• February 10, 2026

Tags : viral

ತಮಿಳು ನಟ ಧನುಷ್ ಜೊತೆಗಿನ ಫೋಟೋ ಹಂಚಿಕೊಂಡ ನಟಿ ರಮ್ಯಾ

ಸಾಕಷ್ಟು ವರ್ಷಗಳ ಬಳಿಕ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡಿರುವ ನಟಿ ರಮ್ಯಾ ಒಂದರ ಮೇಲೊಂದರಂತೆ ಸರ್ಪೈಸ್ ನೀಡ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಿನಿಮಾದಲ್ಲಿ ನಟಿಸುವುದಾಗಿ ಹೇಳಿ ಅಭಿಮಾನಿಗಳಿಗೆ ದಿಲ್ ಖುಷ್ ಆಗುವಂತೆ ಮಾಡಿದ್ದ ರಮ್ಯಾ ಬಳಿಕ ಆ ಚಿತ್ರದಿಂದ ದೂರ ಸರಿದಿದ್ದರು. ಇದೀಗ ಉತ್ತರಕಾಂಡ ಚಿತ್ರದಲ್ಲಿ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಮಧ್ಯೆ ರಮ್ಯಾರ ಫೋಟೋವೊಂದು ಕುತೂಹಲಕ್ಕೆ ಕಾರಣವಾಗಿದೆ. ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ತಮಿಳು ನಟ ಧನುಷ್ ಜೊತೆಗಿರುವ ಫೋಟೋ ಹಂಚಿಕೊಳ್ಳುವ ಮೂಲಕ […]Read More

ವಿರಾಟ್ ಕೊಹ್ಲಿಯ ಹೋಟೆಲ್ ರೂಮ್ ವಿಡಿಯೋ ಲೀಕ್: ಅಸಮಾಧಾನ ಹೊರ ಹಾಕಿದ ಅನುಷ್ಕಾ

ಟೀಂ ಇಂಡಿಯಾ ಮಾಜಿ ನಾಯಕ, ಕ್ರಿಕೆಟಿಗ ವಿರಾಟ್ ಕೊಹ್ಲಿ ಟಿ 20 ವಿಶ್ವಕಪ್ ಗಾಗಿ ಆಸ್ಟ್ರೇಲಿಯಾದಲ್ಲಿದ್ದು ಈ ವೇಳೆ ಕೊಹ್ಲಿಯ ಹೋಟಲೆ ರೂಂ ವಿಡಿಯೋ ವೈರಲ್ ಆಗಿದೆ. ತಮ್ಮ ಹೋಟೆಲ್ ರೂಂನ ವಿಡಿಯೋ ನೋಡಿ ಕೊಹ್ಲಿ ಅಸಮಾಧಾನ ಹೊರ ಹಾಕಿದ್ದು ಇದೀಗ ನಟಿ ಅನುಷ್ಕಾ ಶೆಟ್ಟಿ ಈ ಕುರಿತು ಕೆಂಡಾಮಂಡಲರಾಗಿದ್ದಾರೆ. ವಿರಾಟ್ ರೂಮಿನಲ್ಲಿ ಇಲ್ಲದ ವೇಳೆ ಅಭಿಮಾನಿಯೋರ್ವ ಹೋಟೆಲ್ ಕೊಠಡಿಯ ವೀಡಿಯೋ ಮಡಿ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆ ವಿಡಿಯೋವನ್ನು ಕೊಹ್ಲಿ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡು, […]Read More

ಮತ್ತೆ ಸುದ್ದು ಮಾಡ್ತಿದ್ದಾರೆ ಪವಿತ್ರಾ ಲೋಕೇಶ್, ನರೇಶ್: ರೊಮ್ಯಾಂಟಿಕ್ ವಿಡಿಯೋ ಮಾಡಿದ ಜೋಡಿಗಳು

