• January 1, 2026

Tags : tital

‘ರುದ್ರಪ್ಪ’ ಟೈಟಲ್ ಸೂಚಿಸಿ ಇಪ್ಪತೊಂದು ಸಾವಿರ ಬಹುಮಾನ ಪಡೆದ ಪ್ರೇಕ್ಷಕ

ಈ ಹಿಂದೆ ಎಸ್‌ಎಂಎಲ್ ಪ್ರೊಡಕ್ಷನ್ ಸಂಸ್ಥೆ ‘ಸ್ಟಾಕರ್’ ಚಿತ್ರ ನಿರ್ಮಾಣ ಮಾಡಿದ್ದು ಇದೀಗ ಮತ್ತೊಂದು ಚಿತ್ರ ಆರಂಭಿಸಲು ಸಜ್ಜಾಗಿದೆ. ಚಿತ್ರಕ್ಕೆ ಪ್ರೊಡಕ್ಷನ್ ನಂ2 ಎಂದು ಹೊಸರಿಟ್ಟು ಚಿತ್ರದ ಪ್ರೀಪ್ರೊಡಕ್ಷನ್ ಕೆಲಸ ಆರಂಭಿಸಲಾಗಿತ್ತು. ಜೊತೆಗೆ ಸೂಕ್ತ ಶೀರ್ಷಿಕೆ ನೀಡಿ ಎಂದು ಚಿತ್ರತಂಡ ಹೇಳಿತ್ತು. ಎಸ್ ಎಂ ಎಲ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಎರಡನೇ ಚಿತ್ರಕ್ಕೆ ಸೂಕ್ತ ಶೀರ್ಷಿಕೆ ನೀಡಿ. ಉತ್ತಮ ಶೀರ್ಷಿಕೆ ನೀಡಿದವರಿಗೆ 21 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿತ್ತು. ಜೊತೆಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ […]Read More

ರಿವೀಲ್ ಆಯ್ತು ಶಶಾಂಕ್, ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನ ಚಿತ್ರದ ಟೈಟಲ್

ಇತ್ತೀಚೆಗಷ್ಟೇ ನಿರ್ದೆಶಕ ಶಶಾಂಕ್ ಹಾಗೂ ನಟ ಡಾರ್ಲಿಂಗ್ ಕೃಷ್ಣ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಸೆಟ್ಟೇರಿದೋ ಗೊತ್ತೆ ಇದೆ. ಇದೇ ಮೊದಲ ಭಾರಿಗೆ ಶಶಾಂಕ್ ಹಾಗೂ ಕೃಷ್ಣ ಒಂದಾಗ್ತಿರೋದ್ರಿಂದ ಗಾಂಧಿನಗರದಲ್ಲಿ ಸಾಕಷ್ಟು ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಸದ್ಯ ಚಿತ್ರತಂಡ ಚಿತ್ರದ ಟೈಟಲ್ ರಿವೀಲ್ ಮಾಡಿದೆ. ನಟ ಡಾರ್ಲಿಂಗ್ ಕೃಷ್ಣ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸ್ತಿದ್ದಾರೆ. ಇತ್ತ ನಿರ್ದೇಶಕ ಶಶಾಂಕ್ ಕೂಡ ಕೆಲ ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್ ವುಡ್ ಗೆ ಕಂಬ್ಯಾಕ್ ಮಾಡಿದ್ದಾರೆ. ಇತ್ತೀಚೆಗೆ ಶಶಾಂಕ್ ನಿರ್ದೇಶನದ […]Read More

