• January 1, 2026

Tags : yash

ಹುಟ್ಟುಹಬ್ಬ ಸಂಭ್ರಮದಲ್ಲಿ ಯಥರ್ವ್: ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ ರಾಧಿಕಾ

ಕಿರುತೆರೆ ಮೂಲಕ ಬಣ್ಣದ ಬದುಕಿಗೆ ಎಂಟ್ರಿಕೊಟ್ಟ ನಟಿ ರಾಧಿಕ ಪಂಡಿತ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸ್ಯಾಂಡಲ್ ವುಡ್ ನ ಬೆಸ್ಟ್ ಕಪಲ್ಸ್. ಯಶ್ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದರೆ ರಾಧಿಕಾ ಮಕ್ಕಳ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಯಶ್ ಹಾಗೂ ರಾಧಿಕಾರ ಮುದ್ದಿನ ಮಗ ಅಥರ್ವ ಬರ್ತಡೇ ಹಿನ್ನೆಲೆಯಲ್ಲಿ ಯಶ್ ಹಾಗೂ ರಾಧಿಕ ವಿಶೇಷ ಫೋಟೋ ಹಂಚಿಕೊಂಡು ವಿಶ್ ಮಾಡಿದ್ದಾರೆ. ರಾಧಿಕ ಹಾಗೂ ಯಶ್ ರ ಎರಡನೇ ಮಗ ಯಥರ್ವ್ 3ನೇ ವರ್ಷಕ್ಕೆ ಕಾಲಿಟ್ಟಿದ್ದಾನೆ. ಯಥರ್ವ್ ನ […]Read More

ಗಂಧದ ಗುಡಿ ಕೆಜಿಎಫ್ ಚಿತ್ರದ ರೆಕಾರ್ಡ್ ಬ್ರೇಕ್ ಮಾಡ್ಬೇಕು: ರಾಕಿಂಗ್ ಸ್ಟಾರ್ ಯಶ್

ಅಶ್ವೀನಿ ಪುಪುನೀತ್ ರಾಜ್ ಕುಮಾರ್ ಮುಂದಾಳತ್ವದಲ್ಲಿ ಗಂಧದ ಗುಡಿ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಾಕಷ್ಟು ಅದ್ದೂರಿಯಾಗಿ ನಡೆದಿದೆ. ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್ ಜೊತೆಗೆ ಬಹುಭಾಷಾ ತಾರೆಯರು ಸಾಥ್ ನೀಡಿದ್ದರು. ಈ ವೇಳೆ ಈವೇಂಟ್ ನಲ್ಲಿ ಭಾಗಿಯಾಗಿದ್ದ ರಾಕಿಂಗ್ ಸ್ಟಾರ್ ಯಶ್ ಗಂಧದ ಗುಡಿ ಸಿನಿಮಾ ಎಲ್ಲಾ ಸಿನಿಮಾಗಳ ರೆಕಾರ್ಡ್ ಬ್ರೇಕ್ ಮಾಡಲಿ ಎಂದರು.     ಪುನೀತ ಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, `ಗಂಧದ ಗುಡಿ ಸಿನಿಮಾ ಎಲ್ಲಾ ರೆಕಾರ್ಡ್ ಗಳನ್ನು ಧೂಳ್ […]Read More

