• January 1, 2026

Tags : vikranth rona

ರಾ..ರಾ..ರಾ..ರಕ್ಕಮ್ಮ ಹಾಡಿಗೆ ಕುಣಿದವರಿಗೆ ಸಿಕ್ತು ಇಪ್ಪತ್ತೈದು ಸಾವಿರ ಬಹುಮಾನ

ಕಿಚ್ಚ ಸುದೀಪ್ ಹಾಗೂ ಅನೂಪ್ ಭಂಡಾರಿ ಕಾಂಬಿನೇಷನ್ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧಮಾಕ ಸೃಷ್ಟಿಸ್ತಿದೆ. ಅಡ್ವೆಂಚರ್ಸ್ ಜೊತೆಗೆ ಮರ್ಡರ್ ಮಿಸ್ಟ್ರೀ ಜಾನರ್ ನ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬದ ಪ್ರಯುಕ್ತ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಒಂದು ನಿಮಿಷದಲ್ಲಿ 1000ಕ್ಕೂ ಹೆಚ್ಚು ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಅಲ್ಲದೇ ಕಳೆದ ಮೂರು ವಾರಗಳಿಂದ ಜೀ5 ಒಟಿಟಿಯಲ್ಲಿ ಟ್ರೇಡಿಂಗ್ ಟಾಪ್ […]Read More

ಒಟಿಟಿಯಲ್ಲಿ ‘ವಿಕ್ರಾಂತ್ ರೋಣ’ ಧಮಾಕ: 24 ಗಂಟೆಯಲ್ಲಿ ವೀಕ್ಷಣೆ ಆಗಿದ್ದು ಎಷ್ಟು ಗೊತ್ತಾ?

ಅಭಿನಯ ಚಕ್ರವತ್ರಿ ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸುತ್ತಿದೆ. ಅಡ್ವೆಂಚರ್ಸ್ ಕಥಾನಕದ ಜೊತೆಗೆ ಮರ್ಡರ್ ಮಿಸ್ಟ್ರೀ ಕಂಟೆಂಟ್ ಹೊತ್ತುಬಂದಿದ್ದ ಈ ಚಿತ್ರಕ್ಕೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಸುದೀಪ್ ಹುಟ್ಟುಹಬ್ಬಕ್ಕೆ ಅಂದ್ರೆ ಸೆಪ್ಟಂಬರ್ 2ರಂದು ಜೀ5 ಒಟಿಟಿಗೆ ಲಗ್ಗೆ ಇಟ್ಟಿದ್ದ ವಿಕ್ರಾಂತ್ ರೋಣ ಜಸ್ಟ್ 24 ಗಂಟೆಯಲ್ಲಿ 500 ಮಿಲಿಯನ್ಸ್ ಸ್ಟ್ರೀಮಿಂಗ್ ಕಂಡು ದಾಖಲೆ ಬರೆದಿದೆ. ಜುಲೈ 28ರಂದು ಬಿಗ್ ಸ್ಕ್ರೀನ್ ನಲ್ಲಿ ದಿಬ್ಬಣ ಹೊರಟಿದ್ದ ವಿಕ್ರಾಂತ್ […]Read More

