ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ತಮಿಳಿನ ಖ್ಯಾತ ನಟ ವಿಶಾಲ್ ಅವರ ಚೆನ್ನೈನ ಅಣ್ಣಾ ನಗರದಲ್ಲಿರುವ ನಿವಾಸಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಅಣ್ಣಾ ನಗರದಲ್ಲಿರುವ ವಿಶಾಲ್ ಮನೆಯಲ್ಲಿ ಅವರ ತಂದೆ ತಾಯಿ ವಾಸಿಸುತ್ತಿದ್ದು ಕಿಡಿಗೇಡಿಗಳ ಕೃತ್ಯಕ್ಕೆ ಮನೆಯ ಕಿಟಕಿ ಗಾಜು ಪುಡಿ ಪುಡಿಯಾಗಿದೆ. ದಾಳಿಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಆರೋಪಿಗಳ ಬಂಧನಕ್ಕೆ ವಿಶಾಲ್ ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಕೆಂಪು ಬಣ್ಣದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ವಿಶಾಲ್ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಎಸ್ಕೇಪ್ ಆಗಿದ್ದಾರೆ. ದಾಳಿಯಲ್ಲಿ ಮನೆಯ ಬಾಲ್ಕನಿ ಗ್ಲಾಸ್ […]Read More