ಕೊಡಿ ಬಿದ್ದ ಯಶ್ ಅಭಿವೃದ್ಧಿ ಪಡಿಸಿದ ತಲ್ಲೂರು ಕೆರೆ: ಗ್ರಾಮಸ್ಥರಲ್ಲಿ ಮನೆ ಮಾಡಿದ

ಕೊಪ್ಪಳ: ರಾಕಿಂಗ್ ಸ್ಟಾರ್ ಯಶ್ ಅಭಿವೃದ್ಧಿ ಪಡಿಸಿದ ಯಲಬುರ್ಗಾ ತಾಲೂಕಿನ ತಲ್ಲೂರು ಕೆರೆ ಕೋಡಿ ಬಿದ್ದಿದೆ ಗ್ರಾಮಸ್ಥರಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ತಲ್ಲೂರು ಕೆರೆ ತುಂಬಿಕೊಂಡಿದೆ. ಈ ಗ್ರಾಮದಲ್ಲಿ ನೀರಿನ ಸಮಸ್ಯೆಉಂಟಾದ ಸಂದರ್ಭದಲ್ಲಿ2017ರ ವೇಳೆ ಯಶೋಮಾರ್ಗ ಫೌಂಡೇಶನಿಂದ ಕೆರೆ ಅಭಿವೃದ್ಧಿ ಮಾಡಲಾಗಿತ್ತು. ಅಭಿವೃದ್ದಿಯಾದ ಬಳಿಕ ಇದೇ ಮೊದಲ ಭಾರಿಗೆ ಕೆರೆ ಕೋಡಿ ಬಿದ್ದಿದ್ದು ಗ್ರಾಮಸ್ಥರು ಹರ್ಷಗೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಯಶೋಮಾರ್ಗ, ಯಶೋಮಾರ್ಗದ ಮಹತ್ವದ ಯೋಜನೆಯಾಗಿದ್ದ ತಲ್ಲೂರು […]Read More

ಗನ್ ಹಿಡಿದು ಫೀಲ್ಡ್ ಗೆ ಇಳಿದ ಯಶ್: ಮುಂದಿನ ಸಿನಿಮಾದ ಬಗ್ಗೆ ಹಿಂಟ್

ಯಶ್ ನಟನೆಯ ಕೆಜಿಎಫ್ ಸಿನಿಮಾದ ಬಳಿಕ ರಾಕಿ ಬಾಯ್ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕ್ರಿಯೇಟ್ ಆಗಿದೆ. ರಾಕಿಂಗ್ ಸ್ಟಾರ್ ಮುಂದಿನ ಸಿನಿಮಾದ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದರು ಯಶ್ ಮಾತ್ರ ಯಾವುದಕ್ಕೂ ಉತ್ತರಿಸದೆ ಸೈಲೆಂಟ್ ಆಗಿದ್ದಾರೆ. ಇದೀಗ ರಾಕಿ ಬಾಯ್ ಗನ್ ಹಿಡಿದು ಫಿಲ್ಡ್ ಗೆ ಇಳಿದಿದ್ದು ಮುಂದಿನ ಸಿನಿಮಾದ ಸುಳಿವು ಕೊಟ್ಟಿದ್ದಾರೆ. ಕೆಜಿಎಫ್ ಸಿನಿಮಾದ  ಬಳಿಕ ಯಶ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳೋಕೆ ನಿರ್ದೇಶಕರು ತುದಿಗಾಲಲ್ಲಿ ನಿಂತಿದ್ದಾರೆ. ಪರಭಾಷೆಯ ಸ್ಟಾರ್ ನಿರ್ದೇಶಕರು ಯಶ್ […]Read More

ಟಾಪ್ 10 ನಟರ ಪಟ್ಟಿಯಲ್ಲಿ ಸ್ಥಾನ ಪಡೆದ ಯಶ್: ಅಕ್ಷಯ್ ಕುಮಾರ್ ಹಿಂದಿಕ್ಕಿದ

ಇದುವರೆಗೂ ಭಾರತದ ಟಾಪ್ ನಟರ ಸ್ಥಾನದಲ್ಲಿ ಕನ್ನಡದ ನಟರಿಗೆ ಸ್ಥಾನಗಳು ಸಿಗುತ್ತಿರಲಿಲ್ಲ. ಕೇವಲ ಬಾಲಿವುಡ್ ನಟರಿಗೆ ಮಾತ್ರವೇ ಸ್ಥಾನ ನೀಡಲಾಗುತ್ತಿದೆ. ಆದರೆ ರಾಕಿಂಗ್ ಸ್ಟಾರ್ ಯಶ್ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡು ಸದ್ದು ಮಾಡ್ತಿದ್ದಾರೆ. ಪ್ರತಿ ವರ್ಷ ಕೆಲ ಸಂಸ್ಥೆಗಳು ಭಾರತದ ಟಾಪ್ ನಟರ ಪಟ್ಟಿಯನ್ನು ಬಿಡುಗಡೆ ಮಾಡುತ್ತವೆ. ಈ ಬಾರಿ ಆಮ್ಯಾರ್ಕ್ಸ್ ಸಂಸ್ಥೆಯು ಟಾಪ್ ನಟರ ಪಟ್ಟಿಯನ್ನು ರಿಲೀಸ್ ಮಾಡಿದ್ದು, ತಮಿಳು ನಟ ದಳಪತಿ ವಿಜಯ್ ಟಾಪ್ 1 ಸ್ಥಾನ ಪಡೆದುಕೊಂಡಿದ್ದರೆ. ಪ್ರಭಾಸ್ ಎರಡನೇ […]Read More