ವಿಕ್ರಾಂತ್ ರೋಣ ಸಕ್ಸಸ್ ಖುಷಿಯಲ್ಲಿ ಅನೂಪ್ ಭಂಡಾರಿಗೆಕಾರ್ ಗಿಫ್ಟ್ ಮಾಡಿದ ಸುದೀಪ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿರೋ ವಿಕ್ರಾಂತ್ ರೋಣ ಎಲ್ಲಾ ಭಾಷೆಯಲ್ಲೂ ಕಮಾಲ್ ಮಾಡುತ್ತಿದೆ. ಸಿನಿಮಾ 100 ಕೋಟಿ ಕ್ಲಬ್ ಸೇರಿದ್ದು ಇದೇ ಖುಷಿಯಲ್ಲಿ ಸುದೀಪ್ ನಿರ್ದೇಶಕ ಅನೂಪ್  ಭಂಡಾರಿಗೆ ಕಾರನ್ನು ಗಿಫ್ಟ್ ನೀಡಿದ್ದಾರೆ. ಸೆಟ್ಟೇರಿದ ಮೊದಲ ದಿನದಿಂದಲೂ ವಿಕ್ರಾಂತ್ ರೋಣ ಸಿನಿಮಾ ದಾಖಲೆ ನಿರ್ಮಿಸಿಕೊಂಡು ಬಂದಿದೆ. ಅನೂಪ್ ಭಂಡಾರಿ ಹೇಳಿದ ಗುಮ್ಮನ ಕಥೆಗೆ ಪ್ರೇಕ್ಷಕರು ಜೈಕಾರ ಹಾಕಿದ್ದು ರಿಲೀಸ್ ಆದ ಆರೇ ದಿನದಲ್ಲಿ […]Read More

‘ವಿಕ್ರಾಂತ್ ರೋಣ’ ಸಿನಿಮಾ ಪ್ರದರ್ಶನದ ವೇಳೆ ಮಾರಾಮಾರಿ: ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಪ್ರದರ್ಶನದ ವೇಳೆ ಚಿಕ್ಕಮಗಳೂರಿನ ಮಿಲನ ಚಿತ್ರಮಂದಿರಲ್ಲಿ ಯುವಕರ ಮಧ್ಯೆ ಹಲ್ಲೆ ನಡೆದಿತ್ತು. ಹಾಡು ಹಗಲೆ ಲಾಂಗು ಮಚ್ಚುಗಳಿಂದ ನಡೆದ ಹಲ್ಲೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದೀಗ ಘಟನೆ ಸಂಬಂಧ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ನಡೆದ ನಾಲ್ಕೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಿರೋ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಕ್ರಾಂತ್ […]Read More

ಸರ್ಕಾರಿ ಶಾಲೆಯಲ್ಲೇ ವಿಕ್ರಾಂತ್ ರೋಣ ಪೈರಸಿ: ಕ್ಷಮೆ ಯಾಚಿಸುವಂತೆ ಸುದೀಪ್ ಅಭಿಮಾನಿಗಳ ಪಟ್ಟು

 ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಜುಲೈ 28ಕ್ಕೆ ಬಿಡುಗಡೆಯಾಗಿ ಎಲ್ಲೆಡೆ ಅದ್ದೂರಿ ಪ್ರದರ್ಶನವಾಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಕಲೆಕ್ಷನ್ ನಲ್ಲೂ ಕಮಾಲ್ ಮಾಡುತ್ತಿದ್ದು ಚಿತ್ರಕ್ಕೆ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. 100ಕೋಟಿ ಕ್ಲಬ್ ಸನಿಹದಲ್ಲಿರೋ ವಿಕ್ರಾಂತ್ ರೋಣನಿಗೆ ಪೈರಸಿ ಕಾಟ ಶುರುವಾಗಿದ್ದು ಸಿನಿಮಾವನ್ನು ಸರ್ಕಾರಿ ಶಾಲೆಯಲ್ಲಿ ತೋರಿಸಲಾಗಿದೆ. ಮುಳಬಾಗಿಲು ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ವಿಕ್ರಾಂತ್ ರೋಣ ಪೈರಸಿ ಕಾಪಿಯನ್ನು ತೋರಿಸಲಾಗಿದೆ. ವಸತಿ ಶಾಲೆಯ ಮಕ್ಕಳಿಗೆ ಅಲ್ಲಿನ ಶಾಲಾ ಸಿಬ್ಬಂದಿಯೇ ಪೈರಸಿ ಸಿನಿಮಾ […]Read More

