• March 14, 2026

Tags : tollywood

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಸಮಂತಾ: ಆರೋಗ್ಯದ ಕುರಿತು ಮೊದಲ ಬಾರಿಗೆ ಮೌನ ಮುರಿದ

ಟಾಲಿವುಡ್ ಸ್ಟಾರ್ ನಟಿ ಸಮಂತಾ ಆರೋಗ್ಯದ ಕುರಿತು ಕೆಲ ದಿನಗಳ ಹಿಂದೆ ಸುದ್ದಿಯೊಂದು ಹರಿದಾಡಿತ್ತು. ಆದ್ರೆ ಆ ಬಗ್ಗೆ ಮಾತನಾಡಿದ್ದ ಸಮಂತಾ ಮ್ಯಾನೇಜರ್ ಸಮಂತಾ ಆರಾಮಾವಾಗಿದ್ದಾರೆ. ಯಾವುದೇ ರೀತಿಯ ಕಾಯಿಲೆ ಇಲ್ಲ ಎಂದಿದ್ದರು. ಆದರೆ ಇದೀಗ ಸ್ವತಃ ಸಮಂತಾ ತಮ್ಮ ಕಾಯಿಲೆಯ ಕುರಿತು ಮೊದಲ ಭಾರಿಗೆ ಮಾತನಾಡಿದ್ದಾರೆ. ತಮ್ಮ ಕಾಯಿಲೆಯ ಕುರಿತು ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಷವಾಗಿ ಬರೆದುಕೊಂಡಿದ್ದಾರೆ. ನಾನು ಕಳೆದ ಕೆಲವು ತಿಂಗಳುಗಳಿಂದ “ಮಯೋಸಿಟಿಸ್” ಎಂಬ ಕಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು ನಾನು ಆದಷ್ಟು ಬೇಗ ಹುಷಾರಾಗುತ್ತೀನಿ […]Read More

ಕನ್ನಡ, ತಮಿಳಿನ ಬಳಿಕ ತೆಲುಗು ಚಿತ್ರರಂಗಕ್ಕೆ ಆಶಿಕಾ ರಂಗನಾಥ್ ಎಂಟ್ರಿ

2016ರಲ್ಲಿ ತೆರೆಕಂಡ ಕ್ರೇಜಿಬಾಯ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟಿ ಆಶಿಕಾ ರಂಗನಾಥ್ ಸದ್ಯ ಸ್ಟಾರ್ ನಟಿಯಾಗಿ ಖ್ಯಾತಿ ಘಳಿಸಿದ್ದಾರೆ. ಒಂದರ ಹಿಂದೊಂದರಂತೆ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಆಶಿಕಾ ಇದೀಗ ಟಾಲಿವುಡ್ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಶಿವರಾಜ್ ಕುಮಾರ್, ಗಣೇಶ್, ಶ್ರೀಮುರುಳಿ, ಶರಣ್, ಅಜಯ್ ರಾವ್ ಸೇರಿದಂತೆ ಸಾಕಷ್ಟು ಸ್ಟಾರ್ ನಟರ ಜೊತೆ ಸ್ಕ್ರೀನ್ ಶೇರ್ ಮಾಡಿರುವ ಆಶಿಕಾ ಈಗಾಗ್ಲೆ ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ತಮಿಳು ನಟ ಸಿದ್ದಾರ್ಥ್ ನಟನೆಯ ಮುಂದಿನ ಸಿನಿಮಾಗೆ ನಾಯಕಿಯಾಗುವ ಮೂಲಕ ಕಾಲಿವುಡ್ […]Read More

ನನ್ನನ್ನು ‘ಪ್ಯಾಕೇಜ್ ಸ್ಟಾರ್’ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ: ನಟ ಪವನ್ ಕಲ್ಯಾಣ್