ರಾಕಿಂಗ್ ದಂಪತಿಯ ಫೋಟೋ ನೋಡಿ ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು

ರಾಕಿಂಗ್ ಸ್ಟಾರ್ ಯಶ್ ಮುದ್ದಿನ ಮಡದಿ ರಾಧಿಕಾ ಪಂಡಿತ್ ಜೊತೆ ಫೋಟೋಗೆ ಫೋಸ್ ನೀಡಿದ್ದಾರೆ. ರಾಧಿಕಾ ಪಂಡಿತ್ ಹಾಗೂ ಯಶ್ ಪೋಟೋಗೆ ಅಭಿಮಾನಿಗಳು ಕ್ಲೀನ್ ಬೋಲ್ಡ್ ಆಗಿದ್ದಾರೆ. ಹಲವು ವರ್ಷಗಳ ಪ್ರೀತಿಸಿ ಗುರು ಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ ಜೋಡಿಗಳು ಮದುವೆಯ ಬಳಿಕ ಸಿನಿಮಾ ರಂಗದಿಂದ ಕೊಂಚ ಮಟ್ಟಿಗೆ ದೂರವಾದ ನಟಿ ರಾಧಿಕಾ ಪಂಡಿತ್ ಕೆಜಿಎಫ್ ಸಿನಿಮಾದ ಬಳಿಕ ದೇಶ, ವಿದೇಶದಲ್ಲೂ ಅಭಿಮಾನಿಗಳನ್ನು ಸಂಪಾದಿಸಿದ ರಾಕಿಂಗ್ ಸ್ಟಾರ್ ಮುದ್ದಿನ ಮಕ್ಕಳಾದ ಆಯ್ರಾ, ಯಥರ್ವ್ ಆರೈಕೆಯಲ್ಲಿ ಬ್ಯುಸಿಯಾದ ಸ್ಯಾಂಡಲ್ […]Read More

ಯಶ್ ಸಿನಿಮಾದಲ್ಲಿ ನಟಿಸುವ ಬಗ್ಗೆ ಪೂಜಾ ಹೆಗ್ಡೆ ಹೇಳಿದ್ದೇನು ಗೊತ್ತಾ?

ಕೆಜಿಎಫ್ ಸಿನಿಮಾದ ಬಳಿಕ ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಕೆಜಿಎಫ್ ಸೂಪರ್ ಸಕ್ಸಸ್ ಬಳಿಕ ಯಶ್ ನಟನೆಯ ಮುಂದಿನ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಯಶ್ ನಟನೆಯ ಮುಂದಿನ ಸಿನಿಮಾಗೆ ನಟಿ ಪೂಜಾ ಹೆಗ್ಡೆ ನಾಯಕಿ ಎನ್ನಲಾಗುತ್ತಿದ್ದು ಈ ಬಗ್ಗೆ ಪೂಜಾ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಶನಿವಾರ ಹಾಗೂ ಭಾನುವಾರ ಬೆಂಗಳೂರಿನಲ್ಲಿ 2022ರ ಸೈಮಾ ಅವಾರ್ಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮೊದಲ ದಿನವಾದ ಶನಿವಾರ ಕನ್ನಡ ಹಾಗೂ ತೆಲುಗು ಸಿನಿಮಾಗಳಿಗೆ […]Read More

