• January 2, 2026

Tags : water

ಕೊಡಿ ಬಿದ್ದ ಯಶ್ ಅಭಿವೃದ್ಧಿ ಪಡಿಸಿದ ತಲ್ಲೂರು ಕೆರೆ: ಗ್ರಾಮಸ್ಥರಲ್ಲಿ ಮನೆ ಮಾಡಿದ

ಕೊಪ್ಪಳ: ರಾಕಿಂಗ್ ಸ್ಟಾರ್ ಯಶ್ ಅಭಿವೃದ್ಧಿ ಪಡಿಸಿದ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ತಲ್ಲೂರು ಕೆರೆ ತುಂಬಿಕೊಂಡಿದೆ. ಈ ಗ್ರಾಮದಲ್ಲಿ ನೀರಿನ ಸಮಸ್ಯೆಉಂಟಾದ ಸಂದರ್ಭದಲ್ಲಿ2017ರ ವೇಳೆ ಯಶೋಮಾರ್ಗ ಫೌಂಡೇಶನಿಂದ ಕೆರೆ ಅಭಿವೃದ್ಧಿ ಮಾಡಲಾಗಿತ್ತು. ಅಭಿವೃದ್ದಿಯಾದ ಬಳಿಕ ಇದೇ ಮೊದಲ ಭಾರಿಗೆ ಕೆರೆ ಕೋಡಿ ಬಿದ್ದಿದ್ದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯಶೋಮಾರ್ಗ, ಯಶೋಮಾರ್ಗದ ಮಹತ್ವದ ಯೋಜನೆಯಾಗಿದ್ದ ತಲ್ಲೂರು […]Read More

ನೀರನ್ನು ಮಿತವಾಗಿ ಬಳಸಲು ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ

ಹರಾರೆ: ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಜಿಂಬಾಬ್ವೆ ಪ್ರವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ನೀರನ್ನು ಮಿತವಾಗಿ ಬಳಸಲು ಸೂಚನೆ ನೀಡಿದೆ. ಮೂರು ಏಕದಿನ ಪಂದ್ಯ ಜಿಂಬಾಬ್ವೆಯ ರಾಜಧಾನಿ ಹರಾರೆಯಲ್ಲಿ ನಡೆಯಲಿದೆ. ಈಗಾಗಲೇ ಟೀಂ ಇಂಡಿಯಾ ಆಟಗಾರರು ಹೋಟೆಲ್ ನಲ್ಲಿ ತಂಗಿದ್ದಾರೆ. ಆದರೆ ಇಲ್ಲಿ ನೀರಿನ ಸಮಸ್ಯೆ ಅತಿಯಾಗಿದೆ. ಕಳೆದ ಒಂದು ವರ್ಷದಿಂದ ಹರಾರೆಯಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಅಲ್ಲಿನ ಜನ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ನೀರನ್ನು ಮಿತವಾಗಿ ಬಳಸಿ ಹೆಚ್ಚು ನೀರು […]Read More

Phone icon
Call Now
Reach us!
WhatsApp icon
Chat Now