ಕನ್ನಡದ ನಟಿ ಪವಿತ್ರಾ ಲೋಕೇಶ್ ಹಾಗೂ ತೆಲುಗು ನಟ ನರೇಶ್ ಸಂಬಂಧದ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡಿತ್ತು. ಜೊತೆಗೆ ಇಬ್ಬರು ಮೈಸೂರಿನ ಹೋಟೆಲ್ ಒಂದರಲ್ಲಿ ನರೇಶ್ ಮೂರನೇ ಪತ್ನಿ ರಮ್ಯಾ ಕೈಯಲ್ಲಿ ಸಿಕ್ಕಿ ಬಿದ್ದು ದೊಡ್ಡ ಗಲಾಟೆಯೇ ನಡೆದು ಹೋಗಿತ್ತು. ಇದೀಗ ಮತ್ತೆ ಈ ಜೋಡಿಗಳು ಸುದ್ದಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ನರೇಶ್ ಹಾಗೂ ಪವಿತ್ರಾ ಲೋಕೇಶ್ ಬೇರೆ ಬೇರೆಯಾಗಿದ್ದಾರೆ. ನರೇಶ್ ಬಾಳಲ್ಲಿ ಮತ್ತೋರ್ವ ಮಹಿಳೆ ಬಂದ ಕಾರಣಕ್ಕೆ ಪವಿತ್ರಾ ಲೋಕೇಶ್ ದೂರವಾಗಿದ್ದಾರೆ ಎಂಬ ಮಾತುಗಳು […]Read More

ಒಂದು ವರ್ಷದ ಹಿಂದೆ ಇದೇ ದಿನ ಅಪ್ಪು ಮಾಡಿದ್ದ ಟ್ವೀಟ್ ವೈರಲ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನರಾಗಿ ಅಕ್ಟೋಬರ್ 29ಕ್ಕೆ ಸರಿಯಾಗಿ ಒಂದು ವರ್ಷ ತುಂಬಲಿದೆ. ಆದರೆ ಪ್ರತಿಯೊಬ್ಬ ಅಭಿಮಾನಿಯ ಮನಸಲ್ಲು ಅಪ್ಪು ಜೀವಂತವಾಗಿದ್ದಾರೆ. ಯಾವುದೇ ಶುಭ ಸಂದರ್ಭವಿದ್ದರು ಅಲ್ಲಿ ಅಪ್ಪು ಇದ್ದೆ ಇರುತ್ತಾರೆ ಅನ್ನೋ ನಂಬಿಕೆ ಅಭಿಮಾನಿಗಳದ್ದು. ನಿತ್ಯ ಅಪ್ಪು ಸಮಾಧಿಗೆ ಸಾವಿರಾರು ಅಭಿಮಾನಿಗಳು ಭೇಟಿ ನೀಡುತ್ತಾರೆ. ಅಪ್ಪು ಅವರ ಪ್ರತಿಯೊಂದು ಮಾತು, ಪ್ರತಿಯೊಂದು ಪೋಸ್ಟ್ ಕೂಡ ಅಭಿಮಾನಿಗಳ ಮನಸಲ್ಲಿ ಅಚ್ಚಾಗಿ ಉಳಿದಿದೆ. ಈ ಹಿಂದೆ ಪುನೀತ್ ಹೇಳಿದ್ದ ಪ್ರತಿಯೊಂದು ಮಾತು, ಮಾಡಿದ್ದ ಪ್ರತಿಯೊಂದು ಟ್ವೀಟ್ […]Read More

ಹಾಟ್ ಫೋಟೋ ಶೂಟ್ ಮಾಡಿಸಿ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ರಾಗಿಣಿ

ಒಂದು ಕಾಲದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟಿಯಾಗಿ ಮಿಂಚು ಹರಿಸಿದ್ದ ನಟಿ ರಾಗಿಣಿ ಡ್ರಗ್ಸ್ ಕೇಸ್ ಬಳಿಕ ಕೊಂಚ ಸೈಲೆಂಟ್ ಆಗಿದ್ದರು. ಜೊತೆಗೆ ಸಿನಿಮಾಗಳು ಕೂಡ ಆಗೋಮ್ಮೆ, ಈಗೊಮ್ಮೆ ಎನ್ನುವಂತಾಗಿದೆ. ಆದ್ರೆ ಇದೀಗ ರಾಗಿಣಿ ಮತ್ತೆ ಗಾಂಧಿನಗರದಲ್ಲಿ ಮಿಂಚಲು ರೆಡಿಯಾಗಿದ್ದಾರೆ. ಅದಕ್ಕಾಗಿ ಹೊಸ ಫೋಟೋ ಶೂಟ್ ಕೂಡ ಮಾಡಿಸಿಕೊಂಡಿದ್ದಾರೆ. ವೀರ ಮದಕರಿ ಚಿತ್ರದ ಮೂಲಕ ಗಾಂಧಿನಗರಕ್ಕೆ ಎಂಟ್ರಿಕೊಟ್ಟ ತುಪ್ಪದ ಹುಡುಗಿ ಬಳಿಕ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ವೀರ ಮದಕರಿ, ಕೆಂಪೇಗೌಡ, ವಿಕ್ಟರಿ ಸೇರಿದಂತೆ […]Read More

