• March 15, 2026

Tags : vasuki vaibhav

ಕಾಂತಾರ ನೋಡಲು ಹೋಗಿದ್ದ ವಾಸುಕಿ ವೈಭವ್ ಹಾಗೂ ಗುಂಪಿನ ನಡುವೆ ಗಲಾಟೆ

ಕನ್ನಡದ ಖ್ಯಾತ ಗಾಯಕ ವಾಸುಕಿ ವೈಭವ್ ಸ್ನೇಹಿತರ ಜೊತೆ ಕಾಂತಾರ ಸಿನಿಮಾ ನೋಡಲು ಹೋದ ವೇಳೆ ಮತ್ತೊಂದು ಗುಂಪಿನ ನಡುವೆ ಗಲಾಟೆ ನಡೆದಿದೆ. ಬಳಿಕ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಪೊಲೀಸರ ಮಧ್ಯಸ್ಥಿಕೆಯಿಂದ ಜಗಳ ತಿಳಿಸಿಗೊಳಿಸಲಾಗಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾ ವೀಕ್ಷಿಸಲು ವಾಸುಕಿ ವೈಭತ್ ಸ್ನೇಹಿತರ ಜೊತೆ ಬೆಂಗಳೂರಿನ ಊರ್ವಶಿ ಚಿತ್ರಮಂದಿರಕ್ಕೆ ತೆರಳಿದ್ದಾರೆ. ಈ ವೇಳೆ ಅದೇ ಥಿಯೇಟರ್ ಗೆ ಸಿನಿಮಾ ನೋಡಲು ಹೋಗಿದ್ದು ಗುಂಪು ವಾಸುಕಿ ಅವರ ಜೊತೆ ಜಗಳವಾಡಿದ್ದು ಜಗಳ ತಾರಕ್ಕಕ್ಕೇರಿ […]Read More

ನಿರ್ಮಾಪಕಿಯಾದ ನಟಿ ಮೇಘನಾ ರಾಜ್

ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಮತ್ತೆ ಸಿನಿಮಾ ಇಂಡಸ್ಟ್ರಿಯಲ್ಲಿ ಬ್ಯುಸಿಯಾಗಿದ್ದಾರೆ. ಕೆಲ ಸಮಯದಿಂದ ಬಣ್ಣದ ಬದುಕಿನಿಂದ ದೂರ ಉಳಿದಿದ್ದ ಮೇಘನಾ ಇದೀಗ ಕಿರುತೆರೆ ಜೊತೆಗೆ ಹಿರಿತೆರೆಯಲ್ಲೂ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ನಟಿ ಮೇಘನಾ ರಾಜ್ ನಿರ್ಮಾಪಕಿಯಾಗಿಯೂ ಗುರುತಿಸಿಕೊಳ್ತಿದ್ದಾರೆ. ಚಿರಂಜೀವಿ ಸರ್ಜಾ ನಿಧನದ ಬಳಿಕ ಸಿನಿಮಾ ರಂಗದಿಂದ ದೂರವೇ ಉಳಿದಿದ್ದ ನಟಿ ಮೇಘನಾ ರಾಜ್ ಮಗನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ರು.  ಈ ಮಧ್ಯೆ ಮಗ ಕೊಂಚ ದೊಡ್ಡವನಾಗಿದ್ದು ಹೀಗಾಗಿ ಮತ್ತೆ ಬಣ್ಣದ ಬದುಕಿನತ್ತ ಮುಖ ಮಾಡಿದ್ದಾರೆ. ಈಗಾಗ್ಲೆ […]Read More

Phone icon
Call Now
Reach us!
WhatsApp icon
Chat Now