ಏಷ್ಯಾ ಕಪ್ 2025: ಸೆಪ್ಟೆಂಬರ್ 5ರಿಂದ ಆರಂಭ, ಫೈನಲ್ ಸೆಪ್ಟೆಂಬರ್ 21ಕ್ಕೆ
ಕೋವಿಡ್ ಗೆ ಬಲಿಯಾದ ಯುವ ನಟ ಕಿಶೋರ್ ದಾಸ್
ಕಿಶೋರ್ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲು ಅವರ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಕೋವಿಡ್ ಪ್ರೋಟೋಕಾಲ್ ಪ್ರಕಾರ ಅವರ ಅಂತಿಮ ಸಂಸ್ಕಾರ ಚೆನ್ನೈನಲ್ಲಿ ನಡೆಯಲಿದೆ. ಇನ್ನು ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ನಟನ ಮೃತ ದೇಹವನ್ನು ಸ್ವಗ್ರಾಮಕ್ಕೂ ಕಳುಹಿಸಲಾಗುತ್ತಿಲ್ಲ. ಇದರಿಂದ ನಟನ ಅಂತಿಮ ದರ್ಶನಕ್ಕೆ ಕಾದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ನಟ ಕಿಶೋರ್ ದಾಸ್ ನಿಧನಕ್ಕೆ ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರು, ಆಪ್ತರ ಕಂಬನಿ ಮಿಡಿದಿದ್ದಾರೆ.