ತೆರೆಗೆ ಬರುತ್ತಿದೆ ಕೆಜಿಎಫ್ ಸಿನಿಮಾ: ಯಶ್ ಅಲ್ಲ ಚಿಯಾನ್ ವಿಕ್ರಂ ಹೀರೋ

ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ಅತ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದೆ. ಪರಭಾಷಾ ಮಂದಿಯನ್ನು ಗಾಂಧಿನಗರದತ್ತ ತಿರುಗಿ ನೋಡುವಂತೆ ಮಾಡಿದ ಸಿನಿಮಾ ಇದು. ಸದ್ಯ ಅಭಿಮಾನಿಗಳು ಕೆಜಿಎಫ್ 3 ಯಾವಾಗ ಬರುತ್ತೆ ಎಂದು ಕಾದು ಕೂತಿದ್ದಾರೆ.ಆದ್ರೆ ಕೆಜಿಎಫ್ 3 ಸದ್ಯದಕ್ಕೆ ಇಲ್ಲ ಎಂದು ನಿರ್ದೇಶಕ ಪ್ರಶಾಂತ್ ನೀಲ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ಮಧ್ಯೆ ತಮಿಳಿನಲ್ಲಿ ಕೆಜಿಎಫ್ ಸಿನಿಮಾ ಸೆಟ್ಟೇರಿದೆ. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಸಿನಿಮಾದಲ್ಲಿ ಕಾಲ್ಪನಿಕ ಕಥೆಯನ್ನೇ ಹೆಚ್ಚಾಗಿ ತೋರಿಸಲಾಗಿದೆ. ಕೆಜಿಎಫ್ ನಲ್ಲಿ […]Read More

ರಾಮ ಮಂದಿರ ನಿರ್ಮಾಣಕ್ಕೆ 50 ಕೋಟಿ ನೀಡಿದ ರಾಕಿಂಗ್ ಸ್ಟಾರ್ ಯಶ್?

ಗಾಂಧಿನಗರದಲ್ಲಿ ಗಾಸಿಪ್ ಗಳೇನು ಹೊಸದಲ್ಲ. ನಿತ್ಯ ಒಂದಲ್ಲ ಒಂದು ಗಾಸಿಪ್ ಗಳು ಹರಡಿ ಸಂಜೆಗೆಲ್ಲಾ ತಣ್ಣಗಾಗಿ ಹೋಗುತ್ತವೆ. ಸದ್ಯ ರಾಕಿಂಗ್ ಸ್ಟಾರ್ ಯಶ್ ಕುರಿತಾಗಿ ಗಾಳಿ ಸುದ್ದಿಯೊಂದು ಹರಡಿದ್ದು ಇದೀಗ ಸೈಲೆಂಟ್ ಆಗಿದೆ. ಅಯೋದ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಸಾಕಷ್ಟು ಮಂದಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಅಂತೆಯೇ ಇತ್ತೀಚೆಗೆ ಯಶ್ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಆದ್ರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ.ಬರೀ ಅಂತೆಕಂತೆಗಳಷ್ಟೇ ಸುದ್ದಿಯಾಗಿತ್ತು. ಇದು ಸುಳ್ಳು ಸುದ್ದಿ […]Read More

ಕೋಟಿ ಖರ್ಚಾದರೂ ಪರವಾಗಿಲ್ಲ, ನಾನಿದ್ದೀನಿ: ಹರೀಶ್ ರಾಯ್ ಚಿಕಿತ್ಸೆಗೆ ಭರವಸೆ ನೀಡಿದ ಸ್ಯಾಂಡಲ್

ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಕೆಲ ಕಾಲ ಸಿನಿಮಾ ರಂಗದಿಂದ ದೂರವಿದ್ದು ಹರೀಶ್ ರಾಯ್ ಕೆಜಿಎಫ್ ಸಿನಿಮಾದ ಮೂಲಕ ಮತ್ತೆ ಕಂಬ್ಯಾಕ್ ಮಾಡಿದ್ದಾರೆ. ಆದರೆ ಇದೀಗ ಹರೀಶ್ ರಾಯ್ ಗೆ ಮತ್ತೆ ಸಂಕಷ್ಟು ಎದುರಾಗಿದೆ. ಥೈರಾಯ್ಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ಹರೀಶ್ ರಾಯ್ ಅದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕ್ಯಾನ್ಸರ್ ಕೊನೆಯ ಹಂತದಲ್ಲಿದ್ದು ಸಂದರ್ಶನವೊಂದರಲ್ಲಿ ಹರೀಶ್ ರಾಯ್ ಈ ಕುರಿತು ಬಾಯಿ ಬಿಟ್ಟಿದ್ದಾರೆ. ಹರೀಶ್ ರಾಯ್ ಆರೋಗ್ಯದ ಕುರಿತು ತಿಳಿದುಕೊಂಡ ಸಾಕಷ್ಟು ಮಂದಿ […]Read More

Phone icon
Call Now
Reach us!
WhatsApp icon
Chat Now