ವಿಕ್ರಾಂತ್ ರೋಣನ ಬಗ್ಗೆ ಅಪಪ್ರಚಾರ: ರೊಚ್ಚಿಗೆದ್ದ ಸುದೀಪ್ ಅಭಿಮಾನಿಗಳು

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ನಿನ್ನೆಯಷ್ರೇ ಬಿಡುಗಡೆ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ 35 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ರೆಕಾರ್ಡ್ ಬ್ರೇಕ್ ಮಾಡಿದೆ. ಕನ್ನಡದ ಜೊತೆಗೆ ಪರಭಾಷಾ ಮಂದಿಯೂ ವಿಕ್ರಾಂತ್ ರೋಣನಿಗೆ ಜೈಕಾರ ಹಾಕಿದ್ದಾರೆ. ಆದರೆ ಈ ಮಧ್ಯೆ ಕೆಲವರು ವಿಕ್ರಾಂತ್ ರೋಣನ ಬಗ್ಗೆ ನೆಗೆಟೀವ್ ಕಾಮೆಂಟ್ ಮಾಡುತ್ತಿದ್ದು ಇದರಿಂದ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಕೆಲವರು ವಿಕ್ರಾಂತ್ ರೋಣ ಸಿನಿಮಾ ಚೆನ್ನಾಗಿಲ್ಲ. ರಿಲೀಸ್ ಗೂ ಮುನ್ನ ಕೊಟ್ಟಷ್ಟು ಬಿಲ್ಡಪ್ […]Read More

ವಿಕ್ರಾಂತ್ ರೋಣ ಚಿತ್ರ ನೋಡುವಾಗ ಮರಾಮಾರಿ: ಥಿಯೇಟರ್ ನಲ್ಲೇ ನಡೆಯಿತು ಹಲ್ಲೆ

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ಅದ್ದೂರಿಯಾಗಿ ರಿಲೀಸ್ ಆಗಿದೆ. ಫಸ್ಟ್ ಡೇ ಫಸ್ಟ್ ಶೋ ನೋಡೋಕೆ ಅಭಿಮಾನಿಗಳು ಮುಗಿಬಿದಿದ್ದಾರೆ. ಇತ್ತ ಸಿನಿಮಾ ನೋಡೋಕೆ ಥಿಯೇಟರ್ ಗೆ ಆಗಮಿಸಿದ್ದ ಅಭಿಮಾನಿಗಳು ಥಿಯೇಟರ್ ನಲ್ಲೇ ಮಾರಾಮಾರಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಮಿಲನ ಥಿಯೇಟರ್ ನಲ್ಲಿ ಸಿನಿಮಾ ನೋಡುತ್ತಿದ್ದ ವೇಳೆ ವ್ಯಕ್ತಿಯೋರ್ವ ಪದೇ ಪದೇ ಥಿಯೇಟರ್ ನಿಂದ ಹೊರ ಹೋಗುವುದು ಒಳ ಬರುವುದು ಮಾಡುತ್ತಿದ್ದ. ಇದಿರಿಂದ ಸಿನಿಮಾ ನೋಡುತ್ತಿದ್ದ ಇತರರಿಗೂ ತೊಂದರೆ ಆಗುತ್ತಿತ್ತು. ಈ ಬಗ್ಗೆ ಪ್ರಶ್ನೆ […]Read More

ಫ್ಯಾನ್ಸ್ ಜೊತೆ ಕೂತು ಸಿನಿಮಾ ವೀಕ್ಷಿಸಿದ ಪ್ರಿಯಾ ಸುದೀಪ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ. ಈಗಾಗಲೇ ಟ್ರೈಲರ್, ಸಾಂಗ್ ಮೂಲಕ ಪ್ರೇಕ್ಷರಕ ನಿರೀಕ್ಷೆ ಹೆಚ್ಚಿಸಿದ್ದ ವಿಕ್ರಾಂತ್ ರೋಣನನ್ನು ಅಭಿಮಾನಿಗಳು ಕಣ್ಮುಂಬಿಕೊಂಡಿದ್ದಾರೆ. ಇಂದು ಮುಂಜಾನೆಯೇ ಬೆಂಗಳೂರಿನ ಊರ್ವಶಿ ಚಿತ್ರಮಂದಿರದಲ್ಲಿ ಸಿನಿಮಾ ತಂಡದ ಜೊತೆ ಫ್ಯಾನ್ಸ್ ಜೊತೆ ಕೂತ ಸುದೀಪ್ ಪತ್ನಿ ಪ್ರಿಯಾ ಸಿನಿಮಾ ವೀಕ್ಷಿಸಿದರು. ಇತ್ತ ಅಭಿಮಾನಿಗಳು ಸುದೀಪ್ ರ ಸ್ಟೈಲಿಶ್ ಲುಕ್ ಗೆ ಫಿದಾ ಆಗಿದ್ದಾರೆ. 325 ಸಿಂಗಲ್ ಸ್ಕ್ರೀನ್ ಗಳಲ್ಲಿ ವಿಕ್ರಾಂತ್ ರೋಣ ತೆರೆಕಂಡಿದೆ. ಇಂದು […]Read More