ಜಾನ್ವಿ ಸೌಂದರ್ಯಕ್ಕೆ ಕ್ಲೀನ್ ಬೋಲ್ಡ್ ಆದ ಫ್ಯಾನ್ಸ್

ಎವರ್ ಗ್ರೀನ್ ಬ್ಯೂಟಿ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಚಿತ್ರರಂಗದಲ್ಲಿ ಮಿಂಚು ಹರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಜಾನ್ವಿ ಮತ್ತಷ್ಟು ಗ್ಲಾಮರಸ್ ಆಗಿ ಕಾಣಿಸಿಕೊಳ್ತಿದ್ದಾರೆ. ಆಕೆಯ ಸೌಂದರ್ಯಕ್ಕೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಜಾನ್ವಿ ಹೋದಲ್ಲಿ ಬಂದಲೆಲ್ಲಾ ತಮ್ಮ ಬ್ಯೂಟಿಯಿಂದಲೇ ಸಖತ್ ಸದ್ದು ಮಾಡುತ್ತಿದ್ದಾರೆ. ಬಾಡಿಕಾನ್ ಡ್ರೆಸ್ ನಲ್ಲಿ ಮಿಂಚುತ್ತಿರುವ ಜಾನ್ವಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಬಿಟೌನ್ ಸ್ಟಾರ್ ನಟಿಯರಾದ ದೀಪಿಕಾ ಪಡುಕೋಣೆ, ಮಲೈಕಾ ಅರೋರ, ಕರೀನಾ ಕಪೂರ್ ಸೇರಿದಂತೆ ಸಾಕಷ್ಟು […]Read More

ನಟಿ ದಿವ್ಯಾ ಶ್ರೀಧರ್ ಕೇಸ್ ಗೆ ಬಿಗ್ ಟ್ವೀಸ್ಟ್: ಮಂಗಳಮುಖಿಯನ್ನು ವಿವಾಹವಾಗಿದ್ದ ಅಮ್ಜಾದ್

ಆಕಾಶ ದೀಪ ಧಾರವಾಹಿ ಮೂಲಕ ಖ್ಯಾತಿ ಘಳಿಸಿ ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿದ್ದ ನಟಿ ದಿವ್ಯಾ ಶ್ರೀಧರ್ ಹಾಗೂ ಅಮ್ಜಾದ್ ಖಾನ್ ಗಲಾಟೆ ಇದೀಗ ಬೀದಿಗೆ ಬಂದು ನಿಂತಿದೆ. ಸದ್ಯ ಅಮ್ಜಾದ್ ಖಾನ್ ನನ್ನು ಪೊಲೀಸರು ಬಂಧಿಸಿದ್ದು ಇದೀಗ ಕೇಸ್ ಗೆ ಮತ್ತೊಂದು ಬಿಗ್ ಟ್ವೀಸ್ಟ್ ಸಿಕ್ಕಿದೆ. ಈ ಸುದ್ದಿ ಕೇಳಿ ಸ್ವತಃ ದಿವ್ಯಾ ಶ್ರೀಧರ್ ಶಾಕ್ ಆಗಿದ್ದಾರೆ. ಅಮ್ಜಾದ್ ಖಾನ್ ಗೆ ಮಂಗಳ ಮುಖಿಯೊಂದಿಗೆ ಸಂಬಂಧ ಇತ್ತು ಎಂಬ ಆಡಿಯೋ ವೈರಲ್ ಆಗಿದೆ. ಈ ಬಗ್ಗೆ […]Read More

ಅಪ್ಪು ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಕೊನೆಗೆ ಕೈ ಮುಗಿದು ಕ್ಷಮೆ ಯಾಚಿಸಿದ ಕಿಡಿಗೇಡಿ

ಪವರ್​​ಸ್ಟಾರ್ ಪುನೀತ್ ರಾಜಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅಪ್ಪು ಹೆಸರಿಗೆ ಯಾವುದೇ ಚ್ಯುತಿ ಬಂದರು  ಅವರು ಸಹಿಸಿಕೊಳ್ಳುವುದಿಲ್ಲ. ಅಂತೆಯೇ ಪುನೀತ್ ರಾಜ್ ಕುಮಾರ್ ಅವರಿಗೆ ಅವಮಾನ ಮಾಡಿದ ವ್ಯಕ್ತಿಯೋರ್ವ ಇದೀಗ ಕ್ಷಮೆ ಯಾಚಿಸಿದ್ದು ಮುಂದೆಂದೆ ಹೀಗೆ ಮಾಡುವುದಿಲ್ಲ ಎಂದು ಬೇಡಿಕೊಂಡಿದ್ದಾನೆ. ತಾನು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ವ್ಯಕ್ತಿಯೋರ್ವ ಪುನೀತ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೋ ಮಾಡಿದ್ದ. ಬಳಿಕ ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದ. ಈ ವಿಡಿಯೋ ವೈರಲ್ ಆಗಿ ಆತನ ವಿರುದ್ಧ ಅಪ್ಪು […]Read More

