ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕನ್ನಡ ಸಾಹಿತ್ಯ ಲೋಕದ ಹಿರಿಯ ಚಿಂತಕ, ವಿಮರ್ಶಕ ಹಾಗೂ ಜನಪರ ಹೋರಾಟಗಾರ ಜಿ .ರಾಜಶೇಖರ್(75) ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಶ್ವಾಸಕೋಶ ಸಂಬಂಧಿ ಸಮಸ್ಯೆಯಿಂದ ಜಿ.ರಾಜಶೇಖರ್ ಬಳಲುತ್ತಿದ್ದರು. ಇತ್ತೀಚೆಗೆ ಆರೋಗ್ಯ ಬಿಗಡಾಯಿಸಿದ್ದ ಕಾರಣ ನಿನ್ನೆ(ಜು20) ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿ 11.15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಉಡುಪಿಯಲ್ಲಿ ಜನಿಸಿದ ರಾಜಶೇಖರ್ ಕೆಲ ಕಾಲ ಶಿಕ್ಷಕರಾಗಿ ದುಡಿದು ಬಳಿಕ ಎಲ್ ಐ ಸಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಹಿತ್ಯ-ಸಮಾಜ, ಸಾಂಸ್ಕೃತಿಕ, ರಾಜಕಾರಣ ಹಾಗೂ ಸಮಕಾಲೀನ ವಿದ್ಯಮಾನಗಳ […]Read More
