• March 14, 2026

Tags : vikranth rona

ಇದು ವಿಕ್ರಾಂತ್ ರೋಣ ಅಲ್ಲ, ವಿಕ್ಟರಿ ರೋಣ: ಉಪೇಂದ್ರ

ನಟ ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಕನ್ನಡದ ಜೊತೆಗೆ ಪರಭಾಷೆಯ ಮಂದಿಯೂ ಸಿನಿಮಾ ಕಣ್ಮುಂಬಿಕೊಳ್ಳೋಕೆ ಕಾಯ್ತಿದ್ದಾರೆ. ಈ ಮಧ್ಯೆ ಸುದೀಪ್ ಪ್ರಚಾರ ಕಾರ್ಯದಲ್ಲಿ ಫುಲ್ ಬ್ಯುಸಿಯಾಗಿದ್ದು, ನಿನ್ನೆ ಬೆಂಗಳೂರಿನ ಲೂಲು ಮಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುದೀಪ್ ಸಖತ್ತಾಗೆ ಸ್ಟೆಪ್ ಹಾಕಿದ್ದಾರೆ. ಈ ವೇಳೆ ಸುದೀಪ್ ಗೆ ರಿಯಲ್ ಸ್ಟಾರ್ ಉಪೇಂದ್ರ ಸಾಥ್ ನೀಡಿದ್ದಾರೆ. ಸುದೀಪ್ ಹಾಗೂ ಅನೂಪ್ ಬಂಡಾರಿ ಕಾಂಬಿನೇಷನ್ ನ ವಿಕ್ರಾಂತ್ ರೋಣ ಸಿನಿಮಾ ಹಲವು ಕಾರಣಗಳಿಂದ […]Read More

ಸುದೀಪ್ ವಿಶ್ವದ ಬಾಕ್ಸ್ ಆಫೀಸ್ ಗೆಲ್ಲಲಿದ್ದಾರೆ: ರಿಯಲ್ ಸ್ಟಾರ್ ಉಪೇಂದ್ರ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗೆ ಇನ್ನೊಂದು ದಿನ ಮಾತ್ರವೇ ಭಾಕಿ ಇದೆ. ಸಿನಿಮಾ ಪ್ರಚಾರದಲ್ಲಿ ಚಿತ್ರತಂಡ ಫುಲ್ ಬ್ಯುಸಿಯಾಗಿದ್ದು. ಇದೇ ಶುಕ್ರವಾರ ಸಿನಿಮಾ ರಿಲೀಸ್ ಆಗುತ್ತಿದ್ದು ಅದಕ್ಕೂ ಮೊದಲು ಚಿತ್ರತಂಡ ಬೆಂಗಳೂರಿನಲ್ಲಿ ಇವೆಂಟ್ ಆಯೋಜನೆ ಮಾಡಿದೆ. ಕಾರ್ಯಕ್ರಮದಲ್ಲಿ ಚಿತ್ರತಂಡದ ಜೊತೆ ಅತಿಥಿಯಾಗಿ ರಿಯಲ್ ಸ್ಟಾರ್ ಉಪೇಂದ್ರ ಆಗಮಿಸಿದರು. ಕಾರ್ಯಕ್ರಮದಲ್ಲಿ ನಟ ಉಪೇಂದ್ರ ಅವರನ್ನು ಕೊಂಡಾಡಿದರು. ಕೆಜಿಎಫ್ ಸಿನಿಮಾದ ಮೂಲಕ ಯಶ್ ಇಂಡಿಯಾ ಬಾಕ್ಸ್ ಆಫೀಸ್ ಗೆದ್ದರೆ, ವಿಕ್ರಾಂತ್ ರೋಣ ಚಿತ್ರದ ಮೂಲಕ ಕಿಚ್ಚ ಸುದೀಪ್ […]Read More

