ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಭಾಷೆಯಲ್ಲಿ ತೆರೆಕಂಡ ಕಾಂತಾರ ಚಿತ್ರ ದೊಡ್ಟ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಕ್ಸ್ ಅಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡುವ ಮೂಲಕ ಈ ಹಿಂದಿನ ಸಿನಿಮಾಗಳ ದಾಖಲೆಯನ್ನು ಕಾಂತಾರ ಮುರಿಯುತ್ತಿದೆ. ತುಳುನಾಡಿನ ಆರಾದ್ಯ ದೈವದ ಹಿನ್ನೆಲೆಯಲ್ಲಿ ಮೂಡಿ ಬಂದಿರುವ ಕಾಂತಾರ ಚಿತ್ರವನ್ನು ತುಳುವಿಗೂ ಡಬ್ ಮಾಡಬೇಕು ಎನ್ನುವುದು ನಿರ್ಮಾಪಕ ವಿಜಯ್ ಕಿರಗಂದೂರು ಆಸೆಯಂತೆ. ಹಾಗಾಗಿ ಈ ಸಿನಿಮಾವನ್ನು ತುಳುವಿಗೂ ಡಬ್ ಮಾಡಲು ಮುಂದಾಗಿದೆ ಚಿತ್ರತಂಡ. ಈ ಬಗ್ಗೆ ಧರ್ಮಸ್ಥಳದಲ್ಲಿ ಮಾತನಾಡಿದ ರಿಷಬ್ ಶೆಟ್ಟಿ, ‘ಕಾಂತಾರ ಸಿನಿಮಾವನ್ನು […]Read More
