• January 2, 2026

Tags : thaluru

ಕೊಡಿ ಬಿದ್ದ ಯಶ್ ಅಭಿವೃದ್ಧಿ ಪಡಿಸಿದ ತಲ್ಲೂರು ಕೆರೆ: ಗ್ರಾಮಸ್ಥರಲ್ಲಿ ಮನೆ ಮಾಡಿದ

ಕೊಪ್ಪಳ: ರಾಕಿಂಗ್ ಸ್ಟಾರ್ ಯಶ್ ಅಭಿವೃದ್ಧಿ ಪಡಿಸಿದ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ತಲ್ಲೂರು ಕೆರೆ ತುಂಬಿಕೊಂಡಿದೆ. ಈ ಗ್ರಾಮದಲ್ಲಿ ನೀರಿನ ಸಮಸ್ಯೆಉಂಟಾದ ಸಂದರ್ಭದಲ್ಲಿ2017ರ ವೇಳೆ ಯಶೋಮಾರ್ಗ ಫೌಂಡೇಶನಿಂದ ಕೆರೆ ಅಭಿವೃದ್ಧಿ ಮಾಡಲಾಗಿತ್ತು. ಅಭಿವೃದ್ದಿಯಾದ ಬಳಿಕ ಇದೇ ಮೊದಲ ಭಾರಿಗೆ ಕೆರೆ ಕೋಡಿ ಬಿದ್ದಿದ್ದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯಶೋಮಾರ್ಗ, ಯಶೋಮಾರ್ಗದ ಮಹತ್ವದ ಯೋಜನೆಯಾಗಿದ್ದ ತಲ್ಲೂರು […]Read More

Phone icon
Call Now
Reach us!
WhatsApp icon
Chat Now