ತೆಲುಗು ಚಿತ್ರರಂಗದ ಖ್ಯಾತ ನಟ ಹಾಗೂ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್‌ ಕಲ್ಯಾಣ್‌ ಫುಲ್ ಗರಂ ಆಗಿದ್ದಾರೆ. ವೇದಿಕೆ ಮೇಲೆ ನಿಂತೂ ತಮ್ಮನ್ನು ಪ್ಯಾಕೇಜ್ ಸ್ಟಾರ್ ಎಂದು ಟೀಕಿಸಿದವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ. ಗುಂಟೂರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದ ಪವನ್ ಕಲ್ಯಾಣ್ ವೇದಿಕೆಯ ಮೇಲೆಯೇ ಕೈಯಲ್ಲಿ ಚಪ್ಪಲಿ ಹಿಡಿದು ನನ್ನನ್ನು ಪ್ಯಾಕೇಜ್ ಸ್ಟಾರ್ ಎಂದು ಅಣುಕಿಸುವವರಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ ಎಂದಿದ್ದಾರೆ. ಪವನ್‌ ಕಲ್ಯಾಣ್‌ ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ ಪಕ್ಷದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಇತ್ತೀಚೆಗೆ […]Read More

ನಟಿ ಆಕಾಂಕ್ಷಾ ಮೋಹನ್ ಮೃತ ದೇಹ ಪತ್ತೆ: ಮಾನಸೀಕ ಖಿನ್ನತೆಯಿಂದ ಆತ್ಮಹತ್ಯೆ ಶಂಕೆ

ತಮಿಳು ಚಿತ್ರ ರಂಗದ ಖ್ಯಾತ ನಟಿ ಆಕಾಂಕ್ಷಾ ಮೋಹನ್ ಮುಂಬೈನ ವೆರ್ಸೋವಾದಲ್ಲಿರುವ ಹೋಟೆಲ್ ಕೋಣೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆಕಾಂಕ್ಷ ನಟನೆಯ ಹಿಂದಿ ಸಿನಿಮಾ ‘ಸಿಯಾ’ ಕಳೆದ ಎರಡು ವಾರಗಳ ಹಿಂದಷ್ಟೇ ಬಿಡುಗಡೆ ಆಗಿದೆ. ಸೆಪ್ಟೆಂಬರ್ 28ರಂದು ಹೋಟೆಲ್ ನಲ್ಲಿ ರೂಂ ಪಡೆದಿದ್ದ ನಟಿ ಆಕಾಂಕ್ಷ ಎರಡು ದಿನಗಳ ಬಳಿಕ ಅಂದ್ರೆ ಸೆ.30ರಂದು ಶವವಾಗಿ ಪತ್ತೆಯಾಗಿದ್ದಾರೆ. ನಟಿ ಆಕಾಂಕ್ಷ ಸಾವು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಆಕಾಂಕ್ಷ ಸೆ.28 ರಂದು ಎರಡು ದಿನಗಳ ಮಟ್ಟಿಗೆ ರೂಮ್ ಬುಕ್ ಮಾಡಿದ್ದರು. ಆದರೆ […]Read More

“ಲೈನ್ ಮ್ಯಾನ್” ಆಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ತೆಲುಗು ನಟ

“ಭಿನ್ನ” ದಂತಹ ವಿಭಿನ್ನ ಚಿತ್ರ ನಿರ್ಮಾಣ ಮಾಡಿದ್ದ ಪರ್ಪಲ್ ರಾಕ್ ಸಂಸ್ಥೆಯಿಂದ ಇತ್ತೀಚೆಗೆ “ಡಿಯರ್ ಸತ್ಯ” ಚಿತ್ರ ಸಹ ನಿರ್ಮಾಣವಾಗಿತ್ತು. ಈಗ ಸಂಸ್ಥೆಯ ಮೂರನೇ ಕಾಣಿಕೆಯಾಗಿ  “ಲೈನ್ ಮ್ಯಾನ್” ಚಿತ್ರ ಆರಂಭವಾಗಿದೆ. ಚಾಮರಾಜನಗರದ ಚಂದಕವಾಡಿಯಲ್ಲಿರುವ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು. ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ  ಶ್ರೀ ಶಿವಕುಮಾರ್ ಆರಂಭ ಫಲಕ ತೋರುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಯತೀಶ್ ವೆಂಕಟೇಶ್, ಗಣೇಶ್ ಪಾಪಣ್ಣ, ಶ್ರೀನಿವಾಸ್ ಬಿಂಡಿಗನವಿಲೆ ಹಾಗೂ […]Read More

