ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಶಿವಮೊಗ್ಗ: ಜಿಲ್ಲೆಯಲ್ಲಿ ಸಾವರ್ಕರ್ ಫೋಟೋ ವಿವಾದದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೀಗ ಪ್ರೇಮ್ಸಿಂಗ್ ಸ್ನೇಹಿತನ ಸ್ಫೋಟಕ ಹೇಳಿಕೆಯಿಂದಾಗಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಘಟನೆಯ ಬಗ್ಗೆ ಮಾತನಾಡಿದ ಪ್ರೇಮ್ ಸಿಂಗ್ ಸ್ನೇಹಿತ ಉತ್ತಮ್ ಭಾಟಿ, ಪ್ರೇಮ್ಸಿಂಗ್ ಕೈಗೆ ರಾಕಿ, ಹಣೆಗೆ ತಿಲಕ ಇಟ್ಟುಕೊಂಡಿದ್ದಕ್ಕೆ ಚಾಕು ಇರಿದಿದ್ದಾರೆ ಎಂದಿದ್ದಾರೆ. ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ನಡೆದ ಗಲಾಟೆ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಪೊಲೀಸರು 144 ಸೆಕ್ಷನ್ ಇದೆ ಎಂದು ಹೇಳಿದಾಗ ನಾವು ಅಂಗಡಿ ಬಂದ್ ಮಾಡಿದೆವು. ಇದೇ ವೇಳೆ […]Read More
