದಿಸಿ, ಹಲ್ಲೆ ನಡೆಸಿದರು. ಅದನ್ನು ವಿಡಿಯೋ ಮಾಡಿಕೊಂಡು ಕೆಲವು ದೃಶ್ಯಗಳನ್ನಷ್ಟೇ ಎಡಿಟ್ ವೈರಲ್ ಮಾಡಿದ್ದಾರೆ ಎಂದು ಆರೋಪಿಸಿದರು. ‘’ಹೈದರಾಬಾದ್‌ನಲ್ಲಿ ನನ್ನ ಮೇಲೆ […]Read More

ನನ್ನ ಮೇಲೆ ನಡೆದ ಕಪಾಳ ಮೋಕ್ಷ ಪ್ರಕರಣ ಪೂರ್ವ ನಿಯೋಜಿತ: ನಟ ಚಂದನ್

ಇಂದು ಮುಂಜಾನೆಯಿಂದಲೂ ನಟ ಚಂದನ್ ಕುಮಾರ್ ಗೆ ತೆಲುಗು ಧಾರವಾಹಿಯ ಶೂಟಿಂಗ್ ಸೆಟ್ ನಲ್ಲಿ ನಡೆದ ಹಲ್ಲೆಯ ಪ್ರಕರಣ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಚಂದನ್ ಮೇಲೆ ನಡೆದಿರುವುದು ಪೂರ್ವ ನಿಯೋಜಿತ ಕೃತ್ಯ ಎನ್ನಲಾಗುತ್ತಿದ್ದು ಇದು ಒಂದು ತಿಂಗಳ ಹಿಂದೆ ನಡೆದ ಘಟನೆಯಲ್ಲ, ನಿನ್ನೆಯಷ್ಟೇ ನಡೆದಿದೆ ಎನ್ನಲಾಗುತ್ತಿದೆ. ಘಟನೆ ಕುರಿತು ಮಾತನಾಡಿದ ಚಂದನ್, ‘ನಿನ್ನೆ ನನ್ನ ಕಾಲ್ ಶೀಟ್ ಇರಲಿಲ್ಲ. ಆದರೂ, ಶೂಟಿಂಗೆಗೆ ಹೋಗಿದ್ದೆ. ಅದು ನನ್ನ ವೃತ್ತಿ ಬದ್ಧತೆ ಆಗಿತ್ತು. ನನ್ನ ತಾಯಿಗೆ ಹುಷಾರಿಲ್ಲ ಎಂದರೂ, ನಾನು […]Read More

ಬೇಗ ಗುಣಮುಖರಾಗಿ ಅಮ್ಮ: ಹಲ್ಲೆ ಬೆನ್ನಲ್ಲೇ ಹೊಸ ಪೋಸ್ಟ್ ಹಂಚಿಕೊಂಡ ಚಂದನ್ ಕುಮಾರ್

ಸ್ಯಾಂಡಲ್ ವುಡ್ ನಟ ಚಂದನ್ ಕನ್ನಡದ ಜೊತೆಗೆ ತೆಲುಗು ಕಿರುತೆರೆಯಲ್ಲೂ ಸಕ್ರಿಯರಾಗಿದ್ದಾರೆ. ಶ್ರೀಮತಿ ಶ್ರೀನಿವಾಸ್ ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಕಿರಿಕ್ ಮಾಡಿಕೊಂಡ ಕಾರಣಕ್ಕೆ ಇಂದು ಮುಂಜಾನೆಯಿಂದಲೇ ಚಂದನ್ ಸುದ್ದಿಯಲ್ಲಿದ್ದಾರೆ. ಈ ಬೆನ್ನಲ್ಲೇ ನಟ ಚಂದನ್ ಭಾವುಕರಾಗಿ ಫೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ತೆಲುಗು ಸೀರಿಯಲ್ ಶೂಟಿಂಗ್ ಸಂದರ್ಭದಲ್ಲಿ ಚಂದನ್ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ಕಿಡಿಕಾರಿದ್ದರು. ಬಳಿಕ ಚಂದನ್ ಕ್ಷಮೆ ಕೂಡ ಕೇಳಿದ್ದರು. ಈ ವಿಚಾರ ಅಲ್ಲಿಗೆ ನಿಲ್ಲದೇ ಚಂದನ್‌ಗೆ […]Read More

ಧಾರವಾಹಿ ಶೂಟಿಂಗ್ ವೇಳೆ ನಟ ಚಂದನ್ ಕುಮಾರ್ ಗೆ ಕಪಾಳ ಮೋಕ್ಷ

ಕನ್ನಡದ ಕಿರುತೆರೆಯಲ್ಲಿ ಖ್ಯಾತಿ ಘಳಿಸಿ ಬಳಿಕ ಕೆಲ ಸಿನಿಮಾದಲ್ಲೂ ಕಾಣಿಸಿಕೊಂಡ ನಟ ಚಂದನ್ ಕುಮಾರ್ ಸದ್ಯ ತೆಲುಗು ಕಿರುತೆರೆಯಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತೆಲುಗು ತಂತ್ರಜ್ಞರು ಚಂದನ್ ಕುಮಾರ್ ಗೆ ಕಪಾಳ ಮೋಕ್ಷ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕನ್ನಡದ ಜೊತೆ ಜೊತೆಗೆ ತೆಲುಗು ಧಾರವಾಹಿಗಳಲ್ಲೂ ಚಂದನ್ ಬ್ಯುಸಿಯಾಗಿದ್ದು ಅಲ್ಲೂ ಸಾಕಷ್ಟು ಜನಪ್ರಿಯತೆ ಘಳಿಸಿದ್ದಾರೆ. ಚಂದನ್ ತೆಲುಗಿನ ಸಾವಿತ್ರಮ್ಮಗಾರು ಅಬ್ಬಾಯಿ ಧಾರವಾಹಿಯ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಹೈದರಾಬಾದ್ ನಲ್ಲಿ ಧಾರವಾಹಿಯ ಚಿತ್ರೀಕರಣ ನಡೆಯುತ್ತಿದ್ದು ಧಾರವಾಹಿ ಸೆಟ್ […]Read More

Phone icon
Call Now
Reach us!
WhatsApp icon
Chat Now