• January 2, 2026

Tags : ward name

ಮಹಾಲಕ್ಷ್ಮಿ ಲೇಔಟ್ ವಾರ್ಡ್ ಗೆ ಪುನೀತ್ ಹೆಸರಟ್ಟಿರೋದು ಖುಷಿ ತಂದಿದೆ: ಬೊಮ್ಮಾಯಿ

ಮಹಾಲಕ್ಷ್ಮಿ ಲೇಔಟ್‍ನ 55ನೇ ವಾರ್ಡ್‍ಗೆ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಹೆಸರಿಟ್ಟಿರೋದು ಸಂತೋಷ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಹಾಲಕ್ಷ್ಮಿ ಲೇಔಟ್ ನ ಶಂಕರಮಠ ವಾರ್ಡ್‍ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಬೊಮ್ಮಾಯಿ, ವಾರ್ಡ್ ಗೆ ಪುನೀತ್ ರಾಜ್ ಕುಮಾರ್ ಹೆಸರನ್ನು  ಇಟ್ಟಿರೋದು ಸಾಕಷ್ಟು ಖುಷಿಯಾಗಿದೆ ಎಂದು ಹರ್ಷ ವ್ಯಕ್ತಪಡಿಸಿದಿರು. ಪಾಲಿಕೆಯ ಯಾವುದಾದರೂ ಒಂದು ವಾರ್ಡ್​ಗೆ ಕರ್ನಾಟಕ ರತ್ನ ಪುನೀತ್ ರಾಜ್​ಕುಮಾರ್ […]Read More

Phone icon
Call Now
Reach us!
WhatsApp icon
Chat Now