ನೇಪಾಳದಲ್ಲೂ ರಿಲೀಸ್ ಆಗಲಿದೆ ವಿಕ್ರಾಂತ್ ರೋಣ ಸಿನಿಮಾ

ವಿಕ್ರಾಂತ್‌ರೋಣ ಪ್ರತಿದಿನ ತನ್ನ ವಿಶೇಷತೆಗಳಿಂದ ಸುದ್ದಿಯಾಗುತ್ತಿರೋ ಚಿತ್ರ.  ಮೊನ್ನೆಯಷ್ಟೇ ದುಬೈನಲ್ಲಿ ಚಿತ್ರದ ವರ್ಡ್ಲ್ ಪ್ರೀಮಿಯರ್ ಆಗುತ್ತಿರುವ ಬಗ್ಗೆ ಸುದ್ದಿಯಾಗಿತ್ತು, ಅದಾದ ನಂತರ ಈಗ ‘ಸಿನೆಡಬ್ಸ್’  ಎಂಬ ಆಪ್‌ ಮೂಲಕ ಪ್ರೇಕ್ಷಕರು ವಿಕ್ರಾಂತ್‌ರೋಣ ಚಿತ್ರವನ್ನು ತನ್ನಿಷ್ಟದ ಭಾಷೆಗಳಲ್ಲಿ ನೋಡುವಂಥ ಅವಕಾಶವನ್ನು ಕಲ್ಪಿಸುತ್ತಿದೆ. ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ನಿರ್ಮಾಪಕ ಜಾಕ್‌ಮಂಜು, ಈ ಆಪನ್ನು ಹೊರತಂದಿರುವ ಆದಿತ್ಯಕಶ್ಯಪ್ ಅವರು ಈಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಆದಿತ್ಯ ಕಶ್ಯಪ್ ಮಾತನಾಡುತ್ತ ನಮ್ಮ ಸಹೋದರ ವಿನೀತ್ ಕಶ್ಯಪ್ ಅವರು ಡೆವಲಪ್ ಮಾಡಿದ ಆಪ್ ಇದಾಗಿದ್ದು, ಪ್ಲೇಸ್ಟೋರ್‌ನಲ್ಲಿ […]Read More

ಮಾಧ್ಯಮ ಪ್ರತಿನಿಧಿಗಳ ಕ್ಷಮೆ ಯಾಚಿಸಿದ ಕಿಚ್ಚ ಸುದೀಪ್

ಕಳೆದೆರಡು ದಿನಗಳಿಂದ ಕಿಚ್ಚ ಸುದೀಪ್ ಜ್ವರದಿಂದ ಬಳಲುತ್ತಿದ್ದಾರೆ. ಹೀಗಾಗಿ ಸುದೀಪ್ ಭಾಗವಹಿಸಬೇಕಿದ್ದ ಪ್ರೆಸ್ ಮೀಟ್ ಗಳು ಕ್ಯಾನ್ಸಲ್ ಆಗಿದೆ. ಪ್ರೆಸ್ ಮೀಟ್ ಕ್ಯಾನ್ಸಲ್ ಆಗಿರುವ ಬಗ್ಗೆ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಕ್ಷಮೆ ಯಾಚಿಸಿದ್ದಾರೆ. ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಇದೇ ಜುಲೈ 28ರಂದು ಸಿನಿಮಾ ತೆರೆಗೆ ಬರುತ್ತಿದ್ದು ಸಿನಿಮಾದ ಪ್ರಚಾರ ಕಾರ್ಯದಲ್ಲಿ ಸಖತ್ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋದ್ರಿಂದ ಸುದೀಪ್ ಆಯಾಸಗೊಂಡಿದ್ದು ಜ್ವರದಿಂದ ಬಳಲುತ್ತಿದ್ದಾರೆ. […]Read More

ವಿಕ್ರಾಂತ್ ರೋಣನ ನಾಲ್ಕನೇ ಹಾಡು ರಿಲೀಸ್: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ಗುಮ್ಮನ

ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಇನ್ನೆನ್ನೂ ಸಿನಿಮಾ ಬಿಡುಗಡೆ ಆಗೋಕೆ ಏಳೇ ಏಳು ದಿನಗಳು ಮಾತ್ರವೇ ಭಾಕಿ ಇದೆ. ಈ ಮಧ್ಯೆ ಚಿತ್ರತಂಡ ವಿಕ್ರಾಂತ್ ರೋಣನ ನಾಲ್ಕನೇ ಹಾಡನ್ನು ಬಿಡುಗಡೆ ಮಾಡಿದೆ. ಈಗಾಗ್ಲೆ ಬಿಡುಗಡೆ ಆಗಿರೋ ಸಿನಿಮಾದ ಟ್ರೈಲರ್ ಹಾಗೂ ಹಾಡುಗಳು ಯಾವ ಮಟ್ಟಿಗೆ ಸದ್ದು ಮಾಡಿದೆ ಅನ್ನೋದು ಗೊತ್ತೆ ಇದೆ. ಅದ್ರಲ್ಲೂ ರಾ ರಾ ರಕ್ಕಮ್ಮ ಹಾಡು ಸಣ್ಣ ಮಕ್ಕಳಿಂದ ಹಿಡಿದು ಮದುಕರವರೆಗೂ ಎಲ್ಲರ ಬಾಯಲ್ಲೂ ಗುನುಗುವಂತೆ ಮಾಡಿದೆ. […]Read More

Phone icon
Call Now
Reach us!
WhatsApp icon
Chat Now