ವಿವಾದದ ಬೆನ್ನಲ್ಲೆ ಸಂಭಾವನೆ ಹೆಚ್ಚಿಸಿಕೊಂಡ ನಟಿ ಪವಿತ್ರಾ ಲೋಕೇಶ್

ಟಾಲಿವುಡ್ ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ಅಫೇರ್ ಸುದ್ದಿ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ವಿವಾದದ ಬಳಿಕ ಪವಿತ್ರಾ ಅವರಿಗೆ ಅವಕಾಶಗಳು ಕಮ್ಮಿಯಾಗುತ್ತವೆ ಎನ್ನಲಾಗಿತ್ತು. ಆದರೆ ಇದೀಗ ಎಲ್ಲವೂ ಉಲ್ಟ್ ಪಲ್ಟ್ ಆಗಿದೆ. ಈಗಾಗಲೆ ಮೂರು ಮದುವೆಯಾಗಿರೋ ನರೇಶ್ ಪವಿತ್ರಾ ಲೋಕೇಶ್ ಜೊತೆ ಅಫೇರ್ ಇಟ್ಟುಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತ ಪತಿ ಸುಚೇಂದ್ರ ಪ್ರಸಾದ್ ಹಾಗೂ ಎರಡು ಮಕ್ಕಳನ್ನು ಬಿಟ್ಟು ಪವಿತ್ರಾ ಲೋಕೇಶ್ ನರೇಶ್ ರನ್ನು ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇಷ್ಟೆಲ್ಲಾ ಆದ ಮೇಲೆ ಪವಿತ್ರಾ ಲೋಕೇಶ್ […]Read More

ತೆರೆ ಹಿಂದೆ ಲವ್ವಿ ಡವ್ವಿ, ತೆರೆ ಮುಂದೆ ಅಣ್ಣ- ತಂಗಿ: ಇದು ನರೇಶ್,

ತೆಲುಗು ನಟ ನರೇಶ್ ಹಾಗೂ ನಟಿ ಪವಿತ್ರಾ ಲೋಕೇಶ್ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಈಗಾಗ್ಲೆ ಮೂರು ಮದುವೆಯಾಗಿರೋ ನರೇಶ್ ಪವಿತ್ರ ಲೋಕೇಶ್ ರನ್ನ ನಾಲ್ಕನೇ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇತ್ತ ಪವಿತ್ರಾ ಲೋಕೇಶ್ ಕೂಡ ಸುಚೇಂದ್ರ ಪ್ರಸಾದ್ ಹಾಗೂ ಇಬ್ಬರು ಮಕ್ಕಳನ್ನು  ಬಿಟ್ಟು ನರೇಶ್ ಜೊತೆ ಜೋಡಿಯಾಗೋಕೆ ರೆಡಿಯಾಗಿದ್ದಾರೆ. ಆದರೆ ಇಷ್ಟು ದಿನ ಜೋಡಿಗಳಾಗಿದ್ದವರು ಇದೀಗ ಅಣ್ಣ ತಂಗಿಯಾಗಿ ಬಿಟ್ಟಿದ್ದಾರೆ. ಕಳೆದ ಕೆಲ ದಿನಗಳಿಂದ ಸೈಲೆಂಟ್ ಆಗಿದ್ದ ನರೇಶ್ ಹಾಗೂ ಪವಿತ್ರಾ ಸುದ್ದಿ ಮತ್ತೆ ಸದ್ದು […]Read More

Phone icon
Call Now
Reach us!
WhatsApp icon
Chat Now