ಪೋಸ್ಟರ್ ನೋಡಿ ಸಿನಿಮಾಗೆ ಸೂಕ್ತ ಶೀರ್ಘಿಕೆ ನೀಡಿ, ನಗದು ಬಹುಮಾನ ಗೆಲ್ಲಿ

ಒಂದು ಸಿನಿಮಾಗೆ ಟೈಟಲ್ ಎಂಬುದು ಸಾಕಷ್ಟು ಇಂಫರ್ಟೆಂಟ್ ಆಗಿರುತ್ತೆ. ಅದೆಷ್ಟೋ ಸಿನಿಮಾಗಳು ಟೈಟಲ್ ನಿಂದಲೇ ಗೆದ್ದಿರೋದು ಇದೆ. ಸದ್ಯ ಹೊಸ ತಂಡವೊಂದು ತಮ್ಮ ಸಿನಿಮಾಗೆ ಸೂಕ್ತ ಟೈಟಲ್ ನೀಡದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಹೌದು.ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೆ ಇರುತ್ತವೆ. ಸಾಕಷ್ಟು ಹೊಸ ಹೊಸ ಪ್ರತಿಭೆಗಳು ತಮ್ಮ ಸಿನಿಮಾಗಳನ್ನು ಪರಭಾಷೆಯಲ್ಲೂ ಗುರುತಿಸುವಂತೆ ಹೆಸರು ಮಾಡಿವೆ. ಸದ್ಯ ಅಂತದ್ದೆ ಹೊಸ ತಂಡವೊಂದು ತಮ್ಮ ಸಿನಿಮಾಗೆ ಪ್ರೇಕ್ಷಕರೆ ಸೂಕ್ತ ಟೈಟಲ್ ಸೂಚಿಸಲಿ ಎನ್ನುತ್ತಿದೆ. ಕಳೆದ […]Read More

ರಕ್ಷಿತ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಟೈಟಲ್ ಫಿಕ್ಸ್

ರಕ್ಷಿತ್ ಶೆಟ್ಟಿ ನಿರ್ಮಾಣದ ಪರಂವಃ ಸ್ಟುಡಿಯೋಸ್ ಮೂಲಕ ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡ್ತಿದ್ದಾರೆ. ಈಗಾಗ್ಲೆ ಪರಂವಃ ಸ್ಟುಡಿಯೋಸ್ ಮೂಲಕ ಸಧಭಿರುಚಿಯ ಸಿನಿಮಾಗಳು ತೆರೆಗೆ ಬರ್ತಿದೆ. ಈ ಮಧ್ಯೆ ಕಳೆದ ಕೆಲ ದಿನಗಳ ಹಿಂದೆ ಹೊಸ ಸಿನಿಮಾವೊಂದನ್ನು ಘೋಷಿಸಿದ್ರು. ಸದ್ಯ ಈ ಸಿನಿಮಾದ ಟೈಟಲ್ ರಿವೀಲ್ ಮಾಡಿದೆ ಚಿತ್ರತಂಡ. ಯೋಗರಾಜ್ ಭಟ್ ನಿರ್ದೇಶನದ ಪಂಚತಂತ್ರ ಸಿನಿಮಾದ ನಟ ವಿಹಾನ್ ಗೌಡ ಹಾಗೂ ನಮ್ಮನೆ ಯುವರಾಣಿ ಖ್ಯಾತಿಯ ಅಂಕಿತಾ ಅಮರ್ ನಟನೆಯ ಸಿನಿಮಾಗೆ ಇಬ್ಬನಿ ತಬ್ಬಿದ ಇಳೆಯಲಿ ಎಂದು […]Read More

ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ತಂಡಕ್ಕೆ ಸಾಥ್ ನೀಡಿದ ಅವಧೂತ ವಿನಯ್ ಗುರೂಜಿ

ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು‌ ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಟೈಟಲ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ವಿನಯ್ ಗುರೂಜೀ ಮಾತನಾಡಿ, ಭಗವಾನ್ ಹೆಸರಿನಲ್ಲಿ ಕಿರುಚಿತ್ರಗಳಷ್ಟೇ ಬಂದಿದೆ. ಈಗ ಅವರ ವಿಚಾರಗಳನ್ನು ಒಳಗೊಂಡ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ ಬರ್ತಿದೆ. ಭಗವಾನ್ ನಲ್ಲಿ […]Read More

‘ಅನ್ ಲಾಕ್ ರಾಘವ’ ಸಿನಿಮಾದ ಟೈಟಲ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ  ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್ ಲಾಕ್ ರಾಘವ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, […]Read More

Phone icon
Call Now
Reach us!
WhatsApp icon
Chat Now