ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಬೆಂಗಳೂರಿನ ಟ್ರಾಫಿಕ್ ನಲ್ಲಿ ಮಣಿಪಾ ಆಸ್ಪತ್ರೆಯ ಗ್ಯಾಸ್ಟ್ರೋ ಎಂಟರಾಲಜಿ ತಜ್ಷ ಡಾ.ಗೋವಿಂದ ನಂದ ಕುಮಾರ್ ಅವರ ಕಾರು ಸಿಲುಕಿಕೊಂಡಿದರೆ. ಅತ್ತ ರೋಗಿಯೊಬ್ಬರು ಜೀವ ಕೈಯಲ್ಲಿ ಹಿಡಿದುಕೊಂಡು ಡಾಕ್ಟರ್ ರ ಬರುವಿಕೆಗಾಗಿ ಕಾದು ಕುಳಿತಿದ್ದರು. ಹೀಗಾಗಿ ತಕ್ಷಣವೇ ಹಿಂದೂ ಮುಂದು ನೋಡದ ಡಾ.ಗೋವಿಂದ ಟಾಫಿಕ್ ನಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಅಲ್ಲಿಯೇ ಬಿಟ್ಟು ಬರೋಬ್ಬರಿ 3 ಕಿಲೋ ಮೀಟರ್ ಓಡಿ ಆಸ್ಪತ್ರೆ ತಲುಪಿದ್ದಾರೆ. ಆಸ್ಪತ್ರೆ ತಲುಪಿದ ವೈದ್ಯರು ಕೊಂಚವು ವಿಶ್ರಮಿಸಿಕೊಳ್ಳದೆ ತಮ್ಮ ಸಿಬ್ಬಂದಿಯೊಂದಿಗೆ ಸೇರಿ ಯಶಸ್ವಿಯಾಗಿ ಅಪರೇಷನ್ ಮಾಡಿದ್ದಾರೆ. ಸದ್ಯ […]Read More