ಹೊಂಬಾಳೆ ಬ್ಯಾನರ್ ಜೊತೆ ಸುದೀಪ್ ಹೊಸ ಸಿನಿಮಾ: ಕುತೂಹಲ ಮೂಡಿಸಿದ ಫೋಟೋ

ವಿಕ್ರಾಂತ್ ರೋಣ ಸಿನಿಮಾದ ಬಳಿಕ ಕಿಚ್ಚ ಸುದೀಪ್ ನಟನೆಯ ಮುಂದಿನ ಸಿನಿಮಾ ಯಾವುದು? ನಿರ್ಮಾಣ ಸಂಸ್ಥೆ ಯಾವುದು? ನಿರ್ದೇಶಕರ್ಯಾರು ಎಂಬ ಕುತೂಹಲ ಕ್ರಿಯೇಟ್ ಆಗಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ಫೋಟೋವೊಂದು ಹರಿದಾಡುತ್ತಿದ್ದು ಮತ್ತಷ್ಟು ಕುತೂಹಲ ಮೂಡಿಸಿದೆ. ಹೊಂಬಾಳೆ ಫಿಲ್ಮ್ಸ್‌ನ ಕಾರ್ಯಕಾರಿ ನಿರ್ಮಾಪಕ ಕಾರ್ತಿಕ್ ಗೌಡ ಜೊತೆ ಕಿಚ್ಚ ಸುದೀಪ್ ಆತ್ಮೀಯವಾಗಿ ಕಾಣಿಸಿಕೊಂಡಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಫೋಟೋ ನೋಡಿ ಸುದೀಪ್ ಮುಂದಿನ ಸಿನಿಮಾಗೆ ಹೊಂಬಾಳೆ  ಬ್ಯಾನರ್ ಬಂಡವಾಳ ಹೂಡಲಿದೆಯೇ ಎಂಬ ಪ್ರಶ್ನೆ ಶುರುವಾಗಿದೆ. […]Read More

ನಟ ಆಲಿ ಫಜಲ್ ಜೊತೆ ಹಸೆಮಣೆ ಏರಲಿರೋ ಸ್ಯಾಂಡಲ್ ವುಡ್ ‘ಶಕೀಲಾ’ ಖ್ಯಾತಿಯ

ಸಾಕಷ್ಟು ಸಿನಿಮಾಗಳ ಮೂಲಕ ಗಮನ ಸೆಳೆದ ಬಾಲಿವುಡ್ ನಟಿ ರಿಚಾ ಚಡ್ಡಾ ಹಾಗೂ ಆಲಿ ಫಜಲ್ ಹಸೆ ಮಣೆ ಏರಲು ಸಜ್ಜಾಗಿದ್ದಾರೆ. ಜೋಡಿಯ ಮದುವೆ ಶಾಸ್ತ್ರಗಳು ಈಗಾಗ್ಲೆ ಆರಂಭವಾಗಿದ್ದು ಸಾಕಷ್ಟು ಅದ್ದೂರಿಯಾಗಿ ಮದುವೆ ಕಾರ್ಯಗಳು ನಡೆಯಲಿವೆ. ಮದುವೆ ಶಾಸ್ತ್ರದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನಟಿ ರಿಚಾ ಚಡ್ಡಾ ಕನ್ನಡದ ಪ್ರೇಕ್ಷಕರಿಗೂ ಚಿರ ಪರಿಚಿತ. ಇಂದ್ರಜಿತ್ ಲಂಕೇಶ್ ನಿರ್ದೇಶನದ ಶಕೀಲಾ ಬಯೋಪಿಕ್ ಶಕೀಲಾ ಸಿನಿಮಾದಲ್ಲಿ ರಿಚಾ ಚಡ್ಡ ಬಣ್ಣ ಹಚ್ಚಿದ್ದರು. ಸಾಕಷ್ಟು ವರ್ಷಗಳಿಂದ ಡೇಟಿಂಗ್ ನಲ್ಲಿರುವ […]Read More

Phone icon
Call Now
Reach us!
WhatsApp icon
Chat Now