ಸುದೀಪ್ ಧ್ವನಿ ಕೇಳಿದರೆ ಭಯವಾಗುತ್ತದೆ: ನಾಗಾರ್ಜುನ್

ಕಿಚ್ಚ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ತೆರೆಗೆ ಬರೋಕೆ ಇನ್ನೆರಡು ದಿನ ಮಾತ್ರವೇ ಭಾಕಿ ಇದೆ. ಈಗಾಗ್ಲೆ ಚಿತ್ರತಂಡ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದೆ. ಮುಂಬೈ, ಹೈದರಾಬಾದ್, ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ವಿಕ್ರಾಂತ್ ರೋಣ ಚಿತ್ರತಂಡ ಪ್ರೀ ರಿಲೀಸ್ ಈವೆಂಟ್ ಗಳನ್ನು ಮಾಡುತ್ತಿದೆ. ಮುಂಬೈನಲ್ಲಿ ಸುದೀಪ್ ಗೆ ಸಲ್ಮಾನ್ ಖಾನ್ ಸಾಥ್ ನೀಡುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ಉಪೇಂದ್ರ ಬೆನ್ನಿಗೆ ನಿಂತಿದ್ದಾರೆ. ಇನ್ನೂ ಹೈದರಾಬಾದ್ ನಲ್ಲಿ ಸುದೀಪ್ ಗೆ ನಾಗಾರ್ಜನ್ ಸಪೋರ್ಟ್ ಮಾಡುತ್ತಿದ್ದಾರೆ. ಸುದೀಪ್ […]Read More

ವಿಕ್ರಾಂತ್ ರೋಣ ಬಳಿಕ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟ ಸುದೀಪ್

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಸಿದ್ದವಾಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲು ಸಿದ್ದವಾಗಿರೋ ವಿಕ್ರಾಂತ್ ರೋಣ ಸಿನಿಮಾದ ಬಳಿಕ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು ಅನ್ನೋ ಕ್ಯೂರಿಯಾಸಿಟಿ ಕ್ರಿಯೇಟ್ ಆಗಿದೆ. ಇದೀಗ ಸ್ವತಃ ಸುದೀಪ್ ಈ ಬಗ್ಗೆ ಸಂದರ್ಶನವೊಂದಲ್ಲಿ ಮಾತನಾಡಿದ್ದಾರೆ. ಸುದೀಪ್ ನಟನೆಯ ಸಿನಿಮಾವೊಂದು ಬಿಡುಗಡೆಗೆ ರೆಡಿಯಾಗಿದೆ ಅನ್ನೋವಾಗ್ಲೆ ಮತ್ತೊಂದು ಸಿನಿಮಾದ ಕುರಿತು ಚರ್ಚೆ ಶುರುವಾಗಿತ್ತು. ಸದ್ಯ ವಿಕ್ರಾಂತ್ ರೋಣ ಬಿಡುಗಡೆ ಆದ ಬಳಿಕ ಇಂಡಿಯನ್ ಫಿಲ್ಮ್ಂ ಮೇಕರ್ ವೆಂಕಟ್ […]Read More

Phone icon
Call Now
Reach us!
WhatsApp icon
Chat Now